AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026
ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…