ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ – Kannada News | Viral Video Indian Common Man Struggling To Get Inside the Train

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್ – Kannada News | Love Jihad In Bengaluru: Man Cheating to West Bengal Hindu Woman

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್​​ನ ಸೈಯದ್ ಇಮ್ತಿಯಾಜ್‌ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್​ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ…

Read More

Vasthu Tips: ಮನೆ ನಿರ್ಮಾಣ ಕಾರ್ಯದಲ್ಲಿ ವಿಘ್ನ ಬರಬಾರದೆಂದರೆ ಈ ವಾಸ್ತು ನಿಯಮ ಪಾಲಿಸಿ

ಪ್ರತಿಯೊಬ್ಬರಿಗೂ ಸ್ವಂತ ಮನೆಯ ಕನಸು ಇರುತ್ತದೆ. ಈ ಕನಸನ್ನು ನನಸು ಮಾಡುವಾಗ, ಗೃಹಾರಂಭಕ್ಕೆ ಸರಿಯಾದ ಸಮಯವನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಗತ್ಯ. ಹಿಂದೂ ಸನಾತನ ಸಂಸ್ಕೃತಿ ಮತ್ತು ಪರಂಪರೆಗಳಲ್ಲಿ, ಕೆಲವು ನಿರ್ದಿಷ್ಟ ಮಾಸಗಳಲ್ಲಿ ಶಂಕುಸ್ಥಾಪನೆ ಅಥವಾ ಪಾಯ ಪೂಜೆ ಮಾಡುವುದು ನಿರ್ವಿಘ್ನವಾಗಿ ಕಾರ್ಯ ನೆರವೇರಲು ಸಹಾಯಕವಾಗುತ್ತದೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆ ನಿರ್ಮಾಣದ ಸಮಯದಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿರುವ…

Read More

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ – Kannada News | Bigg Boss Kannada 12: Rakshita Shetty receives a grand well come in Udupi

ಬಿಗ್​​ಬಾಸ್ (Bigg Boss) ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಭಾರಿ ಜನಪ್ರಿಯತೆಯಂತೂ ಕಟ್ಟಿಟ್ಟ ಬುತ್ತಿ. ಇದೀಗ ರಕ್ಷಿತಾ ಶೆಟ್ಟಿಗೂ ಇದರ ಅನುಭವ ಆಗುತ್ತಿದೆ. ಬಿಗ್​​ಬಾಸ್​​ಗೆ ಹೋಗುವ ಮುನ್ನ ಯೂಟ್ಯೂಬರ್ ಆಗಿದ್ದ ರಕ್ಷಿತಾ ಶೆಟ್ಟಿ ಈಗ ಸೆಲೆಬ್ರಿಟಿ ಆಗಿದ್ದಾರೆ. ಬಿಗ್​​ಬಾಸ್​ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗಿದೆ. ರಕ್ಷಿತಾ ಮೇಲೆ ಹೂವಿನ ಮಳೆ ಸುರಿಸಾಗಿದೆ. ಚಂಡೆ-ಮದ್ದಳೆಗಳನ್ನು…

Read More

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು? – Kannada News | Siddaramaiah Demands Safe Return of Indians from Middle East; Letter to PM Modi

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರImage Credit source: Google ಬೆಂಗಳೂರು, ಮಾರ್ಚ್​​ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು…

Read More

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು (Lokayukta retired justice santosh hegde ) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ…

Read More

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು – Kannada News | Resign if you want to switch Sanjay Raut challenges rebel MPs of Uddhav Thackeray Shiv Sena

ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ…

Read More

‘ವಿನ್ನರ್ ವಿನ್ನರ್, ಚಿಕನ್ ಡಿನ್ನರ್’ ಯಶ್ ದನಿಯಲ್ಲಿ ಬಿಜಿಎಂಐ – Kannada News

ಆನ್​​ಲೈನ್ ಗೇಮಿಂಗ್ ಲೋಕದಲ್ಲಿ ಬಿಜಿಎಂಐ ಗೊತ್ತಿಲ್ಲದವರು ಯಾರು. ಭಾರತದಲ್ಲಿ ಪಬ್ ಜಿ ಬ್ಯಾನ್ ಆದ ಬಳಿಕ ಆ ಸ್ಥಾನಕ್ಕೆ ಬಂದ ಬಿಜಿಎಂಐ, ಭಾರತದಲ್ಲಿ ಅತಿ ಹೆಚ್ಚು ಆಡಲಾಡುವ ಆನ್​​ಲೈನ್ ಆಕ್ಷನ್ ಗೇಮ್ ಆಗಿದೆ. ಭಾರತದಲ್ಲಿ ಸುಮಾರು 27 ಕೋಟಿಗೂ ಹೆಚ್ಚು ಡೌನ್​​ಲೋಡ್​​ಗಳನ್ನು ಹಾಗೂ ಸಕ್ರಿಯ ಆಟಗಾರರನ್ನು ಈ ಗೇಮ್ ಹೊಂದಿದೆ. ಇದೀಗ ಬಿಜಿಎಂಐಗೆ ರಾಕಿಭಾಯ್ ಯಶ್ (Yash) ಎಂಟ್ರಿ ಕೊಟ್ಟಿದ್ದಾರೆ. ‘ಟಾಕ್ಸಿಕ್’ ಮತ್ತು ಬಿಜಿಎಂಐ ಪರಸ್ಪರ ಕೊಲ್ಯಾಬರೇಟ್ ಆಗಿದ್ದು, ಬಿಜಿಎಂಐ ಹೊಸ ಆವೃತ್ತಿಗೆ ನಟ ಯಶ್ ತಮ್ಮ…

Read More

2020 Delhi Riots: ದೆಹಲಿ ಗಲಭೆ ಪ್ರಕರಣ, ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ – Kannada News | Delhi Riots 2020: Supreme Court Rejects Bail Pleas of Umar Khalid and Sharjeel Imam

ನವದೆಹಲಿ, ಜನವರಿ 05: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ಜಾಮೀನು ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ.  ಡಿಸೆಂಬರ್ 10 ರಂದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು…

Read More