Headlines

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates

ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್‌ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ! – Kannada News | 6 year old girl physically harassed in Delhi by 3 minors boys

ನವದೆಹಲಿ, ಜನವರಿ 29: ಯಾವುದೇ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಾಗ ಕೆಲವರು ಆ ಹೆಣ್ಣಿನ ಬಗ್ಗೆಯೇ ಅಪಸ್ವರ ಎತ್ತುತ್ತಾರೆ. ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಿದ್ದೇಕೆ? ಮೈ ಕಾಣುವ ಬಟ್ಟೆ ಹಾಕಿಕೊಂಡಿದ್ದೇಕೆ? ಆಕೆಯೇ ಪ್ರಚೋದನೆ ಕೊಟ್ಟಿರಬಹುದು ಎಂಬಿತ್ಯಾದಿ ಟೀಕೆಗಳನ್ನು ಮಾಡುವವರು ಇದ್ದೇ ಇರುತ್ತಾರೆ. ಆದರೆ, ಅತ್ಯಾಚಾರ ಮಾಡುವುದಕ್ಕೆ ಯಾವುದೇ ಪ್ರಚೋದನೆಯೂ ಬೇಕಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಏಕೆಂದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ (Physical Harassment) ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ 6…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಮತ್ತೆ ತಂದೆ ಆಗುತ್ತಿದ್ದಾರೆ ಖ್ಯಾತ ನಿರ್ದೇಶಕ ಅಟ್ಲಿ; ಇಲ್ಲಿವೆ ಫೋಟೋಸ್

ನಿರ್ದೇಶಕ ಅಟ್ಲಿ ಹಾಗೂ ಪ್ರಿಯಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಖುಷಿಯ ಸುದ್ದಿ ಒಂದನ್ನು ಹಂಚಿಕೊಂಡಿದ್ದಾರೆ. ಈ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ದಂಪತಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದುಬರುತ್ತಿದೆ. ಅಟ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ದಳಪತಿ ವಿಜಯ್ ಜೊತೆ ಮೂರು ಸಿನಿಮಾ ಮಾಡಿದ್ದಾರೆ. ಶಾರುಖ್ ಖಾನ್ ಜೊತೆ ‘ಜವಾನ್’ ಚಿತ್ರ ಮಾಡಿ ಅಟ್ಲಿ ಫೇಮಸ್ ಆದರು. ಈಗ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಅಟ್ಲಿ ಹಾಗೂ ಪ್ರಿಯಾ…

Read More

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ – Kannada News | PM Modi Wore 30 year old Muffler gifted by New Zealander in Auckland Indian Community Event

ಆಕ್ಲೆಂಡ್, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಇಂದು ನ್ಯೂಜಿಲೆಂಡ್‌ನಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಅತ್ಯಂತ ಭಾವನಾತ್ಮಕ ಕ್ಷಣವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 30 ವರ್ಷಗಳ ಹಿಂದೆ ನರೇಂದ್ರ ಮೋದಿಯಿನ್ನೂ ರಾಜಕೀಯಕ್ಕೆ ಕಾಲಿಡದ ಸಂದರ್ಭದಲ್ಲಿ ನ್ಯೂಜಿಲೆಂಡ್​ಗೆ ಬಂದಿದ್ದರಂತೆ. ಆಗ ನ್ಯೂಜಿಲೆಂಡ್ ಪ್ರಜೆಯೊಬ್ಬರು ಅವರಿಗೆ ಉಡುಗೊರೆಯಾಗಿ ಮಫ್ಲರ್, ಟೋಪಿ, ಹ್ಯಾಂಡ್ ಗ್ಲೌಸ್ ಕೊಟ್ಟಿದ್ದಂತೆ. ಆ ಮಫ್ಲರ್ ಅನ್ನೇ ಇಂದು ಧರಿಸಿಕೊಂಡು ಬಂದಿದ್ದೇನೆ ಎಂದು ಮೋದಿ ತಾವು ಹಾಕಿಕೊಂಡು ಬಂದಿದ್ದ ಮಫ್ಲರ್ ಅನ್ನು ಅನಿವಾಸಿ ಭಾರತೀಯರ…

