Video: ಲಿಫ್ಟ್‌ನಲ್ಲಿ ಸಿಲುಕಿದ್ದ ಕಂದಮ್ಮಗಳನ್ನು ರಕ್ಷಿಸಿ ದೇವರಾದ ಪುಟ್ಟ ಬಾಲಕಿ – Kannada News | A girl showed her sense of timing by rescuing small children trapped in an elevator

ಮಕ್ಕಳು ಬಿಡಿ, ದೊಡ್ಡವರು ಕೂಡ ಎಷ್ಟೋ ಬಾರಿ ಈ ಲಿಫ್ಟ್‌ನಲ್ಲಿ ಸಿಲುಕಿ ಪರದಾಡುವ ಘಟನೆಗಳ ವಿಡಿಯೋ ವೈರಲ್ ಆಗುತ್ತಿರುತ್ತವೆ. ಆದರೆ ಈ ದೃಶ್ಯದಲ್ಲಿ ಪುಟಾಣಿಗಳಿಬ್ಬರು (little kids) ಲಿಫ್ಟ್‌ನಲ್ಲಿ ಸಿಲುಕಿದ್ದಾರೆ. ಆದರೆ ಇದೇ ವೇಳೆ ಪುಟ್ಟ ಬಾಲಕಿಯೊಬ್ಬಳು (little girl) ಸಮಯಪ್ರಜ್ಞೆ ಮೆರೆದು ಕಂದಮ್ಮಗಳನ್ನು ರಕ್ಷಿಸಿ ಅಪಾಯದಿಂದ ಪಾರು ಮಾಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಪುಟ್ಟ ಬಾಲಕಿಯ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ. The Tatva ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋದಲ್ಲಿ…

Read More

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ…

Read More

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ – Kannada News | KIA Flight Cancellations: Middle East Route Impact and Stranded Kannadigas Due to War

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ…

Read More

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ? – Kannada News | Bengaluru Police Commissioner Seemant Kumar Singh Talks flyover Open And Close On December 31 During New Year Celebration

ಬೆಂಗಳೂರು, ಡಿಸೆಂಬರ್ 26): ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್…

Read More

ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ನವದೆಹಲಿ, ಮಾರ್ಚ್ 19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಮಗಳನ್ನು ಶಾಲಾ ಬಸ್​​ಗೆ ಹತ್ತಿಸಲು ಸ್ಕೂಟಿಯಲ್ಲಿ ಬಂದಿದ್ದ ಮಹಿಳೆ ಇನ್ನೇನು ಹೊರಡಬೇಕೆನ್ನುವಷ್ಟರಲ್ಲಿ ಯುವಕರು ಬೈಕ್​ಗಳಲ್ಲಿ ಬಂದು ಆಕೆಯನ್ನು ಅಡ್ಡಹಾಕಿದರು. ಆಕೆಯ ಕುತ್ತಿಗೆಯಲ್ಲಿದ್ದ ಸರ, ಕೈಯಲ್ಲಿದ್ದ ಬ್ಯಾಗ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅವರಿಂದ ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಯುಧಗಳನ್ನು ತೆಗೆದು ಆಕೆಯ ಮೇಲೆ ದಾಳಿ ನಡೆಸಿದರು. ಇಷ್ಟೆಲ್ಲ ನಡೆದಿದ್ದು ಬೆಳಗ್ಗೆ ಜನರೆಲ್ಲ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ. ಆದರೂ ಯಾರಿಗೂ ಹೆದರದ ಕಳ್ಳರು ಆಕೆಯನ್ನು ಲೂಟಿ ಮಾಡಿದ್ದಾರೆ….

