Headlines

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…

Read More

ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ – Kannada News | These changes in your partner can lead to a breakup

ಎಲ್ಲರ ಪ್ರೀತಿ ಸಕ್ಸಸ್‌ ಆಗೋದಿಲ್ಲ, ಕೆಲವೊಬ್ಬರು ಪದೇ ಪದೇ ಪ್ರೀತಿಯಲ್ಲಿ (love) ಮೋಸ ಹೋಗ್ತಾರೆ. ಜಗಳಗಳೇ ಬ್ರೇಕಪ್‌ಗೆ ಮೂಲ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಬ್ರೇಕಪ್‌ ಆಗೋದಿಲ್ಲ, ಬ್ರೇಕಪ್‌ಗೂ ಸ್ವಲ್ಪ ಸಮಯ ಮುನ್ನ ಸಂಗಾತಿಯಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬರುತ್ತವೆ. ಈ ಬದಲಾವಣೆಗಳು ನಿಮ್ಮ ಸಂಗಾತಿಗೆ ನಿಮಗೆ ಮೋಸ ಮಾಡುತ್ತಿದ್ದಾರೆ ಎಂಬುದರ ಎಚ್ಚರಿಕೆಯ ಸಂಕೇತವಾಗಿದೆ. ಈ ಬದಲಾವಣೆ, ಎಚ್ಚರಿಕೆಯ ಸಂಕೇತವನ್ನು ನಿರ್ಲಕ್ಷಿಸಿದರೆ ಖಂಡಿತವಾಗಿಯೂ ಮುಂದೊಂದು ದಿನ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಹಾಗಿದ್ರೆ ಯಾವ ಬದಲಾವಣೆಗಳು…

Read More

1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​ ಬಗ್ಗೆ ಜಮೀರ್ ಶಾಕಿಂಗ್ ಹೇಳಿಕೆ

ದಾವಣಗೆರೆ, (ಏಪ್ರಿಲ್ 05): ಹಲವು ಅಂತೆ ಕಂತೆಗಳ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆಯೇ ಸಚಿವ ಜಮೀರ್ ಅಹ್ಮದ್‌ ಖಾನ್‌ (zameer ahmed khan) ಅವರು ದಾವಣಗೆರೆ ದಕ್ಷಿಣ ಉಪಚುನಾವಣೆ (Davanagere South By Election) ಪ್ರಚಾರಕ್ಕೆ ಬಂದಿದ್ದಾರೆ. ಎಸ್‌ಎಸ್‌ ಮಲ್ಲಿಕಾರ್ಜುನ್‌ (Minister SS Mallikarjun) ಪಕ್ಕದಲ್ಲಿಯೇ ಕುಳಿತು ಸುದ್ದಿಗೋಷ್ಠಿ ನಡೆಸಿ ತಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬುವುದನ್ನು ಸಾರಿದರು. ಅಲ್ಲದೇ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನೂ ಕೂಡ ಸುಮ್ಮನೆ ಇರಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೂಡ ಕೊಟ್ಟಿದ್ದಾರೆ….

Read More

ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್ – Kannada News

ಫರ್ಹಾನ್ ಅಖ್ತರ್ ನಿರ್ದೇಶನದ ಮೊದಲೆರಡು ‘ಡಾನ್’ (Don) ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ನಾಯಕನಾಗಿ ನಟಿಸಿದ್ದರು. ‘ಡಾನ್ 3’ ಸಿನಿಮಾಕ್ಕೂ ಶಾರುಖ್ ಖಾನ್ ಅವರನ್ನೇ ಫರ್ಹಾನ್ ಅಖ್ತರ್ ಆಯ್ಕೆ ಮಾಡುತ್ತಾರೆ ಎಂದಾಗಿತ್ತು. ಆದರೆ ಫರ್ಹಾನ್ ಅಖ್ತರ್ ರಣ್ವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಘೊಷಿಸಿದರು. ಆದರೆ ‘ಧುರಂಧರ್’ ಸಿನಿಮಾ ಗೆದ್ದು, ರಣ್ವೀರ್ ಅವರು ಫರ್ಹಾನ್ ಅಖ್ತರ್ ಕೈಕೊಟ್ಟ ಬಳಿಕ, ಇದೀಗ ನಿರ್ದೇಶಕ ಶಾರುಖ್ ಖಾನ್ ಬಳಿ ಹೋಗಲಾದೆ ಬಾಲಿವುಡ್​​ನ ಮತ್ತೊಬ್ಬ ಸ್ಟಾರ್ ನಟನ ಮನೆ ಬಾಗಿಲಿಗೆ…

Read More

ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು – Kannada News | Bengaluru Mangaluru techie commits suicide by falling from apartment 16th floor And Medical Student death at Shivamogga

ಬೆಂಗಳೂರು, (ಜನವರಿ 07): ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru rural)  ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಕಾರಿನಲ್ಲಿ ಶವಪತ್ತೆಯಾಗಿದೆ. ಇಂದು (ಜನವರಿ 07) ಬೆಳಗ್ಗೆಯಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಎಷ್ಟು ಎಬ್ಬಿಸಿದರೂ ಎದ್ದಿಲ್ಲ. ಎಚ್ಚರಗೊಳ್ಳದಿದ್ದಕ್ಕೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೆಲ್ನೋಟಕ್ಕೆ ಹೃದಯಾಘಾತದಿಂದ…

Read More

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ವಿಜಯವಾಡ, ಏಪ್ರಿಲ್ 08: ಮಹಿಳೆಯೊಬ್ಬರು ಆಂಧ್ರಪ್ರದೇಶದ ರೈಲಿನಲ್ಲಿ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದ ಪರಿಣಾಮ ಹೆರಿಗೆ ಸುಸೂತ್ರವಾಗಿ ಆಗಿದ್ದು, ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ರೈಲು ಹತ್ತಿದರು. ಹೆರಿಗೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂಬ ವಿಶ್ವಾಸ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಪಕ್ಕದಲ್ಲಿದ್ದಾರೆ ಎಂಬ ಧೈರ್ಯದೊಂದಿಗೆ, ಅವರು ರೈಲು ಪ್ರಯಾಣಕ್ಕೆ ಒಪ್ಪಿಕೊಂಡಿದ್ದರು. ಆದರೆ ಅಂದುಕೊಂಡಂತೆ ಎಲ್ಲವೂ ನಡೆಯದು ಎಂಬುದಕ್ಕೆ ಇದೂ ಒಂದು…

Read More

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ. ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ…

Read More

ರೈಲು ವಿಳಂಬದಿಂದ ಪರೀಕ್ಷೆ ಮಿಸ್​​​: ವಿದ್ಯಾರ್ಥಿನಿಗೆ ರೈಲ್ವೆಯಿಂದ 9 ಲಕ್ಷ ರೂ. ಪರಿಹಾರ – Kannada News | Indian Railways Fined 9.1 Lakh for Train Delay; Student Missed Exam, 8 Year Legal Battle Ends

ಉತ್ತರ ಪ್ರದೇಶ, ಫೆ.2: ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು (Indian Railways) 9 ಲಕ್ಷ ರೂ. ಪರಿಹಾರ ನೀಡಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 2018ರಿಂದ ಈ ವಿಚಾರವಾಗಿ ಗ್ರಾಹಕ ಆಯೋಗ ತನಿಖೆ ನಡೆಸಿತ್ತು. ಇದೀಗ ಈ ವಿಚಾರಗಾಗಿ ಗ್ರಾಹಕ ಆಯೋಗ​​ ಮಹತ್ವದ ಆದೇಶ ನೀಡಿದೆ. ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಸಮೃದ್ಧಿ ಎಂಬ ವಿದ್ಯಾರ್ಥಿನಿ 2018ರಲ್ಲಿ ಲಕ್ನೋದಲ್ಲಿ ನಡೆಯಬೇಕಿದ್ದ ಬಿ.ಎಸ್ಸಿ ಬಯೋಟೆಕ್ನಾಲಜಿ ಪ್ರವೇಶ ಪರೀಕ್ಷೆಗೆ…

Read More

ಮುಸ್ಲಿಮರಿಗೆ ‘ವಂದೇ ಮಾತರಂ’ ಹಾಡು ನೋವುಂಟು ಮಾಡುತ್ತದೆ ಎಂದು ಬದಲಾವಣೆ ಮಾಡಿದ್ರು: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ, ಡಿ.22: ವಂದೇ ಮಾತರಂಗೆ 150 ವರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಮಾತನಾಡಿದ್ದು, ಕಾಂಗ್ರೆಸ್​​​ ವಿರುದ್ಧ ಟೀಕೆ ಮಾಡಿದ್ದಾರೆ. ಜಿನ್ನಾ ಕಾಂಗ್ರೆಸ್‌ನಲ್ಲಿ ಇರುವವರೆಗೂ, ವಂದೇ ಮಾತರಂ ನಿರ್ಣಾಯಕ ವಿವಾದದ ಅಂಶವಾಗಿರಲಿಲ್ಲ. ಅವರು ಕಾಂಗ್ರೆಸ್ ತೊರೆದ ತಕ್ಷಣ, ಜಿನ್ನಾ ಅದನ್ನು ಮುಸ್ಲಿಂ ಲೀಗ್‌ನ ಸಾಧನವನ್ನಾಗಿ ಮಾಡಿಕೊಂಡರು ಮತ್ತು ಉದ್ದೇಶಪೂರ್ವಕವಾಗಿ ಹಾಡಿಗೆ ಕೋಮು ಬಣ್ಣವನ್ನು ನೀಡಿದರು….

Read More

Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru’s Air quality is getting worse day by day

ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರು, ಜನವರಿ 20: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality)  ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ನಿನ್ನೆಗಿಂತ ಸುಧಾರಿಸಿದ AQI ಬೆಂಗಳೂರಿನ ಗಾಳಿಯ ಗುಣಮಟ್ಟ 156 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ….

Read More