Read More

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್​​ನಲ್ಲಿ ಮುಂದುವರಿದ ಭಾರತದ ಪ್ರಾಬಲ್ಯ: ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್! – Kannada News

ಅಹಮದಾಬಾದ್, (ಜೂನ್ 7): ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ (World Yoga Championship) ಭಾರತ (India) ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ಮಾಜಿ ಮಿಸ್ ಗುಜರಾತ್ ಸೂಪರ್ ಮಾಡೆಲ್ ವಿಜೇತೆ ಹೀನಾ ರಾಜಗೋರ್ (Heena Rajgor)  ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದಿದ್ದಾರೆ. ಇಕೆಎ (EKA) ಅರೆನಾದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 40 ಚಿನ್ನ, 8 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಮುಖ್ಯಾಂಶಗಳು ಅಹಮದಾಬಾದ್ ನ…

Read More

ತಿರುವಿನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಜಸ್ಟ್ ಮಿಸ್!

ಕೊಡಗು, ಮೇ 31: ಮಡಿಕೇರಿ ಬಳಿಯ ಬೋಯಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಜಸ್ಟ್ ಮಿಸ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಗೂಡ್ಸ್ ಆಟೋವೊಂದು ಅತಿ ವೇಗವಾಗಿ ಬಂದಿದೆ. ಈ ವೇಳೆ ಎದುರಿಗಿದ್ದ ಕಾರಿಗೆ ಅಪ್ಪಳಿಸುವುದನ್ನು ತಪ್ಪಿಸಲು ಆಟೋ ಚಾಲಕ ವಾಹನವನ್ನು ತಕ್ಷಣವೇ ಬಲಬದಿಗೆ ತಿರುಗಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ ಆಟೋ ಡಿಕ್ಕಿಯಾಗುವ ಸಾಧ್ಯತೆ…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

ಅನುವಾದಿನಿ AIನಿಂದ ಸಿಮ್ ಆಧಾರಿತ ಸಂವಾದಿನಿ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಡಿಜಿಟಲ್ ಜಗತ್ತು ವೇಗವಾಗಿ ಬದಲಾಗುತ್ತಿದೆ. ಡೇಟಾ ಸುರಕ್ಷತೆ ಮತ್ತು ವಿದೇಶಿ ಸರ್ವರ್‌ಗಳ ಮೇಲಿನ ಅವಲಂಬನೆಯಂತಹ ವಿಷಯಗಳು ತೀವ್ರವಾದ ಚರ್ಚೆಗಳಿಗೆ ಕಾರಣವಾಗುತ್ತಿವೆ. ದೇಶದಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಳಸುವ ಸಂವಹನ ಅಪ್ಲಿಕೇಶನ್‌ಗಳು ಹೆಚ್ಚಾಗಿ ವಿದೇಶಿ ಕಂಪನಿಗಳ ಒಡೆತನದಲ್ಲಿವೆ. ಹೀಗಾಗಿ ಸ್ಥಳೀಯ ಪರಿಹಾರಗಳ ಅಗತ್ಯ ಹೆಚ್ಚಾಗಿದೆ. ಇತ್ತೀಚೆಗೆ ಡಿಜಿಟಲ್ ವಂಚನೆಗಳು ಮತ್ತು ಹೊಸ ರೀತಿಯ ಸೈಬರ್ ಅಪರಾಧಗಳು ಜನರನ್ನು ಚಿಂತೆಗೀಡು ಮಾಡುತ್ತಿವೆ. ರಾಷ್ಟ್ರೀಯ ಭದ್ರತೆ ಮತ್ತು ವೈಯಕ್ತಿಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮದಲ್ಲಿ…

Read More