Headlines

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು – Kannada News

ಕಾರವಾರ, ಜೂನ್ 9: ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಐತಿಹಾಸಿಕ ಮಹಾಬಲೇಶ್ವರ ದೇಗುಲದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ. ದೇಗುಲದ ಗರ್ಭಗುಡಿಯಲ್ಲಿರುವ ಮಹಾಬಲೇಶ್ವರನ ಆತ್ಮಲಿಂಗ ಕೂಡ ಸಂಪೂರ್ಣವಾಗಿ ಕೊಳಚೆ ನೀರಿನಲ್ಲಿ ಮುಳುಗಿದೆ. ಇದು ಭಕ್ತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ದೇಗುಲದ ಅಕ್ಕಪಕ್ಕದ ಶೌಚಾಲಯಗಳು ಮತ್ತು ಇತರೆ ಭಾಗಗಳಿಂದ ಕೊಳಚೆ ನೀರು ಗರ್ಭಗುಡಿಗೆ ನುಗ್ಗಿದೆ. ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗುತ್ತಿರುವುದು ಇದೇನು ಮೊದಲ ಸಲವಲ್ಲ. ಈ ಹಿಂದೆ ಕೂಡ…

Read More

ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್

ಹೈದರಾಬಾದ್ ಹಾಗೂ ಚೆನ್ನೈ ನಡುವಿನ ಪಂದ್ಯದಲ್ಲಿ ಒಂದು ಡ್ರಾಮಾ ನಡೆಯಿತು. ಹೈದರಾಬಾದ್ ತಂಡದ ಬ್ಯಾಟಿಂಗ್ ವೇಳೆ, 15ನೇ ಓವರ್‌ನ ಮೂರನೇ ಎಸೆತದಲ್ಲಿ ಒಂದು ಘಟನೆ ನಡೆಯಿತು. ನೂರ್ ಅಹ್ಮದ್ ಅವರ ಗೂಗ್ಲಿ ಎಸೆತವನ್ನು ಸಿಕ್ಸರ್ ಬಾರಿಸಲು ಕ್ಲಾಸನ್ ಮುಂದಾದರು. ಆದರೆ ಬಾಲ್ ಬ್ಯಾಟ್‌ಗೆ ಸಿಗದೆ ವಿಕೆಟ್‌ಕೀಪರ್ ಕೈ ಸೇರಿತು. ಈ ವೇಳೆ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್, ಮಾಜಿ ನಾಯಕ ಎಂ.ಎಸ್. ಧೋನಿ ಶೈಲಿಯಲ್ಲಿ ಅತಿ ವೇಗವಾಗಿ ಸ್ಟಂಪಿಂಗ್ ಮಾಡಿದರು. ಈ ಮೂಲಕ 47 ರನ್ ಗಳಿಸಿ ಅಪಾಯಕಾರಿಯಾಗಿದ್ದ…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More

ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಕಂದಮ್ಮನಿಗೆ ಮರುಜೀವ ನೀಡಿದ ಆ್ಯಂಬುಲೆನ್ಸ್ ಸಿಬ್ಬಂದಿ

ಹೈದರಾಬಾದ್, ಜೂನ್ 01: ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಆಸ್ಪತ್ರೆಗೆ ರೆಫರ್ ಮಾಡಿದ್ದರು ಅದಕ್ಕಾಗಿ ಮಗುವನ್ನು ಕರೆದೊಯ್ಯುವಾಗ ಶಿಶು ಚಿಂತಾಜನಕ ಸ್ಥಿತಿಗೆ ತಲುಪಿತ್ತು ಕೂಡಲೇ ಎಚ್ಚೆತ್ತ ಆ್ಯಂಬುಲೆನ್ಸ್ ಸಿಬ್ಬಂದಿ ಸಿಪಿಆರ್ (CPR) ನೀಡಿ ಜೀವ ಉಳಿಸಿದ್ದಾರೆ. ಘಟನೆ ಏನು? ವಿಕಾರಾಬಾದ್ ಜಿಲ್ಲೆಯ ಕೊಡಂಗಲ್ ಕ್ಷೇತ್ರದ ತುಂಕಿಮೆಟ್ಲ…

Read More

‘ಜುರಾಸಿಕ್ ಪಾರ್ಕ್’ ಖ್ಯಾತಿಯ ನಟ ಸ್ಯಾಮ್ ನೀಲ್ ನಿಧನ: ಕ್ಯಾನ್ಸರ್ ಗೆದ್ದರೂ ತಪ್ಪದ ಸಾವು – Kannada News | Jurassic Park Actor Sam Neill Passes Away at 78 in Sydney Death Reason Net worth

