Headlines

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಹಾವು (ಸಂಗ್ರಹ ಚಿತ್ರ)Image Credit source: Gettyimages.in ಬೆಂಗಳೂರು, ಮೇ 27: ಒಂದು ಕಡೆ ಬೀದಿನಾಯಿಗಳ ಕಾಟ ಹೆಚ್ಚುತ್ತಿದ್ದರೆ, ಮತ್ತೊಂದಡೆ ಹಾವುಗಳು ಸೈಲೆಂಟ್ ಕಿಲ್ಲರ್ ಆಗುತ್ತಿವೆ. ಏಕೆಂದರೆ ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿ (Karnataka) ಕಳೆದ 5 ತಿಂಗಳಲ್ಲಿ 5597 ಜನರು ಹಾವು ಕಡಿತಗೊಳಗಾಗಿದ್ದು, 56 ಜನರು ಬಲಿ ಆಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸ್ನೇಕ್ ಬೈಟ್ (snake bites) ಹಾಗೂ ಡೆತ್ ರೇಟ್​​​​ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಸ್ನೇಕ್ ಬೈಟ್…

Read More

ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ಲು – Kannada News

ಕಳ್ಳಿಯ ಹಿಡಿದ ವ್ಯಕ್ತಿImage Credit source: ABP LIVE ಜೈಪುರ, ಜೂನ್ 04: ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ (Mobile) ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸುವ ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ವೈರಲ್ ಆಗಿರುವ ವೀಡಿಯೊದ ಪ್ರಕಾರ, ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವಕನೊಬ್ಬನಿಗೆ ಹುಡುಗಿಯೊಬ್ಬಳು…

Read More

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದರಲ್ಲಿ ಭಾಗಿಯಾದ ಧ್ರುವ ಸರ್ಜಾ (Dhruva Sarja) ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವುದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದರು. ‘ಈ ಗೆಜೆಟ್ಸ್ ಯುಗದಲ್ಲಿ ಪರಸ್ಪರ ಭೇಟಿ ಆಗುವುದೇ ಕಡಿಮೆ ಆಗಿದೆ. ಹಾಗಾಗಿ ನನ್ನನ್ನು ಇಷ್ಟಪಡುವ ಜನರನ್ನು ನಾನು ಪ್ರತಿ ಭಾನುವಾರ…

Read More

ಸೂಪರ್ ಓವರ್​ನಲ್ಲೂ ಹೀನಾಯ ದಾಖಲೆ ಬರೆದ LSG – Kannada News | IPL History Rewritten: LSG Crash to Lowest Ever Super Over Score

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಾಕ್ಷಣ ನೆನಪಿಗೆ ಬರುವುದು ಕೊನೆಯ ಎಸೆತದವರೆಗಿನ ರೋಚಕತೆ. ಪಂದ್ಯ ‘ಟೈ’ ಆದಾಗ ಫಲಿತಾಂಶ ನಿರ್ಧರಿಸುವ ‘ಸೂಪರ್ ಓವರ್’ ಪ್ರೇಕ್ಷಕರಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, 2026ರ ಏಪ್ರಿಲ್ 26ರಂದು ನಡೆದ ಪಂದ್ಯವೊಂದು ಬ್ಯಾಟಿಂಗ್ ವೈಫಲ್ಯದಿಂದಾಗಿ ಐಪಿಎಲ್ ಇತಿಹಾಸದ ಪುಟ ಸೇರಿರುವುದು ವಿಶೇಷ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು 20 ಓವರ್​ಗಳಲ್ಲಿ 155…

Read More

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ – Kannada News | Shivamogga Murder Case: Husband Mahesh reveals Wife Suchitra And Kamalakar Bhat Relationship

