Headlines

4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya

ಮಂಡ್ಯ, (ಜನವರಿ 16):  ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ  ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ….

Read More

KKR vs LSG: ಕೋಲ್ಕತ್ತಾದಲ್ಲಿ 3 ದಿನಗಳಿಂದ ಮಳೆ; ಕೆಕೆಆರ್​ನ 4ನೇ ಪಂದ್ಯಕ್ಕೂ ಮಳೆ ಅಡ್ಡಿ?

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಕೆಕೆಆರ್ ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎರಡು ಪಂದ್ಯಗಳನ್ನು ಸೋತಿದ್ದರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಕೆಕೆಆರ್ ತಂಡ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಲಕ್ನೋ ತಂಡ ಎರಡು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದಿದೆ. ಹವಾಮಾನ ಹೇಗಿರಲಿದೆ?…

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಇತ್ತೀಚೆಗೆ ಸ್ಟಾರ್ ನಾಯಕಿ ಅನುಷ್ಕಾ ಶೆಟ್ಟಿ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಬಹುನಿರೀಕ್ಷಿತ ‘ಘಾಟಿ’ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿತು. ಅನುಷ್ಕಾ ತಂಡದಿಂದ ಅವರ ಮುಂದಿನ ಯೋಜನೆಯ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸಿನಿಮಾ ಹೊರತಾಗಿ ಸ್ವೀಟಿ ಅವರ ಮದುವೆಯ ವದಂತಿಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಹಿಂದೆ ಅವರ ಮದುವೆಯ ಬಗ್ಗೆ ಅನೇಕ ವದಂತಿಗಳು ಬಂದಿವೆ. ಉದ್ಯಮಿ, ಹೀರೋದಿಂದ ಅವರ ವಿವಾಹದ ವದಂತಿಗಳು ಇದ್ದವು. ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟವಾಗಿದೆ. ಈಗ, ಅನುಷ್ಕಾ ಉದ್ಯಮಿಯನ್ನು ಮದುವೆಯಾಗಲಿದ್ದಾರೆ…

Read More

ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಮುಂಬೈ, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮವಾಗಿ ಕರ್ನಾಟಕ ಸೇರಿ ಭಾರತದ ಹಲವೆಡೆ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಈ ಹೊತ್ತಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಹತ್ತರವಾದ ಘೋಷಣೆ ಮಾಡಿದ್ದು, ಜಾಮ್ ನಗರದಲ್ಲಿನ ಸಂಸ್ಕರಣಾಗಾರ ಹಾಗೂ ಪೆಟ್ರೋಕೆಮಿಕಲ್ಸ್ ಸಮುಚ್ಚಯದಿಂದ ಎಲ್​​ಪಿಜಿ ಉತ್ಪಾದನೆಯನ್ನು ಸ್ವಯಂಪ್ರೇರಿತವಾಗಿ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸುವುದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ತಿಳಿಸಿದೆ. ಜಾಮ್ ನಗರದಲ್ಲಿ ಇರುವ ಈ ಘಟಕ ವಿಶ್ವದಲ್ಲಿಯೇ ಅತಿದೊಡ್ಡ ಸಂಯೋಜಿತ ಸಂಸ್ಕರಣೆ ಹಬ್ ಎಂಬ ದಾಖಲೆಗೆ ಪಾತ್ರವಾಗಿದೆ ಎಂದು ಕಂಪನಿಯ ಹೇಳಿದ್ದು,  KG- D6 ಬ್ಲಾಕ್​​ನಲ್ಲಿ…

Read More

ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ – Kannada News | Udupi Flag Row: BJP Opposes Congress Complaint; DC Issues Clarification

ಉಡುಪಿ ಡಿಸಿ ನಡೆಗೆ ಪರ-ವಿರೋಧ ಚರ್ಚೆ ಉಡುಪಿ, ಜನವರಿ 21: ಶೀರೂರು ಮಠದ ಪರ್ಯಾಯ ಮಹೋತ್ವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್​​ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ಕರ್ನಾಟಕಕ್ಕೆ ಮುಳುವಾದ ಆರ್​ಸಿಬಿ ಬಾಯ್ಸ್; ಟೂರ್ನಿಯಲ್ಲಿ ಮೊದಲ ಸೋಲು – Kannada News | Karnataka Suffers First Loss in Vijay Hazare Trophy to Madhya Pradesh

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸತತ 6 ಪಂದ್ಯಗಳನ್ನು ಗೆದ್ದು ಎಲೈಟ್ ಎ ಗುಂಪಿನಲ್ಲಿ ಅಜೇಯ ತಂಡ ಎನಿಸಿಕೊಂಡಿದ್ದ ಕರ್ನಾಟಕ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಟೂರ್ನಿಯ ಎಲೈಟ್ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಮಧ್ಯಪ್ರದೇಶ ತಂಡವನ್ನು ಎದುರಿಸಿದ್ದ ಕರ್ನಾಟಕ (Karnataka vs Madhya Pradesh) ತಂಡ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ಮಧ್ಯಪ್ರದೇಶದ ಬೌಲಿಂಗ್ ಎದುರು ತತ್ತರಿಸಿತು. ಹೀಗಾಗಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Thundershowers in Bengaluru and most of the state, Rainy weather till next 3 days

ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! Image Credit source: MediaForge AI ಬೆಂಗಳೂರು, ಮೇ 05: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Karnataka Weather) ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲಿ  ಮಳೆ ಕರಾವಳಿಯ ದಕ್ಷಿಣ ಕನ್ನಡ…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More