ಮಾಜಿ ಸಚಿವ HM ರೇವಣ್ಣ ದರ್ಪ: ಅಪಘಾತ ಕೇಸಿಗೆ ಪರಿಹಾರ ಕೊಡುವುದಾಗಿ ಕರೆಸಿ ಅವಮಾನ – Kannada News | HM Revanna’s Son Hit and Run Case: Victim’s Family Alleges Insult Over Compensation
ರಾಮನಗರ, ಜನವರಿ 08: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ (HM Revanna) ಪುತ್ರನ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡದೇ ಅವಮಾನಿಸಿರುವ (Insult) ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ ಎಂ ರೇವಣ್ಣ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡೆದದ್ದೇನು? ಮಾಜಿ ಸಚಿವ ಹಾಗೂ ರಾಜ್ಯ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ವಿರುದ್ಧ ಅಪಘಾತದಲ್ಲಿ ಸಾವನ್ನಪ್ಪಿದ ರಾಜೇಶ್ ಕುಟುಂಬಸ್ಥರ…