Headlines

Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20…

Read More

ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ? – Kannada News | Why Finance Minister Nirmala Sitharaman wore Kanjeevaram Saree for Budget 2026 presentation

ನವದೆಹಲಿ, ಫೆಬ್ರವರಿ 1: ಕಳೆದ 8 ಬಾರಿ ಬಜೆಟ್ ಮಂಡನೆ ಮಾಡಿದಾಗಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಸೀರೆಯ ಬಗ್ಗೆ ಬಹಳ ಚರ್ಚೆಗಳಾಗಿತ್ತು. ಅವರು ಉಡುವ ಸೀರೆಯ ಬಣ್ಣ, ವಿನ್ಯಾಸಕ್ಕೆ ಒಂದೊಂದು ಅರ್ಥವಿರುತ್ತಿತ್ತು. ಈ ಬಾರಿಯೂ ಅವರು ಯಾವ ಬಣ್ಣದ ಸೀರೆ ಉಡುತ್ತಾರೆ ಎಂಬುದರ ಬಗ್ಗೆ ಭಾರೀ ಕುತೂಹಲವಿತ್ತು. ಪ್ರತಿ ಬಾರಿಯೂ ಕೈಮಗ್ಗದ ಸೀರೆಗೆ ಆದ್ಯತೆ ನೀಡುವ ನಿರ್ಮಲಾ ಸೀತಾರಾಮನ್ ಇಂದು ಕೈಮಗ್ಗದ ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟಿದ್ದರು. ನೇರಳೆ ಬಣ್ಣದ…

Read More

ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಲಡಾಖ್, ಮಾರ್ಚ್​ 14: ಲಡಾಕ್​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ  ಲೇಹ್ ಲಡಾಖ್(Ladakh)​ನಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್​ಚುಕ್ ಅವರನ್ನು ಇದೀಗ ಆರು ತಿಂಗಳ ಬಳಿಕ ಬಿಡುಗಡೆ ಮಾಡಲಾಗುತ್ತಿದೆ.ಸೋನಮ್ ವಾಂಗ್‌ಚುಕ್ ಅವರನ್ನು ಇಂದು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್…

Read More

ಬಿಹಾರದಲ್ಲಿ ಶೀಘ್ರದಲ್ಲೇ ಬಿಜೆಪಿಗೆ ಸಿಎಂ ಸ್ಥಾನ; ಏಪ್ರಿಲ್ 10ರ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ

ಪಾಟ್ನಾ, ಮಾರ್ಚ್ 6: ಬಿಹಾರದಲ್ಲಿ ಹೊಸ ರಾಜ್ಯ ಸರ್ಕಾರ ರಚನೆ ಕುರಿತು ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಭದ್ರಪಡಿಸಿಕೊಳ್ಳಲು ಸಜ್ಜಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಕ್ಷಣ ರಾಜೀನಾಮೆ ನೀಡುವ ಸಾಧ್ಯತೆಯಿಲ್ಲ. ಏಪ್ರಿಲ್ 10ರವರೆಗೆ ಅವರು ಅಧಿಕಾರದಲ್ಲಿ ಮುಂದುವರಿಯಬಹುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ನಡುವೆ ರಾಜಕೀಯ ಪರಿವರ್ತನೆಯ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ನಂತರವೇ ಸಿಎಂ ಸ್ಥಾನದ ಬದಲಾವಣೆಯಾಗುವ…

Read More

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ನವದೆಹಲಿ, ಮಾರ್ಚ್ 10: ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ (Air India) ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಇಂಧನ ಹೆಚ್ಚುವರಿ ಶುಲ್ಕಗಳ ವಿಸ್ತರಣೆಯನ್ನು ಘೋಷಿಸಿದೆ. ATF ವಿಮಾನಯಾನ ನಿರ್ವಹಣಾ ವೆಚ್ಚದ ಸುಮಾರು ಶೇ. 40ರಷ್ಟಿದೆ. ಮಾರ್ಚ್ 12ರಿಂದ ಜಾರಿಗೆ ಬರುವ 1ನೇ ಹಂತದ ದೇಶೀಯ ಮತ್ತು ಪ್ರಾದೇಶಿಕ ಮಾರ್ಗಗಳಿಗೆ ಅನ್ವಯಿಸುತ್ತದೆ. ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು…

