AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026

ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…

Read More

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone

ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….

Read More

ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ನವದೆಹಲಿ, ಮಾರ್ಚ್ 16: ಭಾರತದಲ್ಲಿ ಎಲ್​ಪಿಜಿಗೆ (LPG) ತುಸು ಹಾಹಾಕಾರ ನಡೆಯುತ್ತಿದೆ. ಸರ್ಕಾರ ಎಲ್​ಪಿಜಿ ಪೂರೈಕೆ ಸರಿಯಾಗಿ ಇದೆ ಎಂದು ಹೇಳಿದರೂ ಸಿಲಿಂಡರ್ ಬುಕಿಂಗ್ ಆಗದೇ ಇರುವುದು, ಡೆಲಿವರಿ ವಿಳಂಬ ಆಗುತ್ತಿರುವುದು ಇತ್ಯಾದಿ ಸಮಸ್ಯೆ ಇದೆ. ಇದೇ ವೇಳೆ, ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ ಬಳಕೆದಾರರಿಗೆ (PNG users) ಗ್ಯಾಸ್ ಪೂರೈಕೆ ನಿಂತಿಲ್ಲ. ಪ್ರಧಾನಿಗಳು ಇತ್ತೀಚೆಗೆ, ಪಿಎನ್​ಜಿ ಬಳಕೆ ಮಾಡುವಂತೆ ಜನರಿಗೆ ಕರೆ ಕೂಡ ಮಾಡಿದ್ದಾರೆ. ಹಾಗಾದರೆ, ಪಿಎನ್​ಜಿ ಗ್ಯಾಸ್ ಮತ್ತು ಎಲ್​ಪಿಜಿ ನಡುವೆ ವ್ಯತ್ಯಾಸವೇನು? ಎಲ್​ಪಿಜಿ…

Read More

ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಇದ್ದ ಏಕೈಕ ಮಗನನ್ನ ಕಳೆದುಕೊಂಡ ಕುಟುಂಬದ ಕಣ್ಣೀರ ಕಥೆ – Kannada News | Sanjan Organ Donation: Family’s Selfless Decision Gives New Life to Others

ಅಂಗಾಂಗ ದಾನ ಮಾಡಿದ ಪೋಷಕರುImage Credit source: tv9 kannada ಆನೇಕಲ್, ಜುಲೈ 18: ಮಗನನ್ನು ಕಳೆದುಕೊಂಡ ನೋವು ಒಂದೆಡೆ, ಮಗನ ಅಂಗಾಂಗ ದಾನದ (Organ Donation) ಮೂಲಕ ಹಲವು ಜೀವಗಳಿಗೆ ಹೊಸ ಬದುಕು ನೀಡಿದ ಹೆಮ್ಮೆ ಮತ್ತೊಂದೆಡೆ. ರ‍್ಯಾಂಕ್​ ವಿದ್ಯಾರ್ಥಿಯಾಗಿದ್ದ 19 ವರ್ಷದ  ಸಂಜನ್​,​ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಬಳಿಕ, ಕುಟುಂಬ ತೆಗೆದುಕೊಂಡ ಮಾನವೀಯ ನಿರ್ಧಾರ ಇದೀಗ ಹಲವರಿಗೆ ಜೀವ ದಾನವಾಗಿದೆ. ಆನೇಕಲ್‌ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಈ  ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ. ಬೆಂಗಳೂರಿನ…

Read More

ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ – Kannada News | CJ Roy Death Shocks: Harshika Poonacha Reveals Real Estate Tycoon’s Life and IT Raid Link

ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರ ಆಪ್ತರು ಎನಿಸಿಕೊಂಡವರಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಟಿ ಹರ್ಷಿಕಾ ಅವರು ‘ಕಾನ್ಫಿಡೆಂಟ್ ಗ್ರೂಪ್​’ನ ಪ್ರಚಾರ ರಾಯಭಾರಿ ಆಗಿದ್ದರು. ಸಿಜೆ ರಾಯ್​​​ನ ಅವರು ಹತ್ತಿರದಿಂದ ಕಂಡಿದ್ದರು. ಅವರು ರಾಯ್ ಅವರ ಒಡನಾಟದ ಬಗ್ಗೆ, ಅವರ ವ್ಯಕ್ತಿತ್ವದ ಬಗ್ಗೆ, ಅವರ ಐಷಾರಾಮಿ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ರಾಯ್ ಅವರು ಈ ರೀತಿಯ ನಿರ್ಧಾರವನ್ನು ಏಕೆ ತೆಗೆದುಕೊಂಡರೋ ಗೊತ್ತಿಲ್ಲ. ಇದು ನಿಜಕ್ಕೂ…

