Headlines

ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ: ಆತಂಕಪಡುವ ಅಗತ್ಯವಿಲ್ಲ ಎಂದ ತೈಲ ಕಂಪನಿಗಳು – Kannada News | Karnataka Fuel Stability: Oil and Gas Supply Secure Amidst Global Tensions

ಪಿಐಬಿ ಮಾಧ್ಯಮಗೋಷ್ಠಿImage Credit source: pib.gov.in ಬೆಂಗಳೂರು, ಏಪ್ರಿಲ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ (Karnataka) ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಸಿದ್ಧಾರ್ಥ ಅಗರವಾಲ್ ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ…

Read More

MI vs CSK IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | Mumbai Indians vs Chennai Super Kings IPL 2026 Live Cricket Score MI vs CSK Match on 23rd April latest news in Kannada

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಮುಂಬೈ ತಂಡವು ಈ ಪಂದ್ಯವನ್ನು ತನ್ನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯಗಳನ್ನು ಐಪಿಎಲ್​ನ ಎಲ್ ಕ್ಲಾಸಿಕೊ ಎಂದೂ ಕರೆಯಲಾಗುತ್ತದೆ. ಈ ಪಂದ್ಯದಲ್ಲಿ, ಎರಡೂ ತಂಡಗಳು ಆವೃತ್ತಿಯ ಮೂರನೇ ಗೆಲುವನ್ನು ಹುಡುಕುತ್ತಿವೆ. ಎರಡೂ ತಂಡಗಳು ಇಲ್ಲಿಯವರೆಗೆ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತಿವೆ. Source link

Read More

ವಿಜಯ್ ಪಕ್ಷಕ್ಕೆ ಮತ ಹಾಕಿ ಖುಷಿಯಿಂದ ಪೋಸ್ ಕೊಟ್ಟ ನಟಿ ತ್ರಿಶಾ ಕೃಷ್ಣನ್ – Kannada News | Trisha Krishnan hints support for Thalapathy Vijay TVK Party in Tamil Nadu Elections 2026

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Election) ಇಂದು (ಏಪ್ರಿಲ್ 23) ನಡೆದಿದೆ. ಮತದಾನದ ಪ್ರಕ್ರಿಯೆಯಲ್ಲಿ ಸಿನಿಮಾ ತಾರೆಯರು ಪಾಲ್ಗೊಂಡಿದ್ದಾರೆ. ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿಯಲು ಜನರು ಕಾದಿದ್ದಾರೆ. ವಿಜಯ್ ಅವರ ಆಪ್ತ ಗೆಳತಿ ಎನ್ನಲಾದ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಬಂದು ಮತದಾನ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದು ಸಂದೇಶ ನೀಡಿದ್ದಾರೆ. ಚೆನ್ನೈನಲ್ಲಿ…

Read More

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ – Kannada News | A massive fire has erupted In Plastic recycling godown Near Rampura at bengaluru

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮತ್ತಷ್ಟು…

Read More

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದು ಉತ್ತೀರ್ಣನಾದ ಶಿವಮೊಗ್ಗದ ವಿದ್ಯಾರ್ಥಿ – Kannada News | SSLC Student Passes Exam After Fathers Demise With BEOs Support

ಶಿವಮೊಗ್ಗ, ಏಪ್ರಿಲ್​​ 23: ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ಶಿವಮೊಗ್ಗದ ವಿದ್ಯಾರ್ಥಿಯೋರ್ವ ಉತ್ತೀರ್ಣನಾಗಿದ್ದಾನೆ. ತಾಲೂಕಿನ ಧ್ಯಾವನಕೆರೆ ಗ್ರಾಮದ ವಿದ್ಯಾರ್ಥಿ ಪ್ರೀತಮ್ ತಂದೆ ಗಣಿತ ಪರೀಕ್ಷೆಯ ಹಿಂದಿನ ದಿನ ನಿಧನರಾಗಿದ್ದರು. ಕುಟುಂಬ ದುಃಖದಲ್ಲಿದ್ದ ಕಾರಣ ಪ್ರೀತಮ್ ಪರೀಕ್ಷೆ ಬರೆಯುವ ಮನಸ್ಥಿತಿಯಲ್ಲಿ ಇರಲಿಲ್ಲ. ಈ ವಿಷಯ ತಿಳಿದ ಶಿವಮೊಗ್ಗದ ಬಿಇಓ ಬಿ. ರಮೇಶ್ ಅವರು ಪ್ರೀತಮ್ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿ ಮತ್ತು ಅವರ ತಾಯಿಯನ್ನು ಮನವೊಲಿಸಿದ್ದರು. ಬಿಇಒ ಅವರ ಧೈರ್ಯದ ಮಾತುಗಳ ನಂತರ ಪ್ರೀತಮ್ ಗಣಿತ,…

Read More

ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus

ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್‌ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…

Read More

IPL 2026: ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್​ಕೆ ಆಟಗಾರನಿಗೆ ಮಾತೃ ವಿಯೋಗ – Kannada News | Mukesh Choudhary Out of MI vs CSK IPL 2026 Match After Mother’s Demise

