Headlines

ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 4: ಕೇರಳದಲ್ಲಿ ವಿಧಾನಸಭಾ ಚುನಾವಣೆ (Keralam Assembly Elections)  ನಡೆಯಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ (PM Modi) ತಿರುವಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಪಶ್ಚಿಮ ಏಷ್ಯಾದ ದೇಶಗಳು ಭಾರತವನ್ನು ತಮ್ಮ ಶತ್ರುವೆಂದು ಪರಿಗಣಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ನಾವು ಇಲ್ಲಿ ಅಂತಹ ಹೇಳಿಕೆ ನೀಡಿದರೆ ಭಾರತೀಯರನ್ನು ಗಲ್ಫ್ ದೇಶಗಳಿಂದ ಹೊರಹಾಕಲಾಗುತ್ತದೆ. ಅದೇ ಕಾರಣದಿಂದ…

Read More

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ…

Read More

‘ಎತೊ ಕ ನಾಯ್’: ಜೆನ್ ಜಿ ಪ್ರೇಕ್ಷಕರಿಗಾಗಿ ಹೊಸ ಸಿನಿಮಾ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್’

‘ಕೆಜಿಎಫ್’, ‘ಸಲಾರ್’ ರೀತಿಯ ಕಮರ್ಷಿಯಲ್ ಬ್ಲಾಕ್‌ಬಸ್ಟರ್‌ಗಳು, ನಮ್ಮ ಮಣ್ಣಿನ ಸೊಗಡಿನ ‘ಕಾಂತಾರ’ ಹಾಗೂ ಭವ್ಯ ಅನಿಮೇಷನ್ ಲೋಕದ ‘ಮಹಾವತಾರ ನರಸಿಂಹ’ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಮತ್ತೊಂದು ವಿಭಿನ್ನ ಪ್ರಯೋಗಕ್ಕೆ ಕೈಹಾಕಿದೆ. ಸದಾ ಹೊಸತನಕ್ಕೆ ಒತ್ತು ನೀಡುವ ಈ ಸಂಸ್ಥೆ, ಇದೀಗ ಇಂದಿನ ಯುವ ಪೀಳಿಗೆ ಹಾಗೂ ‘ಜೆನ್ ಜಿ’ (Gen Z) ಪ್ರೇಕ್ಷಕರನ್ನು ಸೆಳೆಯಲು ಸಂಪೂರ್ಣ ಕಂಟೆಂಟ್ ಆಧಾರಿತ ಹಿಪ್-ಹಾಪ್…

Read More

ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ? ಲಕ್ಷ್ಮಿ ಪ್ರವೇಶಿಸುವ ಸಿಂಹದ್ವಾರದ ಪಾವಿತ್ರ್ಯತೆ ಬಗ್ಗೆ ಇಲ್ಲಿದೆ ನೋಡಿ – Kannada News | The auspiciousness of your homes main door why evening seating matters

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ. Read More Source link

Read More

ಹುಡುಗಿ ಸಿಕ್ಕರೆ ಮದುವೆ ಆಗ್ತೀನಿ: 67ನೇ ವಯಸ್ಸಿನಲ್ಲಿ ಆಸೆ ತಿಳಿಸಿದ ‘ಶಕ್ತಿಮಾನ್’ ನಟ ಮುಕೇಶ್ ಖನ್ನಾ – Kannada News | Shaktimaan Mukesh Khanna open to marriage at 67 talks about destiny and relationships

ಭಾರತೀಯ ಕಿರುತೆರೆಯ ಐಕಾನಿಕ್ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಖ್ಯಾತಿಯ ಹಿರಿಯ ನಟ ಮುಖೇಶ್ ಖನ್ನಾ ಅವರಿಗೆ ಈಗ 67 ವರ್ಷ. ಈ ವಯಸ್ಸಿನಲ್ಲೂ ಅವರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಆದರೆ, ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಮದುವೆ, ಸಂಬಂಧಗಳು ಮತ್ತು ಜೀವನದ ಬಗ್ಗೆ ಮುಖೇಶ್ ಖನ್ನಾ (Mukesh Khanna) ಅವರು ಅತ್ಯಂತ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಹಣೆಯಲ್ಲಿ ಬರೆದಿರುವ ಹುಡುಗಿ ಸಿಕ್ಕಿರೆ ಮದುವೆ (Marriage) ಆಗುವುದಾಗಿ ಮುಖೇಶ್ ಖನ್ನಾ ಅವರು ಹೇಳಿದ್ದಾರೆ. ‘ದಿ ಫಿಲ್ಮಿ ಚರ್ಚಾ’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ…