Read More

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

T20 World Cup: ಬಂದ ಪುಟ್ಟ ಹೋದ ಪುಟ್ಟ; ಭಾರತದ ಬ್ಯಾಟಿಂಗ್ ಬಂಡವಾಳ ಬಯಲು – Kannada News | T20 World Cup 2026: India Batting Falters vs USA; Suryakumar Shines with 84

2026 ರ ಟಿ20 ವಿಶ್ವಕಪ್​​ನ (T20 World Cup 2026) ಮೊದಲ ದಿನವೇ ಪಂದ್ಯವನ್ನಾಡಿದ ಆತಿಥೇಯ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು (India vs USA) ಎದುರಿಸಿತು. ಈ ಪಂದ್ಯಕ್ಕೂ ಮುನ್ನ ಅನುಭವಿಗಳು ಹಾಗೂ ಪರಿಣಿತರ ಹೇಳಿಕೆಯ ಪ್ರಕಾರ, ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾ, ಯುಎಸ್​ಎ ಬೌಲಿಂಗ್ ವಿಭಾಗವನ್ನು ಪುಡಿಪುಡಿ ಮಾಡಲಿದೆ ಎನ್ನಲಾಗುತ್ತಿತ್ತು. ಆದರೆ ಪಂದ್ಯ ಆರಂಭವಾದ ಮೊದಲ 6 ಓವರ್​ಗಳಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದ ನ್ಯೂನತೆ ಜಗಜ್ಜಾಹೀರಾಯಿತು….

Read More

NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ

ನವದೆಹಲಿ, ಮಾರ್ಚ್ 11: 8ನೇ ತರಗತಿಯ NCERT ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ (NCERT Row) ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಅಧ್ಯಾಯವನ್ನು ಬರೆದ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದ್ದು, ಈ ರೀತಿಯ ವಿವಾದಾತ್ಮಕ ವಿಷಯವನ್ನು ಸಿದ್ಧಪಡಿಸುವಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಂದ ದೂರವಿರಲು ಕೇಂದ್ರ, ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಸಾರ್ವಜನಿಕವಾಗಿ ಅನುದಾನ ಪಡೆದ ಶಿಕ್ಷಣ ಸಂಸ್ಥೆಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯದ ಲೇಖಕರು ಮುಂದಿನ ಪೀಳಿಗೆಗೆ ಎಂದಿಗೂ…

Read More

IPL 2026: 16 ವರ್ಷ, 253 ಪಂದ್ಯಗಳ ನಂತರ ಇಂತಹದೊಂದು ಪಂದ್ಯವನ್ನಾಡಲಿದೆ ಸಿಎಸ್​ಕೆ

ಪ್ರತಿ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಆಟಗಾರರ ಇಂಜುರಿ ಸಮಸ್ಯೆ ಎಲ್ಲಾ ತಂಡಗಳನ್ನು ಕಾಡಲಾರಂಭಿಸಿದೆ. ಇದಕ್ಕೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಹೊರತಾಗಿಲ್ಲ. ಅದರಲ್ಲೂ ತಂಡದ ಜೀವಾಳ ಎನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಎರಡು ವಾರ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇದು ಸಿಎಸ್​ಕೆ ತಂಡಕ್ಕೆ ದೊಡ್ಡ ಆಘಾತ ಎಂದರೆ ತಪ್ಪಾಗಲಾರದು. ಏಕೆಂದರೆ ತಂಡದಲ್ಲಿ ಯುವ ಆಟಗಾರರೇ ಹೆಚ್ಚಿದ್ದು, ಅವರಿಗೆ ಧೋನಿಯ ಉಪಸ್ಥಿತಿ ಅಗತ್ಯವಾಗಿತ್ತು. ಆದರೆ ಧೋನಿ ಗಾಯಕ್ಕೆ ತುತ್ತಾಗಿದ್ದು, ಎರಡು…

Read More