ಐಪಿಎಲ್ 2026 ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ ಅವರ ತಾಯಿ ನಿಧನರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಖೇಶ್ ಚೌಧರಿ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿರುವ ಮುಖೇಶ್ ಚೌಧರಿ ಮುಂಬೈ ಇಂಡಿಯನ್ಸ್ ವಿರುದ್ಧದ…

Read More

SSLC Exam 2 Time Table: 10ನೇ ತರಗತಿಯಲ್ಲಿ ಫೇಲ್ ಆದವರಿಗೆ ಮತ್ತೊಂದು ಚಾನ್ಸ್: ಪರೀಕ್ಷೆ-2 ವೇಳಾಪಟ್ಟಿ ಪ್ರಕಟ – Kannada News | Karnataka SSLC exam 2 time table Announced By KSEAB, here Is date And Fee details

ಬೆಂಗಳೂರು, (ಏಪ್ರಿಲ್ 23): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2026)   ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದೆ. ಇನ್ನು ಜಿಲ್ಲೆಗಳಲ್ಲಿ 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಕೊನೆ ಸ್ಥಾನದಲ್ಲಿದೆ. ಇನ್ನು ಪಾಸಾದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದೆ ಯಾವ ಕಾಲೇಜಿ ಏನು ಅಂತೆಲ್ಲಾ ಚರ್ಚೆಯಲ್ಲಿ ತೊಡಗಿದ್ದಾರೆ….

Read More

ಕಲ್ಲಂಗಡಿ ಹಣ್ಣು ಕಿಡ್ನಿಯನ್ನು ಕ್ಲೀನ್ ಮಾಡುತ್ತದೆಯೇ? ಬೇಸಿಗೆಯಲ್ಲಿ ಈ ಹಣ್ಣಿನ ಸೇವನೆ ಆರೋಗ್ಯಕರವೇ? – Kannada News | Watermelon for Kidney Health: Benefits, Risks, and Portion Guide

ಗ್ರೀಷ್ಮಕಾಲದಲ್ಲಿ ಅಂದರೆ ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಆಹಾರಗಳನ್ನು ಅದರಲ್ಲಿಯೂ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುತ್ತದೆ. ಅಂತವುಗಳ ಪೈಕಿ ಕಲ್ಲಂಗಡಿ ಹಣ್ಣು (Watermelon) ಕೂಡ ಒಂದು. ದೇಹದಲ್ಲಿ ನೀರಿನ ಕೊರತೆಯಾಗುವುದನ್ನು ತಡೆಯಲು ಜನ ಇದನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ ಆದರೆ ಕಲ್ಲಂಗಡಿ ಕಿಡ್ನಿ (Kidney) ಆರೋಗ್ಯಕ್ಕೆ ಹಾನಿಕಾರಕವೇ, ಇದು ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ, ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಬಹುದೇ, ಈ…

Read More

Brahma Muhurt: ಬೆಳಿಗ್ಗೆ 3 ರಿಂದ 5 ಗಂಟೆಯ ನಡುವೆ ಎಚ್ಚರವಾಗುತ್ತಿದೆಯೇ? ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Waking Up 3 5 AM? Spiritual Meaning and Brahma Muhurta Secrets Unveiled

ನಿದ್ರೆಯ ಸಮಯದಲ್ಲಿ ಹಠಾತ್ತನೆ ಎಚ್ಚರಗೊಳ್ಳುವುದು ಸಾಮಾನ್ಯ ಪ್ರಕ್ರಿಯೆ ಎಂದು ನಮಗೆ ತೋರಬಹುದು. ದಿನಕ್ಕೆ ಒಂದು ಅಥವಾ ಎರಡು ಬಾರಿ ಹೀಗಾದರೆ ಚಿಂತೆಯಿಲ್ಲ, ಆದರೆ ನೀವು ಪದೇ ಪದೇ ಬೆಳಿಗ್ಗೆ 3 ರಿಂದ 5 ಗಂಟೆಯ ನಡುವೆಯೇ ಎಚ್ಚರಗೊಳ್ಳುತ್ತಿದ್ದರೆ, ಅದರ ಹಿಂದೆ ಒಂದು ಬಲವಾದ ಕಾರಣವಿರಬಹುದು. ಇಡೀ ಜಗತ್ತೇ ಗಾಢ ನಿದ್ರೆಯಲ್ಲಿರುವಾಗ ನಿಮ್ಮ ನಿದ್ರೆ ಮಾತ್ರ ಈ ನಿರ್ದಿಷ್ಟ ಸಮಯದಲ್ಲಿ ಅಡ್ಡಿಪಡಿಸುತ್ತಿದ್ದರೆ, ಅದು ಜೀವನದಲ್ಲಿ ಸಂಭವಿಸಲಿರುವ ಆಂತರಿಕ ಬದಲಾವಣೆ ಅಥವಾ ಆಧ್ಯಾತ್ಮಿಕ ಬೆಳವಣಿಗೆಯ ಸಂಕೇತವೆಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ….

Read More