Headlines

IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ – Kannada News | Australia Women Dominate India in 1st ODI, Leads Series 1 0 | Harmanpreet, Mandhana Fifties

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ (India Women vs Australia Women) ಈ ಮೊದಲು ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಪ್ರವಾಸವನ್ನು ಶುಭಾರಂಭ ಮಾಡಿತ್ತು. ಅದರಂತೆ ಉಭಯ ತಂಡಗಳ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದ್ದು, ಇಂದು ನಡೆದ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ…

Read More

Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು – Kannada News | Chanakya Niti: According to Chanakya, these factors are the reason for the destruction of the house

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನ, ಕುಟುಂಬ, ಹಣ ಮತ್ತು ಸಮಾಜಕ್ಕೆ ಸಂಬಂಧಿಸಿದ ಅನೇಕ ಆಳವಾದ ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಹಲವು ಸಂಗತಿಗಳ ಬಗ್ಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ, ಅದರಲ್ಲಿ ಮುಖ್ಯವಾಗಿ ಕುಟುಂಬ ಸದಸ್ಯರ ಕೆಲವೊಂದು ವರ್ತನೆಯಿಂದ ಮನೆಯೇ ವಿನಾಶದತ್ತ ತಲುಪುವ ಸಾಧ್ಯತೆ ಇದೆ.  ಆ ವರ್ತನೆಗಳನ್ನು ಸರಿಪಡಿಸುವ ಮೂಲಕ ನೀವು ನಿಮ್ಮ ಕುಟುಂಬವನ್ನು ಆರ್ಥಿಕ ಸಮಸ್ಯೆಗಳಿಂದ ಮಾತ್ರವಲ್ಲದೆ ಮಾನಸಿಕ ಮತ್ತು ಸಾಮಾಜಿಕ ಹಾನಿಯಿಂದಲೂ ರಕ್ಷಿಸಬಹುದು ಎಂದು ಹೇಳಿದ್ದಾರೆ….

Read More

ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ್ – Kannada News | Bigg Boss Gilli Win: Abhishek Rejects ‘Poor Card’ Claims, Credits Talent and Entertainment

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿರುವಾಗ ‘ನಾನು ಬಡವ, ನನ್ನ ಬಳಿ ಹಣವಿಲ್ಲ, ಊಟಕ್ಕೂ ತೊಂದರೆ ಆಗುತ್ತಿದೆ’ ಎಂದೆಲ್ಲ ಎಂದಿಯೂ ಹೇಳಿಕೊಂಡವರಲ್ಲ. ಅವರು ತಮ್ಮ ಆಸ್ತಿ, ಜಾತಿ ವಿಷಯವನ್ನು ಮಾತನಾಡಿಯೇ ಇಲ್ಲ. ಆದರೂ ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಗಿಲ್ಲಿ ಬಡವ ಕಾರ್ಡ್ ಬಳಸಿ ಗೆದ್ದ ಎಂದೆಲ್ಲ ಹೇಳುತ್ತಿದ್ದಾರೆ. ಈ ಬಗ್ಗೆ ಈ ಸೀಸನ್ ಸ್ಪರ್ಧಿ ಅಭಿಷೇಕ್ ಮಾತನಾಡಿದ್ದಾರೆ. ಅವರು ತೂಕದ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ…

