ಮಾಜಿ ಸಚಿವ HM ರೇವಣ್ಣ ದರ್ಪ: ಅಪಘಾತ ಕೇಸಿಗೆ ಪರಿಹಾರ ಕೊಡುವುದಾಗಿ ಕರೆಸಿ ಅವಮಾನ – Kannada News | HM Revanna’s Son Hit and Run Case: Victim’s Family Alleges Insult Over Compensation

ರಾಮನಗರ, ಜನವರಿ 08: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ (HM Revanna) ಪುತ್ರನ ಹಿಟ್ ಆ್ಯಂಡ್​ ರನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡದೇ ಅವಮಾನಿಸಿರುವ (Insult) ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ ಎಂ ರೇವಣ್ಣ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡೆದದ್ದೇನು? ಮಾಜಿ ಸಚಿವ ಹಾಗೂ ರಾಜ್ಯ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ವಿರುದ್ಧ ಅಪಘಾತದಲ್ಲಿ ಸಾವನ್ನಪ್ಪಿದ ರಾಜೇಶ್ ಕುಟುಂಬಸ್ಥರ…

Read More

ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ – Kannada News | US impose import duty of 126pc on Indian solar products

ನವದೆಹಲಿ, ಫೆಬ್ರುವರಿ 25: ಭಾರತದ ಸೋಲಾರ್ ಉತ್ಪನ್ನಗಳ (Indian solar imports) ಮೇಲೆ ಅಮೆರಿಕ ಶೇ. 126ರಷ್ಟು ಪೂರ್ವಭಾವಿ ಸುಂಕಗಳನ್ನು (Preliminery duties) ವಿಧಿಸಿದೆ. ಇತರ ಕೆಲ ದೇಶಗಳ ಮೇಲೂ ವಿವಿಧ ದರಗಳ ಸುಂಕಗಳನ್ನು ಅಮೆರಿಕ ವಿಧಿಸಿದೆ. ಲಾವೋಸ್, ಇಂಡೋನೇಷ್ಯಾ ದೇಶಗಳಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಶೇ. 81ರಿಂದ 143ರಷ್ಟು ಸುಂಕವನ್ನು ಅಮೆರಿಕ ಹೇರಿದೆ ಎಂದು ಸಿಎನ್​ಬಿಸಿ ಟಿವಿ18ನಲ್ಲಿ ವರದಿಯಾಗಿದೆ. ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕ ವಿಧಿಸಿರುವ ಸುಂಕಕ್ಕೂ ಅದರ ಪ್ರತಿಸುಂಕ ಕ್ರಮಕ್ಕೂ ಸಂಬಂಧ…

Read More

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…

Read More

Video: ಏನ್ ನಡೀತಿದೆ ಅಲ್ಲಿ? ನಾಯಿಗೂ ಜನರ ಜಗಳ ನೋಡುವ ಕುತೂಹಲ – Kannada News | Dogs Silent Stare at Street Argument Amuses the Internet

ಸಾಮಾನ್ಯವಾಗಿ ಒಂದಿಷ್ಟು ಜನ ಒಟ್ಟಿಗೆ ವಾಸಿಸುತ್ತಿದ್ದಾರೆಂದರೆ ಜಗಳಗಳು ಸಾಮಾನ್ಯ. ಒಬ್ಬರಿಗೆ ಒಂದು ಸರಿ ಎನಿಸಿದರೆ ಮತ್ತೊಬ್ಬರಿಗೆ ಅದು ತಪ್ಪೆನಿಸುವುದು. ಬೀದಿಯಲ್ಲಿ ಜಗಳ ನಡೆಯುತ್ತಿರುವಾಗ ಜನರು ನಿಂತು ನೋಡುವುದು ಕಾಮನ್ ಆದರೆ ನಾಯಿಗೂ ಇದೇನಿದು ಕುತೂಹಲ. ತಾರಸಿಯಲ್ಲಿ ನಿಂತು ಕೆಳಗೆ ನಡೆಯುತ್ತಿರುವ ಜಗಳವನ್ನು ನಾಯಿಯೊಂದು ಗಂಭೀರವಾಗಿ ನಿಂತು ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮದುವೆ ಆಗೋ ಹುಡುಗನ ಪರಿಚಯಿಸಿದ ದಿವ್ಯಾ ಗೌಡ; ನೆರವೇರಿತು ಹೂ ಮುಡಿಸೋ ಶಾಸ್ತ್ರ – Kannada News | Bhavya Gowda’s Sister Divya Gowda’s Wedding Buzz: Traditional Hoo Mudiso Shastra

ಕಿರುತೆರೆಯ ಜನಪ್ರಿಯ ನಟಿ, ಬಿಗ್ ಬಾಸ್ ಸ್ಪರ್ಧಿ ಭವ್ಯಾ ಗೌಡ ಅವರ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಶುರುವಾಗಿದೆ. ಭವ್ಯಾ ಅವರ ಸಹೋದರಿ ದಿವ್ಯಾ ಗೌಡ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹೂ ಮುಡಿಸೋ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. Source link

Read More

Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ…

Read More

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

IPL 2026: ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಡಬಲ್ ಹೆಡ್ಡರ್ ಪಂದ್ಯಗಳಿಂದ ಇಬ್ಬರು ನಾಯಕರುಗಳು ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರುಗಳು ಅಲಭ್ಯರಾಗಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ… ಹಾರ್ದಿಕ್ ಪಾಂಡ್ಯ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ…

Read More

ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ – Kannada News | Annamalai Presents Critical Analysis of Congresss Political Stance and Southern State Dynamics

ಚೆನ್ನೈ, ಮೇ 11: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University) ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಕಾಂಗ್ರೆಸ್ ಪಕ್ಷವನ್ನು ‘ಊಸರವಳ್ಳಿ’ಗೆ (Chameleon) ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ, ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಅವರ ಸಮ್ಮುಖದಲ್ಲೇ ಅಣ್ಣಾಮಲೈ ಈ ಟೀಕೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಭಾಷೆಯನ್ನೇ ಇಷ್ಟು ವರ್ಷ ಬಳಸುತ್ತಿತ್ತು, ಆದರೆ ಈಗ ರಾತ್ರೋರಾತ್ರಿ ನಟ ವಿಜಯ್ ಅವರ ಪಕ್ಷದತ್ತ ಒಲವು ತೋರುತ್ತಿದೆ….

Read More

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ – Kannada News | SSLC Exam Paper Leak Scam: Students Warned Against Fake Papers on Social Media

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ ಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ…

Read More

ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು…

Read More