4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya
ಮಂಡ್ಯ, (ಜನವರಿ 16): ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ….