Headlines

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ…

Read More

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ – Kannada News | Heavy Rains Lash Mantralaya, Devotees Witness Waterlogged Temple Town

ರಾಯಚೂರು, ಜೂನ್​​ 15: ಧಾರಾಕಾರ ಮಳೆಗೆ ಮಂತ್ರಾಲಯ ತತ್ತರಿಸಿದ್ದು, ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಪರಿಣಾಮ ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಹಸ್ರಾರು ಭಕ್ತರು ಪರದಾಟ ನಡೆಸಿದ್ದಾರೆ. ಮಳೆಯಾರ್ಭಟಕ್ಕೆ ರಸ್ತೆಗಳು ಹೊಳೆಯಂತಾಗಿದ್ದು, ಹರಿಯುವ ನೀರಿನಲ್ಲಿಯೇ ತೆರಳಿ ಭಕ್ತರು ರಾಯರ ದರ್ಶನ ಮಾಡಿದ್ದಾರೆ. ಮಠದ ಆಡಳಿತ ಮಂಡಳಿಯು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ತುರ್ತು ಕ್ರಮಗಳನ್ನು ಕೈಗೊಂಡಿದ್ದ ಹಿನ್ನೆಲೆ ಹೆಚ್ಚಿನ ಸಮಸ್ಯೆ ತಪ್ಪಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ – Kannada News | Hydrogen Balloons Spark Fire Inside Lift at Mumbai Building

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್ – Kannada News | Aland Dargah Shivaratri Puja: Supreme Court Dismisses Appeal, Upholds High Court Order

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ…

Read More

ಮತ್ತೊಂದು ಟಾಕ್ ಶೋ ಮೂಲಕ ಬರಲಿರುವ ನಟಿ ಸಮಂತಾ – Kannada News | Samantha Ruth Prabhu to start another talk show in Sony Live

ಸಮಂತಾ ಋತ್ ಪ್ರಭು (Samantha Ruth Prabhu) ಒಳ್ಳೆಯ ನಟಿ ಆಗಿರುವ ಜೊತೆಗೆ ಒಳ್ಳೆಯ ಟಿವಿ ಹೋಸ್ಟ್ ಸಹ. ಅಸಲಿಗೆ ಸಮಂತಾ ತಮ್ಮ ವೃತ್ತಿ ಆರಂಭಿಸಿದ್ದೇ ಕಾರ್ಯಕ್ರಮ ನಿರೂಪಕಿ ಆಗಿ. ಬಳಿಕ ಮಾಡೆಲ್ ಆದರು. ಆ ಬಳಿಕ ಸಿನಿಮಾ ನಟಿ ಆದರು. ಸಿನಿಮಾ ನಟಿಯಾಗಿದ್ದ ಸಮಂತಾ ಕೆಲ ಟಿವಿ ಶೋಗಳ ಹೋಸ್ಟ್ ಸಹ ಆಗಿದ್ದರು. ಅವರ ಮಾಜಿ ಮಾವ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಸಮಂತಾ, ಬಿಗ್​​ಬಾಸ್ ತೆಲುಗು ಅನ್ನು ನಿರೂಪಣೆ ಸಹ ಮಾಡಿದ್ದರು. ಅದರ ಜೊತೆಗೆ ಒಂದು…

Read More

RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ

ಬೆಂಗಳೂರು, ಮಾರ್ಚ್ 26: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂಬರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಮತ್ತು ಪ್ರವೇಶ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ಹೊಸ ವ್ಯವಸ್ಥೆಗಳ ಕುರಿತು ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಹಿಂದಿನಂತೆ ಕ್ವೀನ್ಸ್ ರೋಡ್ ಬದಲು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಮೂಲಕ ಗರಿಷ್ಠ ಸಂಖ್ಯೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗೇಟ್‌ಗಳನ್ನು ವಿಸ್ತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ…

Read More

ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ – Kannada News | There are many health benefits of using Asafoetida in cooking

ಭಾರತೀಯರ ಅಡುಗೆ ಮನೆಗಳಲ್ಲಿ ಇಂಗು (Asafoetida) ಇದ್ದೇ ಇರುತ್ತದೆ. ಸಣ್ಣ ಬಗೆಯ ಮಸಾಲೆಯಾಗಿರುವ ಇಂಗು ಅಡುಗೆಗೆ ವಿಭಿನ್ನ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಬೇಳೆ ಸಾರು, ರಸಂ, ಸಾಂಬಾರು ಸೇರಿದಂತೆ ಹೆಚ್ಚಿನ ತರಕಾರಿ ಪದಾರ್ಥಗಳಿಗೆ ಇಂಗು ಹಾಕಲಾಗುತ್ತದೆ. ಹೀಗೆ ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರವಹಿಸುವಂತಹ ಇಂಗಿಗೆ ಆಯುರ್ವೇದದಲ್ಲೂ ಮುಖ್ಯ ಸ್ಥಾನವಿದೆ. ಹೌದು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಇಂಗು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು…

Read More

ಡೀಸೆಲ್​​ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ! – Kannada News | Hubballi: Rising Diesel Prices Add Crores in Monthly Burden to NWKRTC

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆImage Credit source: tv9 kannada ಹುಬ್ಬಳ್ಳಿ, ಮೇ 20: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel Price Hike) ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಕೇವಲ ಒಂದು ವಾರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿದ್ದು, ಇದು ಕೇವಲ ಸಾಮಾನ್ಯ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿರುವುದಲ್ಲದೆ ರಾಜ್ಯದ ಸಾರಿಗೆ ನಿಗಮಗಳನ್ನೂ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯುವ್ಯ ಕರ್ನಾಟಕ…

Read More

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ – Kannada News | UAS Bengaluru Professor Jobs: PhD Holders Apply Now for Career Opportunity

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು(UAS) ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02 ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಯುಎಎಸ್ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ…

Read More