Headlines

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್ – Kannada News | Ashwin and Rauf’s Viral MLC Moment: India Pak Cricket’s Strained Relations Highlighted

ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಂಬಂಧಗಳಿಗೂ ತೆರೆ ಎಳೆಯಲಾಗಿದೆ. ಇದು ಕ್ರಿಕೆಟ್‌ನ ಮೇಲೂ ಪರಿಣಾಮ ಬೀಡಿದೆ. ಪಾಕಿಸ್ತಾನಿ ಕ್ರಿಕೆಟಿಗರ ಜೊತೆ ಭಾರತೀಯ ಆಟಗಾರರು ಕೈಕುಲುವುದನ್ನು ನಿಲ್ಲಿಸಿ ಬಿಟ್ಟಿದ್ದಾರೆ. ಐಸಿಸಿ ಅಥವಾ ಎಸಿಸಿ ಪಂದ್ಯಾವಳಿಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾದರೂ ಉಭಯ ಆಟಗಾರರ ನಡುವೆ ಮಾತಿಲ್ಲ ಕತೆಯಿಲ್ಲ. ಹೀಗಿರುವಾಗ ಭಾರತೀಯ ಆಟಗಾರನೊಬ್ಬ, ಪಾಕಿಸ್ತಾನ್ ಆಟಗಾರನೊಂದಿಗೆ ಕಾಣಿಸಿಕೊಳ್ಳುವುದು ಅಪರೂಪದ ಘಟನೆಯಾಗಿದೆ. ಇದೀಗ ಅಂತಹದೆ ಘಟನೆಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಆರ್. ಅಶ್ವಿನ್ ಹಾಗೂ ಪಾಕಿಸ್ತಾನದ…

Read More

Vasthu Tips: ದಾಂಪತ್ಯದಲ್ಲಿ ಕಲಹವೇ? ನಿಮ್ಮ ಬೆಡ್‌ರೂಮ್‌ನ ಈ ವಾಸ್ತು ದೋಷಗಳೇ ಕಾರಣ! – Kannada News

ದಾಂಪತ್ಯದಲ್ಲಿ ಕಲಹವೇ? Image Credit source: Pinterest ಪತಿ-ಪತ್ನಿಯರ ಸಂಬಂಧವನ್ನು ಅತ್ಯಂತ ಪವಿತ್ರ ಮತ್ತು ಪ್ರಮುಖವಾದುದು ಎಂದು ಪರಿಗಣಿಸಲಾಗುತ್ತದೆ. ಈ ದಾಂಪತ್ಯ ಜೀವನದಲ್ಲಿ ಸದಾ ಪ್ರೀತಿ ಮತ್ತು ಸಾಮರಸ್ಯ ನೆಲೆಸಬೇಕಾದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ (Positive energy) ಇರುವುದು ಅತ್ಯಂತ ಅವಶ್ಯಕ. ಆದರೆ, ಹಲವು ಬಾರಿ ಎಷ್ಟೇ ಪ್ರಯತ್ನಿಸಿದರೂ ಯಾವುದೇ ಕಾರಣವಿಲ್ಲದೆ ಪತಿ-ಪತ್ನಿಯರ ನಡುವೆ ಅನಗತ್ಯ ಜಗಳ ಮತ್ತು ಮುನಿಸು ಉಂಟಾಗುತ್ತದೆ. ಇಂತಹ ಸನ್ನಿವೇಶಗಳ ಹಿಂದೆ ಬೆಡ್‌ರೂಮ್‌ನ (ಮಲಗುವ ಕೋಣೆ) ವಾಸ್ತು ದೋಷ ಪ್ರಮುಖ ಕಾರಣವಾಗಿರಬಹುದು. ವಾಸ್ತು…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್…

Read More

IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result

T20 World Cup 2026: ಟಿ20 ವಿಶ್ವಕಪ್​​ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್​​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್​​ಗಳನ್ನು…

Read More

ರಣಜಿ ಫೈನಲ್​ನಲ್ಲಿ ಕರ್ನಾಟಕ ತಂಡದ ‘ಸೋಲು’ ಕನ್ಫರ್ಮ್​! – Kannada News | Karnataka’s loss in the Ranji Trophy final is all but confirmed

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಸೋಲು ಖಚಿತವಾಗಿದೆ. ಅದು ಕೂಡ ಜಮ್ಮು-ಕಾಶ್ಮೀರ ತಂಡದ ಬೃಹತ್ ಮುನ್ನಡೆಯೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ತಂಡವು ಕೇವಲ 293 ರನ್​ಗಳಿಸಿ ಆಲೌಟ್ ಆಗಿತ್ತು. ಇತ್ತ 291 ರನ್​ಗಳ ಹಿನ್ನಡೆ ಅನುಭವಿಸಿದರೂ ಕರ್ನಾಟಕ ತಂಡಕ್ಕೆ ನಾಲ್ಕನೇ ದಿನದಾಟದಲ್ಲಿ ಕಂಬ್ಯಾಕ್ ಮಾಡಲು…

Read More

‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ನಿಲ್ಲಿಸಿದ ಪ್ರಶಾಂತ್ ನೀಲ್, ಜೂ. ಎನ್​ಟಿಆರ್; ಕಾರಣ ಏನು?