ಹಾಲಿವುಡ್‌ನ ಸಾರ್ವಕಾಲಿಕ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಜುರಾಸಿಕ್ ಪಾರ್ಕ್’ (Jurassic Park) ಚಿತ್ರದ ಮೂಲಕ ವಿಶ್ವಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ನಟ ಸ್ಯಾಮ್ ನೀಲ್ (Sam Neill) ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸ್ಯಾಮ್ ನೀಲ್ ಅವರು ಕೊನೆಯುಸಿರೆಳೆದಿದ್ದು, ಈ ಆಘಾತಕಾರಿ ಸುದ್ದಿಯನ್ನು ಅವರ ಕುಟುಂಬಸ್ಥರು ನಟನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪ್ರಕಟಣೆಯ ಮೂಲಕ ಖಚಿತಪಡಿಸಿದ್ದಾರೆ. ‘ಅತ್ಯಂತ ತೀವ್ರವಾದ ದುಃಖದೊಂದಿಗೆ ನಾವು ಸ್ಯಾಮ್ ನೀಲ್…

Read More

ತ್ರಿಷಾ ಹಂಚಿಕೊಂಡಿದ್ದು ಹಳೆಯ ಫೋಟೋ? ಸಾಕ್ಷಿ ತಂದ ಫ್ಯಾನ್ಸ್ – Kannada News | Trisha’s Old Photo for Vijay’s Birthday? Fans Uncover Truth

ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಅವರ ಜನ್ಮದಿನದ ಅಂಗವಾಗಿ ನಟಿ ತ್ರಿಷಾ ಕೃಷ್ಣನ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಒಂದು ಫೋಟೋ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ತ್ರಿಷಾ ಅವರು ವಿಜಯ್ ಜೊತೆ ನಿಂತಿದ್ದಾರೆ. ಎದರು ಕೇಕ್ ಇದೆ. ವಿಜಯ್ ಅವರ ಬರ್ತ್‌ಡೇ ಆಚರಣೆಯ ಸಂದರ್ಭದಲ್ಲಿ ಕ್ಲಿಕ್ಕಿಸಲಾದ ಇತ್ತೀಚಿನ ಫೋಟೋ ಇದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅಭಿಮಾನಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕ್ಷಿ ಸಮೇತ ಈ ಫೋಟೋದ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಹೌದು, ನಟಿ…

Read More

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:…

Read More

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್ – Kannada News | Dr Gururaj Karajagi gives Some Tips to Students about Exams

ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್​​​​ನಿಂದಲೇ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪರೀಕ್ಷೆ ತಿಂಗಳು ಎಂದೇ ಕರೆಯಲಾಗುತ್ತೆ. ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆ ಅಂದ್ರೆ ಸಾಕು ಭಯ ಹುಟ್ಟಿಸುತ್ತೆ. ಪ್ರತಿ ವಿಷಯಕ್ಕೆ ಎಷ್ಟು ದಿನಗಳು ಬೇಕು, ಯಾವ ಚಾಪ್ಟರ್ ಎಷ್ಟು ಗಂಟೆ ಓದಬೇಕು, ರಿವಿಷನ್‌ಗೆ ಎಷ್ಟು ಸಮಯ ಬೇಕು ಎನ್ನುವ ಗೊಂದಗಳು ವಿದ್ಯಾರ್ಥಿಗಳಲ್ಲಿ ಇದ್ದೇ ಇರುತ್ತವೆ. ಹೀಗಾಗಿ ಪರೀಕ್ಷೆ…

Read More

‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರು, ಜೂನ್ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ನಿಯೋಜನೆಗೊಂಡಿರುವ ಬೆನ್ನಲ್ಲೇ, ರಾಯಚೂರು ತಾಲೂಕಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸಡಗರ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದ ದೇವಸ್ಥಾನದ ಮೂಲ ಅರ್ಚಕ ಶಾಮಾಚಾರ್ಯರು ಟಿವಿ9 ಎದುರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದ ರಾಯಚೂರು ಅರ್ಚಕರ ಭವಿಷ್ಯ ನಿಜವಾಗಿದೆ. ಪಂಚಮುಖಿ ಸನ್ನಿಧಿಯಲ್ಲಿ ಈ ಹಿಂದೆ ಪೂಜೆ ಸಲ್ಲಿಸಿದ್ದ…

Read More