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ – Kannada News | A Gang assaults On BJP MLC CT Ravi Close Aide Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ…

Read More

ಕರ್ನಾಟಕದ ಮಾನ ಗುಜರಾತ್​ನಲ್ಲಿ ಹರಾಜಿಗಿಟ್ಟ ಆರ್​ಟಿಒ ಅಧಿಕಾರಿಗಳು! ಕಾಸು ಕೊಟ್ರೆ ವಾಹನ ತಪಾಸಣೆಯೇ ಮಾಡದೆ ಕೊಡ್ತಾರೆ ಎಫ್​ಸಿ – Kannada News | Karnataka RTO Scam Exposed: Fitness Certificates Issued Without Inspection to Gujarat, Maharashtra Vehicles

ಬೆಂಗಳೂರು, ಜನವರಿ 20: ಕರ್ನಾಟಕದ (Karnataka) ಆರ್‌ಟಿಒ ಕಚೇರಿಗಳಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇದೀಗ ಅನುಮಾನ ಬಲವಾಗಿದೆ. ಅರ್ಹವಲ್ಲದಿದ್ದರೂ ಅಕ್ರಮವಾಗಿ ಗುಜರಾತ್ (Gujrat) ಹಾಗೂ ಮಹಾರಾಷ್ಟ್ರದ ವಾಹನಗಳಿಗೆ ಬೆಂಗಳೂರಿನ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿರುವುದು ಬೆಳಕಿಗೆ ಬಂದಿದೆ. ಇದರಿಂದ ಕರ್ನಾಟಕ ಮುಜುಗರಕ್ಕೀಡಾಗುವಂತಾಗಿದೆ. ನಿಯಮಾನುಸಾರ, ಯಾವುದೇ ವಾಹನಕ್ಕೆ ಫಿಟ್ನೆಸ್ ಸರ್ಟಿಫಿಕೇಟ್ ನೀಡುವ ಮೊದಲು ಆರ್‌ಟಿಒ ಅಧಿಕಾರಿಗಳು ವಾಹನವನ್ನು ಖುದ್ದಾಗಿ ಪರಿಶೀಲಿಸಬೇಕು. ವಾಹನ ರಸ್ತೆ ಮೇಲೆ ಸಂಚರಿಸಲು ಯೋಗ್ಯವಾಗಿದೆಯೇ, ತುರ್ತು ಸಂದರ್ಭಗಳಿಗೆ ಅಗತ್ಯವಾದ ಸುರಕ್ಷತಾ ಸಾಧನಗಳು…

Read More

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್​​ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (tiger) ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ (death) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್…

Read More

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ – Kannada News | Indian army warning to pakistan over recent drone activities in jammu and kashmir

ನವದೆಹಲಿ, ಜನವರಿ 13: ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ (Pakistan) ಕಡೆಯಿಂದ ಬರುವ ಡ್ರೋನ್‌ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹಾಗೇ, ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್​​ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್‌ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ…

Read More

RCB vs CSK: ಚಿನ್ನಸ್ವಾಮಿಯಲ್ಲಿ ಚೆನ್ನೈ ತಂಡವನ್ನು ಚೆಂಡಾಡಿದ ಆರ್​ಸಿಬಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಗಳು ಯಾವ ಫಲಿತಾಂಶವನ್ನು ನಿರೀಕ್ಷಿಸಿದ್ದರೋ ಅದೇ ಫಲಿತಾಂಶ ಹೊರಬಿದ್ದಿದೆ. ಹೈವೋಲ್ಟೇಜ್ ಕದನದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ಆರ್​ಸಿಬಿ, 43 ರನ್​ಗಳ ಭಾರಿ ಅಂತರದ ಗೆಲುವು ದಾಖಲಿಸಿತು. ಪಂದ್ಯದ ಆರಂಭದಿಂದ ಅಂತ್ಯದವರೆಗೆ ಎಲ್ಲಿಯೂ ಸಿಎಸ್​ಕೆ ಮೇಲುಗೈ ಸಾಧಿಸದಂತೆ ನೋಡಿಕೊಂಡ ಆರ್​ಸಿಬಿ, ಸಿಎಸ್​ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲಿನ ಆಘಾತ ನೀಡಿತು. ಈ ಪಂದ್ಯದಲ್ಲಿ ಮೊದಲು…

Read More