Read More

ಮತ್ತೊಂದು ಅವಮಾನಕ್ಕೂ ಮುನ್ನ ಬಾಬರ್ ಆಝಂ ಎಸ್ಕೇಪ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಿಂದ ಬಾಬರ್ ಆಝಂ ಅರ್ಧದಲ್ಲೇ ಹೊರ ನಡೆದಿದ್ದಾರೆ. ಅದು ಸಹ ಮತ್ತೊಂದು ಅವಮಾನದ ಮುನ್ಸೂಚನೆ ಸಿಗುತ್ತಿದ್ದಂತೆ ಎಂಬುದು ವಿಶೇಷ. ಈ ಬಾರಿಯ ಬಿಬಿಎಲ್​ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ ಆಝಂ ಸುದ್ದಿಯಾಗಿದ್ದು ಮಾತ್ರ ತನ್ನ ಕಳಪೆಯಾಟದಿಂದ. ಅದರಲ್ಲೂ ರನ್​ಗಳಿಸಲು ತಡಕಾಡುತ್ತಿದ್ದ ಬಾಬರ್ ಅವರಿಗೆ ಸ್ಟೀವ್ ಸ್ಮಿತ್ ಸ್ಟ್ರೈಕ್ ನೀಡದಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಬಾಬರ್ ಆಝಂ ಅವರ ಕಳಪೆ ಫೀಲ್ಡಿಂಗ್ ಕೂಡ ಸಿಡ್ನಿ ಸಿಕ್ಸರ್ಸ್​ ಆಟಗಾರರಲ್ಲಿ ಅಸಮಾಧಾನವನ್ನು…

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ…

Read More

ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ – Kannada News | Jammu and Kashmir Hammered 584 Runs Against Karnataka in The Ranji Final

ಹುಬ್ಬಳ್ಳಿಯ ಕೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 584 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ಪರ ಆರಂಭಿಕನಾಗಿ ಕಣಕ್ಕಿಳಿದ ಯಾವರ್ ಹಸನ್ 88 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭಂ ಪುಂಡಿರ್ 121 ರನ್​ ಗಳಿಸಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಪರಸ್ ಡೋಗ್ರಾ 70 ರನ್​ಗಳ ಇನಿಂಗ್ಸ್ ಆಡಿದರು. ಮತ್ತೊಂದೆಡೆ ಅಬ್ದುಲ್ ಸಮದ್ 61…

Read More

ಸಾಧುಗಳ ಸೋಗಿನಲ್ಲಿ ಬರ್ತಾರೆ; ಹಣ ಒಡವೆ ದೋಚುತ್ತಾರೆ! ಈ ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ? – Kannada News | Raichur Crime: Hypnotic ‘Sadhu’ Gang Robs Medical Shop Owner in Sindhanoor

ಖದೀಮ ಸಾಧುಗಳ ಓಡಾಟದ ಸಿಸಿಟಿವಿ ದೃಶ್ಯ ರಾಯಚೂರು, ಮೇ 16: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ (Raichur) ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ (Hypnotize) ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ…

Read More

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್ – Kannada News | Bengaluru Outrage: Ricky Rai’s Lamborghini Caught Overspeeding on KIA Road, Modified Exhaust

ರಿಕ್ಕಿ ರೈ ಲ್ಯಾಂಬೋರ್ಗಿನಿImage Credit source: Tv9 kannada ಬೆಂಗಳೂರು, ಜೂ,13: ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು…

Read More

ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ – Kannada News | Are We in Pakistan? Outrage Erupts After Students Forced to Remove Janivara During KCET Exam in Bengaluru

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ…

Read More

Iran Earthquake: ಇರಾನ್​​ನಲ್ಲಿ ಅಮೆರಿಕ, ಇಸ್ರೇಲ್ ದಾಳಿ ಮದ್ಯೆ 4.3 ತೀವ್ರತೆಯ ಭೂಕಂಪ – Kannada News | Iran Earthquake: 4.3 Magnitude Quake Hits Iran, Epicenter Reported in Gerash Amid Tensions With United States and Israel

ಟೆಹ್ರಾನ್, ಮಾರ್ಚ್​ 03: ಇರಾನ್​ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿವೆ. ಇದರ ನಡುವೆ ಇಂದು 4.3 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ದಕ್ಷಿಣ ಇರಾನ್​​ನ ಗೆರಾಶ್ ನಗರದ ಬಳಿ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಭೂಕಂಪವು ಸುಮಾರು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸಿದ ಸಂಘಟಿತ ಮಿಲಿಟರಿ ದಾಳಿಗಳಿಂದಾಗಿ ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ಅವಧಿಯ ಮಧ್ಯೆ ಈ ಭೂಕಂಪ ಸಂಭವಿಸಿದೆ, ದಾಳಿ…

Read More