Read More

‘ದಿ ರಾಜಾ ಸಾಬ್’ ಸೋಲಿನ ಬಳಿಕ ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಮಾರುತಿ

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಚಿತ್ರಕ್ಕೆ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಪ್ರಭಾಸ್ ಅವರ ಮೊದಲ ಹಾರರ್ ಸಿನಿಮಾ ಎಂಬ ಕಾರಣಕ್ಕೆ ಹೈಪ್ ಹೆಚ್ಚಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಆ ಸಿನಿಮಾ ಮಕಾಡೆ ಮಲಗಿತು. ‘ದಿ ರಾಜಾ ಸಾಬ್’ ಸಿನಿಮಾದ ಸೋಲನ್ನು ಒಪ್ಪಿಕೊಂಡಿರುವ ನಿರ್ದೇಶಕ ಮಾರುತಿ (Director Maruthi) ಈಗ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ…

Read More

‘ಇದು ನಮ್ಮ ದೌರ್ಭಾಗ್ಯ’; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಬಗ್ಗೆ ಶಿವಣ್ಣ ಬೇಸರ – Kannada News | Kannada Actresses Objectified: Shivanna’s Outrage and Industry Call for Respect, Dignity

ಸಿನಿಮಾ ಈವೆಂಟ್​​​ಗಳಿಗೆ ಬರುವ ಕೆಲವು ಪಾಪರಾಜಿಗಳು ನಟಿಯರನ್ನು ಅಸಭ್ಯ ಕೋನದಿಂದ ಚಿತ್ರೀಕರಿಸಿ ಅದನ್ನು ಪೋಸ್ಟ್ ಮಾಡುತ್ತಿರುವ ಬಗ್ಗೆ ವಿರೋಧದ ಅಲೆ ಎದ್ದಿದೆ. ಅನೇಕ ನಟಿಯರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ನಟಿ ಸಪ್ತಮಿ ಗೌಡ (Saptami Gowda) ಅವರು ಈ ಬಗ್ಗೆ ಮೊದಲು ಪ್ರಶ್ನೆ ಮಾಡಿದ್ದರು. ಆ ಬಳಿಕ ರಮ್ಯಾ ಸೇರಿದಂತೆ ಅನೇಕರು ಅವರಿಗೆ ಬೆಂಬಲ ಸೂಚಿಸಿದರು. ಈಗ ಶಿವರಾಜ್​​ಕುಮಾರ್ ಕೂಡ ಈ ಆಂದೋಲನದಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ಈವೆಂಟ್​​​​ಗಳನ್ನು ಕವರ್ ಮಾಡೋಕೆ ಬರುವ ಕೆಲವರು ಅಸಭ್ಯ…

Read More

ಟ್ರ್ಯಾಕ್ಟರ್ ಬಿದ್ದು 6 ಜನರ ದುರಂತ ಅಂತ್ಯ: ದುರ್ಘಟನೆ ಸಂಭವಿಸಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

ವಿಜಯನಗರ, (ಮೇ 15): ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್‌ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್​​​ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

‘ಅಂದು ನೀವೇ ಸಿಎಂ ಆಗಿ ಅಂದಿದ್ದೆ, ಆಗದ್ದಕ್ಕೆ ಕಾಂಗ್ರೆಸ್ಸಿಗರೇ ಕಾರಣ’: ಡಾ. ಪರಮೇಶ್ವರ್​​ಗೆ ಹೆಚ್​.ಡಿ.ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಜೂ.12: ತಮಗೆ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿದ ಕುರಿತು ಸಚಿವ ಡಾ. ಜಿ. ಪರಮೇಶ್ವರ್ ಇತ್ತೀಚೆಗೆ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ‘ಡಾ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ, ಈ ಬಗ್ಗೆ ಪರಮೇಶ್ವರ್ ಅವರು ನಮ್ಮನ್ನು ಕೇಳುವ ಬದಲು ಮೊದಲು ತಮ್ಮದೇ ಪಕ್ಷದವರ ಜೊತೆ ಕೂತು ಚರ್ಚೆ ಮಾಡಲಿ….

Read More