ಶಿವಮೊಗ್ಗ, (ಫೆಬ್ರವರಿ 05): ಕೊಲೆ ಕೇಸ್‌ನಲ್ಲಿ  (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್‌ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟಿವಿಯಲ್ಲಿ ಬರುತ್ತಿದ್ದ ಕಮಲಾಕರ, ರಾತ್ರಿ ಆಗುತ್ತಿದ್ದಂತೆಯೇ  ಸುಚಿತ್ರಾಳ ಜತೆ ಮಂಚ ಏರ್ತಿದ್ದ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾಗ ಆಡಿಯೋ ವೈರಲ್ ಆಗಿದೆ. ಇನ್ನು ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ…

Read More

ಕೋಗಿಲು ಲೇಔಟ್​​ಗೆ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 29: ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಗಿಲು ಲೇಔಟ್​ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ಸಂತ್ರಸ್ತರ ಮನವಿ ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರು ಕೂಡ ಗಮನಕ್ಕೆ ತಂದು ಮಾತನಾಡಿದ್ದಾರೆ. ಕಸದ ಗುಂಡಿ ಇತ್ತು, ಅದರ ಮೇಲೆಯೇ ಮನೆ ಕಟ್ಟಿಕೊಂಡಿದ್ದಾರೆ, ಆದರೆ ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸಿಎಂ ಆದಿಯಾಗಿ ಎಲ್ಲರೂ ರಾಜಕೀಯ ಬೆರೆಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ…

Read More

ನಾಗರಹೊಳೆ, ಬಂಡೀಪುರದಲ್ಲಿ ಹೆಚ್ಚಿದ ವ್ಯಾಘ್ರಗಳ ಗರ್ಜನೆ: ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು! – Kannada News | Karnataka’s Tiger Conservation Success: Nagarahole, Bandipur Boost Wildlife Tourism

ಮೈಸೂರು, ಮೇ,21: ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ಆಸಕ್ತರಿಗೆ ಒಂದು ಸಂತಸದ ಸುದ್ದಿಯೊಂದು ಇದೆ. ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು ಮತ್ತು ಪೂರಕ ವಾತಾವರಣದಿಂದಾಗಿ ಈ ಉದ್ಯಾನವನಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ (Increase in Tiger Population) ಕಂಡಿದೆ. ಇದರ ಬೆನ್ನಲ್ಲೇ, ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳ ದರ್ಶನ ಭಾಗ್ಯ ನಿರಂತರವಾಗಿ ಸಿಗುತ್ತಿದೆ. ಇತ್ತೀಚೆಗಷ್ಟೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು…

Read More

‘ರೇಜ್ ಆಫ್ ಕಂಬಳ’ ಹಾಡಿನಿಂದ ಕುತೂಹಲ ಹೆಚ್ಚಿಸಿದ ‘ಕರಾವಳಿ’ ಸಿನಿಮಾ ತಂಡ – Kannada News | Prajwal Devaraj Raj B Shetty starrer Karavali movie new song Rage of Kambala released

ಹಲವು ಕಾರಣಗಳಿಂದಾಗಿ ‘ಕರಾವಳಿ’ (Karavali) ಸಿನಿಮಾ ನಿರೀಕ್ಷೆ ಮೂಡಿಸಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ (Raj B. Shetty) ಮುಂತಾದವರು ನಟಿಸಿರುವ ಈ ಸಿನಿಮಾದ ಹಾಡುಗಳು ಗಮನ ಸೆಳೆಯುತ್ತಿವೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳನ್ನು ನೋಡಿದ ಬಳಿಕ ಸಿನಿಮಾ ಮೇಲಿನ ಹೈಪ್ ಇನ್ನಷ್ಟು ಹೆಚ್ಚಾಗಿದೆ. ಈಗ ಇನ್ನೊಂದು ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡು ಸಖತ್ ಅಗ್ರೆಸಿವ್ ಆಗಿದೆ ಎಂಬುದು ವಿಶೇಷ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಜೊತೆ ಸಂಪದಾ, ಸುಷ್ಮಿತಾ, ಮಿತ್ರ,…

Read More