Headlines

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ…

Read More

ನಟನೆಯಲ್ಲಿ ಸೂಪರ್ ಓದಿನಲ್ಲಿ ಬಂಪರ್, ನಟಿ ಅಂಕಿತಾ ಪಿಯುಸಿ ಅಂಕವೆಷ್ಟು?

ಸಿನಿಮಾ (Cinema) ಅಥವಾ ಧಾರಾವಾಹಿ ನಟನೆಯಲ್ಲಿ ಬ್ಯುಸಿಯಾದವರು ಓದಿಗೆ ತಿಲಾಂಜಲಿ ಇಡುವವರೇ ಹೆಚ್ಚು. ಮೊದಲೆಲ್ಲ ನಟಿಯರು ಸಿನಿಮಾ ಅವಕಾಶ ಸಿಕ್ಕರೆ ಓದನ್ನೇ ನಿಲ್ಲಿಸಿಬಿಡುತ್ತಿದ್ದರು, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸಿನಿಮಾ ರಂಗದಲ್ಲಿ ಉತ್ತಮ ಶಿಕ್ಷಿತರು ಹೆಚ್ಚಾಗುತ್ತಿದ್ದಾರೆ, ಅದರಲ್ಲೂ ಶಿಕ್ಷಿತ ನಟಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 09) ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಜನಪ್ರಿಯವಾಗಿರುವ ನಟಿ ಅಂಕಿತಾ ಜಯರಾಮ್, ತಮ್ಮ ದ್ವಿತೀಯ ಪಿಯುಸಿ ಅಂಕಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಯುವರಾಜ’,…

Read More

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ: ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ…

Read More

MI vs RCB IPL 2026 Live Score: ಮುಂಬೈ- ಆರ್​ಸಿಬಿ ನಡುವೆ ಪಂದ್ಯ – Kannada News | Mumbai Indians vs Royal Challengers Bengaluru IPL 2026 Live Cricket Score MI vs RCB Match on 12th April latest news in Kannada

ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಇದಾಗಿದ್ದು, ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಇದು ಒಂದು ಅವಕಾಶವಾಗಿದೆ. ಆತಿಥೇಯ ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಏತನ್ಮಧ್ಯೆ, ಸ್ಫೋಟಕ ಆರಂಭ ಹೊಂದಿದ್ದ ಬೆಂಗಳೂರು, ಸತತ…

Read More

ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಿಗೆ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ! ಅಂಥದ್ದೇನಾಯ್ತು?

ಮೈಸೂರು, ಏಪ್ರಿಲ್ 7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್​ ಅಂಗೀಕರಿಸಿದ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗಾಗಲೇ…

Read More

ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ; ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! – Kannada News | Belagavi Honor Killing: Family Poisons Woman, Burns Body Over Love Affair

ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! Image Credit source: google ಬೆಳಗಾವಿ, ಏಪ್ರಿಲ್ 15: ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ನಡೆದ ಮರ್ಯಾದೆ ಹತ್ಯೆ (Honor Killing) ಪ್ರಕರಣವು ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ ಮಾಡಿ, ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಬಳಿಕವೂ ಪ್ರಿಯಕರನ ಜೊತೆ ಸಂಪರ್ಕ ಸತ್ತೆವ್ವಾ ನದಿಗುಡಿ ಗ್ರಾಮದ ಕೃಷ್ಣಾ…

Read More

ನಾನು ನಟ ಹೌದು, ಆದ್ರೆ ರಾಜಕೀಯದಲ್ಲಿ ನಾಟಕ ಮಾಡಲ್ಲ: ಟೀಕಾಕಾರರಿಗೆ ವಿಜಯ್ ಖಡಕ್ ತಿರುಗೇಟು – Kannada News | Actor Thalapathy Vijay TVK speech in Chennai on Tamil Nadu Elections Karur Stampede

ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamil Nadu Elections) ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಚೆನ್ನೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ತಮ್ಮನ್ನು ಟೀಕಿಸುವವರ ವಿರುದ್ಧ ಕೆಂಡಕಾರಿದ್ದಾರೆ. ತಮ್ಮನ್ನು ಕೇವಲ ನಟ ಎಂದು ಹೀಯಾಳಿಸುತ್ತಿರುವವರಿಗೆ ವಿಜಯ್ (Thalapathy Vijay) ತಿರುಗೇಟು ನೀಡಿದ್ದಾರೆ. ಚೆನ್ನೈನಲ್ಲಿ ಮಂಗಳವಾರ (ಏಪ್ರಿಲ್ 21) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತ ಪಕ್ಷ ಮತ್ತು ತಮ್ಮನ್ನು ಟೀಕಿಸುವ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು…

Read More

Video: ಬದುಕು ನಿತ್ಯ ನಿರಂತರ ಹೋರಾಟ; ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ

ತಾಯಿ (mother) ಅಂದ್ರೇನೆ ಹಾಗೆ, ತಮ್ಮ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ಇದಕ್ಕೆ ಈ ವಿಡಿಯೋನೇ ಸಾಕ್ಷಿ. ಹೌದು ಇಲ್ಲೊಬ್ಬಳು ತಾಯಿ ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಾ ಬದುಕಿಗಾಗಿ ಹೋರಾಟ ನಡೆಸುತ್ತಿದ್ದಾಳೆ. ಈ ಆಟೋ ಚಾಲಕಿ ಹೆಸರು ಕೋಮಲ್ ಗಾಯಕ್ವಾಡ್ (Komal Gaikwad) . ಪತಿ ಬಿಟ್ಟು ಹೋದ ಬಳಿಕ ಈ ಮಹಿಳೆಗೆ ಮಗಳೇ ಪ್ರಪಂಚವಾಗಿದ್ದಾಳೆ. ಈ ತಾಯಿಯೊಬ್ಬಳ ಹೋರಾಟದ ಬದುಕಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ…

Read More

ಬ್ಯಾನ್ ಮಧ್ಯೆಯೂ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ – Kannada News | Ranveer Singh Starrer Dhurandhar Movie Super Hit In Pakistan Here is how

‘ಧುರಂಧರ್’ ಸಿನಿಮಾದಲ್ಲಿ (Dhurandhar Movie)  ರಣವೀರ್ ಸಿಂಗ್ ಸ್ಪೈ ಪಾತ್ರ ಮಾಡಿದ್ದಾರೆ. ಭಾರತದ ಸೈನಿಕನೋರ್ವ ಪಾಕಿಸ್ತಾನದ ಉಗ್ರ ಸಂಘಟನೆ ಜೊತೆ ಸೇರಿ, ಅಲ್ಲಿಯವರಂತೆ ಬೆರೆತು ಅವರ ಎದೆಯಲ್ಲಿ ಭಯ ಹುಟ್ಟಿಸೋ ಕಥೆಯನ್ನು ಚಿತ್ರ ಹೊಂದಿದೆ. ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ತೋರಿಸಲಾಗಿದೆ. ಈ ಚಿತ್ರ ಪಾಕಿಸ್ತಾನದಲ್ಲಿ ಬ್ಯಾನ್ ಆಗಿದೆ. ಆದರೂ ಸಿನಿಮಾ ಆ ದೇಶದಲ್ಲಿ ಸೂಪರ್ ಹಿಟ್ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಭಾರತದಲ್ಲಿ ಪಾಕ್ ಸಿನಿಮಾಗಳು ಹಾಗೂ ಪಾಕಿಸ್ತಾನದಲ್ಲಿ ಭಾರತದ…

Read More

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ

ಕಿರುತೆರೆ ನಟಿ ಸಂಜನಾ ಬುರ್ಲಿ (Sanjana Burli) ಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು…

Read More