ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ನಯನಾ ನಾಗರಾಜ್

ನಯನಾ ನಾಗರಾಜ್ ಅವರು ‘ಗಿಣಿ ರಾಮ’ ಧಾರಾವಾಹಿಯಲ್ಲಿ ನಟಿಸಿದ್ದರು. ತಮ್ಮದೇ ಕಾರಣಕ್ಕೆ ಅವರು ಧಾರಾವಾಹಿ ತೊರೆದಿದ್ದರು. ಆ ಬಳಿಕ ಅವರು ಈ ಬಗ್ಗೆ ಸ್ಪಷ್ಟನೆ ಕೊಟ್ಟರು. ಅವರು ಹಲವು ಆರೋಪಗಳನ್ನು ಮಾಡಿದ್ದರು. ಈಗ ನಯನಾ ನಾಗರಾಜ್ ಅವರು ಜೀ ಕನ್ನಡದ ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಪತಿ ಸುಹಾಸ್ ಜೊತೆ ನಯನಾ ಈ ಶೋಗೆ ಬರುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source…

Read More

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ…

Read More

ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ – Kannada News | Patients Face Severe Neglect and Delays at Bagalakotes Bilagi Taluk Hospital

ಬಾಗಲಕೋಟೆ, ಮೇ 24: ಜಿಲ್ಲೆಯ ಬೀಳಗಿ ತಾಲ್ಲೂಕಾಸ್ಪತ್ರೆಯಲ್ಲಿ ರೋಗಿಗಳು ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದ್ದು, ರೋಗಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಳಗಿಯಿಂದ ಬಂದ ರೋಗಿಗಳು, ಬೆಳಗ್ಗೆ ಆರು ಗಂಟೆಯಿಂದ ಎಂಟು ಗಂಟೆಯವರೆಗಿನ ಡೋಸ್ ನೀಡಬೇಕಾಗಿತ್ತು, ಆದರೆ ಎಂಟೂವರೆ ಆದರೂ ಯಾರೂ ಬಂದು ನೋಡಿಕೊಳ್ಳಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೇಳಿದಾಗ, ಸಿಬ್ಬಂದಿಯೊಬ್ಬರು ಡೋಸ್‌ಗಳು ಖಾಲಿಯಾಗಿವೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ಯಾವುದೇ ಭಾಗದಲ್ಲಿ ನರ್ಸ್‌ಗಳು…

Read More

ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು – Kannada News

ಶಿವಮೊಗ್ಗ, ಜೂ.11: ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಸ್ವಂತ ಪತ್ನಿಯ ಮೇಲೆಯೇ ದಾಳಿ ನಡೆಸಲು ಬುರ್ಖಾಧಾರಿ ಗ್ಯಾಂಗ್ ಕಳುಹಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್. ಪುರಂನಲ್ಲಿ ನಡೆದಿದೆ. ಆದರೆ, ಸ್ಥಳೀಯ ನಾಗರಿಕರ ಸಮಯಪ್ರಜ್ಞೆಯಿಂದಾಗಿ ಬುರ್ಖಾ ಧರಿಸಿ ಬಂದಿದ್ದ ಗ್ಯಾಂಗ್ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಧರ್ಮದೇಟು ತಿಂದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ಒಂದು ವರ್ಷದಿಂದ ಕೊಲೆ ಪ್ರಕರಣವೊಂದರ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೇ ಈ ಇಡೀ ಷಡ್ಯಂತ್ರದ…

Read More

Video: ಹುಷಾರಿಲ್ಲ ಅಂದ್ರೆ ಪ್ರೂಫ್ ಕೊಡು ಎಂದ ಅಧಿಕಾರಿ, ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ – Kannada News | Bihar Worker Turns Up With IV Drip After Asked for Illness Proof

ಪಾಟ್ನಾ, ಏಪ್ರಿಲ್ 29: ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ…

Read More

ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್ – Kannada News | Jammu Kashmir POK Map in India US Trade Deal Trump Quiet Message to Pakistan

ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ ಎಂಬ ಕಾರಣಕ್ಕೆ ಭಾರತದ ಮೇಲೆ ಮುನಿಸಿಕೊಂಡಿದ್ದ ಡೊನಾಲ್ಡ್ ಟ್ರಂಪ್ (Donald Trump) ಇದ್ದಕ್ಕಿದ್ದಂತೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಭಾರತದ ಮೇಲಿನ ಒಟ್ಟು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಗಳ ಜೊತೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳುತ್ತಾ ತಮ್ಮದೇ ಆದ ಕಾರ್ಯತಂತ್ರ ರೂಪಿಸಿದ್ದರು. ಇದರಿಂದ ಸಹಜವಾಗಿಯೇ ಟ್ರಂಪ್​ಗೆ ತಲೆಬಿಸಿ ಹೆಚ್ಚಾಗಿತ್ತು. ಕೊನೆಗೆ ಮತ್ತೆ ಇದ್ದಕ್ಕಿದ್ದಂತೆ…

Read More

Video: ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ – Kannada News | Bomb Threat Message Found Near Sanjay Raut’s Residence, Probe Finds No Danger

ಮುಂಬೈ, ಜನವರಿ 01: ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು,  ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾಂಡಪ್ ಪ್ರದೇಶದ ರಾವತ್ ಅವರ ‘ಮೈತ್ರಿ’ ಬಂಗಲೆಯ ಬಳಿ ವ್ಯಾಗನ್‌ಆರ್ ಕಾರು ಕಾಣಿಸಿಕೊಂಡಿದ್ದು, ಅದರ ಕಿಟಕಿಯ ಮೇಲೆ ಧೂಳಿನಿಂದ ಆವೃತವಾದ ಬೆದರಿಕೆ ಸಂದೇಶ ಬರೆಯಲಾಗಿದೆ ಎಂದು ತಿಳಿದುಬಂದಿದೆ. 12 ಗಂಟೆಗೆ ಬಾಂಬ್ ಸ್ಫೋಟವಾಗುತ್ತೆ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶವನ್ನು…

Read More

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ – Kannada News | Sri Lanka A vs India A, Final: Team India’s Total

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 333 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ 11 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು….

Read More

Gold Rate: ಸತತ ಇಳಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳ – Kannada News | Gold Price Today on 26th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 26: ಸತತ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ ತುಸು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 13,000 ರೂಗಳ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಇವತ್ತು ಬಂಗಾರದ ದರದಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆ ಭಾರತದಲ್ಲಿ ಚಿನ್ನದಂತೆ ಸ್ವಲ್ಪ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,41,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More