Read More

ಇಲ್ಲಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್! ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

ಬೆಂಗಳೂರು, ಮಾರ್ಚ್​ 12: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ (Gas Cylinder Crisis) ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಹೇಗೆ, ಹೋಟೆಲ್ ನಡೆಸುವುದು ಹೇಗೆ ಎಂಬ ಆತಂಕ ಎಲ್ಲೆಡೆ ವ್ಯಾಪಿಸಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಮತ್ತು ಸಣ್ಣ ಉಪಹಾರ ಗೃಹಗಳು ಸಂಕಷ್ಟ ಅನುಭವಿಸುತ್ತಿವೆ. ಆದರೆ ಬೆಂಗಳೂರಿನ ಸಾಮಾಜಿಕ ಸಂಸ್ಥೆಯೊಂದಕ್ಕೆ ಮಾತ್ರ…

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಮನ್ನಣೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 19, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಭ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಮೃಗಶಿರಾ ನಕ್ಷತ್ರ, ಧೃತಿ ಯೋಗ ಮತ್ತು ತೈತುಲ ಕರಣದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು…

Read More

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

ದಿಗಂಬರ ಜೈನ ಸನ್ಯಾಸಿಗಳು ಬಟ್ಟೆಗಳನ್ನೇಕೆ ಧರಿಸುವುದಿಲ್ಲ? ಇದರ ಹಿಂದಿನ ಕಾರಣವೇನು ಗೊತ್ತೇ? – Kannada News | Why don’t Jain monks wear clothes? What is the reason behind this?

ಸಾಮಾನ್ಯವಾಗಿ ಸಾಧು, ಸಂತರು, ಸನ್ಯಾಸಿಗಳು (monks) ಕೇಸರಿ ಮತ್ತು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುತ್ತಾರೆ. ಆದರೆ ಜೈನ ಧರ್ಮದಲ್ಲಿನ ದಿಗಂಬರ ಸನ್ಯಾಸಿಗಳು ಬಟ್ಟೆಗಳನ್ನು ಧರಿಸುವುದೇ ಇಲ್ಲ. ಶಾಂತಿ ಮತ್ತು ಅಹಿಂಸೆಯ ತತ್ವವನ್ನು ಪಾಲಿಸುವ ಮೂಲಕ ಕಠಿಣ ನಿಯಮದ, ಶಿಸ್ತಿನ ಜೀವನ ನಡೆಸುವ ದಿಗಂಬರ ಸನ್ಯಾಸಿಗಳು ಮೈ ಮೇಲೆ ಬಟ್ಟೆಗಳನ್ನು ಧರಿಸುವುದಿಲ್ಲ. ಶ್ವೇತಾಂಬರ ಪಂಥದ ಸನ್ಯಾಸಿಗಳು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದರೆ, ದಿಗಂಬರ ಜೈನ ಸನ್ಯಾಸಿಗಳು ತುಂಡು ಬಟ್ಟೆಯನ್ನು ಸಹ ಧರಿಸುವುದಿಲ್ಲ. ಇದು ಕೇವಲ ಸಂಪ್ರದಾಯದ ಒಂದು ಭಾಗವೇ?…

Read More

ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ – Kannada News | Akshay Kumar talks about how he got opportunities

ಅಕ್ಷಯ್ ಕುಮಾರ್ (Akshay Kumar), ಭಾರತದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್. ಭಾರತದ ಇತರೆ ಸ್ಟಾರ್ ನಟರು ವರ್ಷಕ್ಕೆ ಒಂದು ಸಿನಿಮಾ ನೀಡಲು ಏದುಸಿರು ಬಿಡುತ್ತಿರುವಾಗ ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟಕ್ಕೂ ಸಾಮಾನ್ಯ ಕರಾಟೆ ಶಿಕ್ಷಕ ಹಾಗೂ ಬಾಣಸಿಗ ಆಗಿದ್ದ ಅಕ್ಷಯ್ ಕುಮಾರ್ ಅವರಿಗೆ ಇಷ್ಟು ದೊಡ್ಡ ಯಶಸ್ಸು ದೊರೆತಿದ್ದು ಹೇಗೆ?…

Read More