Headlines

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ – Kannada News | Karnataka Government moves to bring new law in wake of Hubballi honor killing

ಹುಬ್ಬಳ್ಳಿ, ಡಿಸೆಂಬರ್​ 29: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ (honor killing) ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ. ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ…

Read More

8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ – Kannada News | Gold treasure: Pache kallu Found In Lakkundi during Excavation 8th day

ಗದಗ, (ಜನವರಿ 23): ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇಂದು (ಜನವರಿ 23) ಪ್ರಾಚೀನ ಕಾಲದ ಪಚ್ಚೆ ಕಲ್ಲು ಪತ್ತೆಯಾಗಿದೆ. ಈ ಅಪರೂಪದ ಅಮೂಲ್ಯದ ಪಚ್ಚೆ ಕಲ್ಲು ಚಿನ್ನದ ಆಭರಣದಲ್ಲಿ ಹಾಕಲಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ಇದು ತೀವ್ರ ಕುತೂಹಲ‌ಕ್ಕೆ ಕಾರಣವಾಗಿದ್ದು, ಲಕ್ಕುಂಡಿ ನೈಜ ಗತವೈಭವ ಇನ್ಮುಂದೆ ಆರಂಭ ಎಂದು ಜನ…

Read More

ಮತ್ತೆ ಬರುತ್ತಿದ್ದಾರೆ ಮಹಾನ್ ಕಳ್ಳರು, ಮುಗಿದಿಲ್ಲ ‘ಮನಿ ಹೈಸ್ಟ್’ – Kannada News | Netflix Released Money Hiest new teaser says story not ended

‘ಗೇಮ್ ಆಫ್ ಥ್ರೋನ್ಸ್’, ‘ಬ್ರೇಕಿಂಗ್ ಬ್ಯಾಡ್’, ‘ಡಾರ್ಕ್’ ಇನ್ನಿತರೆ ವಿಶ್ವ ವಿಖ್ಯಾತ ವೆಬ್ ಸರಣಿಗಳ ಸಾಲಿಗೆ ಸೇರುತ್ತದೆ ‘ಮನಿ ಹೈಸ್ಟ್’. ನೆಟ್​​ಫ್ಲಿಕ್ಸ್​​ನಲ್ಲಿ ಪ್ರಸಾರವಾಗಿದ್ದ ಈ ಸ್ಪ್ಯಾನಿಷ್ ಶೋ ಕೋವಿಡ್ ಸಮಯದಲ್ಲಿ ಭಾರಿ ಹಿಟ್ ಆಗಿತ್ತು. ಈ ಸರಣಿಯ ಐದು ಸೀಸನ್​​ಗಳು ಈ ವರೆಗೆ ಪ್ರಸಾರ ಆಗಿದ್ದು, ಐದನೇ ಸೀಸನ್ ಅನ್ನು ಈ ವೆಬ್ ಸರಣಿಯ ಕೊನೆಯ ಸರಣಿ ಎನ್ನಲಾಗಿತ್ತು. ಕತೆಯನ್ನು ಸಹ ಮುಗಿಸಲಾಗಿತ್ತು. ಆದರೆ ಇದೀಗ ನೆಟ್​​ಫ್ಲಿಕ್ಸ್​ ಹೊಸದೊಂದು ಟೀಸರ್ ಬಿಡುಗಡೆ ಮಾಡಿದ್ದು, ‘ಮನಿ ಹೈಸ್ಟ್’ ಮತ್ತೆ…

Read More

ಮೈಸೂರಿನಲ್ಲಿ ಸಾಮಾಜಿಕ ಬಹಿಷ್ಕಾರ: ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು – Kannada News | Karnataka Caste Discrimination: Kottagala Villagers Boycott Family, Assault Helper

ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು ಮೈಸೂರು, ಫೆ.5: ಇಡೀ ಜಗತ್ತು ಆಧುನಿಕತೆ ಕಡೆ ಸಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಇಂದಿಗೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿದೆ. ಅದರಲ್ಲೂ ಕರ್ನಾಟಕ ಇಂತಹ ಕೆಟ್ಟ ಪದ್ಧತಿಗಳು ಇಂದಿಗೂ ಆಚರಣೆಯಲ್ಲಿದೆ ಎಂದತೆ ನಂಬಲಿ ಅಸಾಧ್ಯ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯನ್ನು ವಿರೋಧಿಸಿದ ಗ್ರಾಮದ ಕೆಲವು…

Read More

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ – Kannada News | Hindu Protests Erupt After Mobile Shop Owner Stabbed Over Screen Guard Dispute In Chitradruga

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ…

Read More

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ – Kannada News | Mantralaya Vaikuntha Ekadashi: Grand Celebrations at Venkateshwara swamy temple

ರಾಯಚೂರು, ಡಿಸೆಂಬರ್ 30: ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ…

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More

Weather Forecast: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು – Kannada News | IMD Alert: Karnataka Braces for 5 Days of Rain, Storms; Bengaluru Cooler

ಬೆಂಗಳೂರು, ಮೇ.25: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮೇ 25 ರಿಂದ ಮೇ 29ರ ವರೆಗಿನ ಪ್ರಸ್ತುತ ಪರಿಸ್ಥಿತಿಯ ಕಂಪ್ಲೀಟ್ ವಿವರ ಇಲ್ಲಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 25, 26 ಮತ್ತು 29 ರಂದು ಉತ್ತರ ಒಳನಾಡಿನ (NIK)…

Read More

ಭಾರತದೊಂದಿಗೆ ಟ್ರೇಡ್ ಡೀಲ್; ಯೂರೋಪ್ ಸಂತಸ ಪಡುತ್ತಿರುವುದ್ಯಾಕೆ? – Kannada News | India EU trade deal will create market of 2 billion people, says Ursula

ನವದೆಹಲಿ, ಜನವರಿ 22: ಭಾರತ ಮತ್ತು ಐರೋಪ್ಯ ಒಕ್ಕೂಟದ (European Union) ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿದೆ. ಸದ್ಯದಲ್ಲೇ ಟ್ರೇಡ್ ಡೀಲ್​ಗೆ ಸಹಿ ಹಾಕಲಾಗಬಹುದು. 27 ದೇಶಗಳ ಒಕ್ಕೂಟವಾಗಿರುವ ಯೂರೋಪಿಯನ್ ಯೂನಿಯನ್ ಮತ್ತು ಭಾರತದ ನಡುವಿನ ಈ ಒಪ್ಪಂದವನ್ನು ಅತಿದೊಡ್ಡ ಡೀಲ್ ಎಂದು ಬಣ್ಣಿಸಲಾಗುತ್ತಿದೆ. ಅಮೆರಿಕದ ಇತ್ತೀಚಿನ ನಡವಳಿಕೆಯು ಯೂರೋಪ್ ಮತ್ತು ಭಾರತವನ್ನು ಮತ್ತಷ್ಟು ನಿಕಟಗೊಳಿಸಿದೆ. ಒಪ್ಪಂದ ಬೇಗ ಸಾಕಾರಗೊಳ್ಳುವಂತೆ ಮಾಡಿದೆ. ‘ನಾವು ಐತಿಹಾಸಿಕ ವ್ಯಾಪಾರ ಒಪ್ಪಂದದ ಅಂಚಿನಲ್ಲಿ ಇದ್ದೇವೆ. ಕೆಲವರು ಇದನ್ನು ಮದರ್ ಆಫ್…

Read More

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….

Read More