ನಟ ಜೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಡ್ರ್ಯಾಗನ್’ (Dragon) ಸಿನಿಮಾದ ಚಿತ್ರೀಕರಣಕ್ಕೆ ಸಣ್ಣ ಬ್ರೇಕ್ ನೀಡಲಾಗಿದೆ. ಈ ತಿಂಗಳು ನಡೆಯಬೇಕಿದ್ದ ಪ್ರಮುಖ ಹಂತದ ಚಿತ್ರೀಕರಣವನ್ನು ದಿಢೀರ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ಎನ್‌ಟಿಆರ್ (Jr NTR) ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿನ ಶೆಡ್ಯೂಲ್‌ಗಾಗಿ ಎನ್‌ಟಿಆರ್ ಅವರ ಹೊಸದೊಂದು ಲುಕ್ ಫೈನಲ್ ಮಾಡಬೇಕಿತ್ತು. ಆದರೆ, ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಇಬ್ಬರೂ ಆ ಹೊಸ ಲುಕ್ ಬಗ್ಗೆ ತೃಪ್ತರಾಗಿಲ್ಲ…

Read More

ನವಜಾತ ಶಿಶು ರಸ್ತೆಯಲ್ಲಿ ಬಿಟ್ಟುಹೋಗಿದ್ದ ಮಹಿಳೆಗೆ ಜೈಲು ಶಿಕ್ಷೆ: 10 ಸಾವಿರ ರೂ ದಂಡ – Kannada News | Bagalkote Court: Woman Gets 1 Year Jai; 10K Fine for Newborn Baby Abandonment

ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಬಾಗಲಕೋಟೆ, ಜನವರಿ 14: ನವಜಾತ ಶಿಶು (Newborn Baby) ಪಾಲನೆ ಮಾಡದೆ ರಸ್ತೆಯಲ್ಲಿ ಬಿಟ್ಟುಹೋದ ಮಹಿಳೆಗೆ (Woman) ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಿದ್ದವ್ವ ಹನುಮಂತ ಸಂಗೊಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಡೆದದ್ದೇನು?  ಪತಿ ಮೃತಪಟ್ಟ 8 ವರ್ಷಗಳ ನಂತರ ಅನೈತಿಕ ಸಂಬಂಧದಿಂದ ಗರ್ಭಿಣಿಯಾಗಿದ್ದ ಮಹಿಳೆ ಜನಿಸಿದ ಗಂಡು…

Read More

ಹಾಡಹಗಲೇ ಸಿನಿಮೀಯ ಮಾದರಿ ದರೋಡೆ: ಬಂಗಾರದ ಅಂಗಡಿಗೆ ನುಗ್ಗಿ ಆಭರಣ ದೋಚಿ ಎಸ್ಕೇಪ್​​ ಆದ ಮೂವರು – Kannada News

ದರೋಡೆಯಾದ ಬಂಗಾರದ ಅಂಗಡಿImage Credit source: Tv9 Kannada ನೆಲಮಂಗಲ, ಜೂನ್​ 02: ಹಾಡಹಗಲೇ ಸಿನಿಮೀಯ ಮಾದರಿ ದರೋಡೆ ಪ್ರಕರಣವೊಂದು ಬೆಂಗಳೂರು (Bengaluru) ಗ್ರಾಮಾಂತರದ ನೆಲಮಂಗಲದಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಆರೋಪಿಗಳು ಬಂಗಾರ ಅಂಗಡಿಯಲ್ಲಿದ್ದವರನ್ನು ಬೆದರಿಸಿ ಆಭರಣಗಳನ್ನು ದೋಚಿ ಎಸ್ಕೇಪ್​​ ಆಗಿದ್ದು, ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸಾರ್ವಜನಿಕರ ತೀವ್ರ ಆತಂಕಕ್ಕೂ ಕಾರಣವಾಗಿದೆ. ಮುಖ್ಯಾಂಶಗಳು ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ ದರೋಡೆ ಬೈಕ್​​ನಲ್ಲಿ ಬಂದಿದ್ದ ಮೂವರು ಆರೋಪಿಗಳಿಂದ…

Read More

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ – Kannada News | Geological Survey of India Conducts Aerial Search for Gold in Gudibande KGF Hills, Chikkaballapura

ಚಿಕ್ಕಬಳ್ಳಾಪುರ, ಫೆಬ್ರವರಿ 2: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದಲ್ಲಿ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಪತ್ತೆಯಾಗಿದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು…

Read More