Headlines

ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues

ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 20, ವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ವಿನಾಯಕ ಚತುರ್ಥಿಯಾಗಿದ್ದು, ಶುಕ್ಲ ಪಕ್ಷದ ಚತುರ್ಥಿ, ಆರ್ದ್ರಾ ನಕ್ಷತ್ರ, ಶೂಲ ಯೋಗ ಮತ್ತು ಭದ್ರಕರಣ ಇರಲಿದೆ. ಸೂರ್ಯ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಮಧ್ಯಾಹ್ನ 12:15 ರಿಂದ 1:50 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲವು ಬೆಳಗ್ಗೆ 10:40 ರಿಂದ…

Read More

ಮೈದಾನದಲ್ಲಿ ದೇವದತ್ ಪಡಿಕ್ಕಲ್​ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ? – Kannada News | Do You Know Whose Gold Chain Devdutt Padikkal Handed Over

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಲು ಕ್ರೀಸ್​ಗೆ ಆಗಮಿಸಿದ ದೇವದತ್ ಪಡಿಕ್ಕಲ್​ಗೆ ಮೈದಾನದಲ್ಲಿ ಚಿನ್ನದ ಸರ ಬಿದ್ದು ಸಿಕ್ಕಿತ್ತು. ಬೌನ್ಸರ್​ಗೆ ತುಂಡಾದ ಚಿನ್ನದ ಸರ! ಆರ್​ಸಿಬಿ ಇನಿಂಗ್ಸ್​ನ ನಾಲ್ಕನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್…

Read More

Margashira Amavasya: ನಾಳೆ ವರ್ಷದ ಕೊನೆಯ ಅಮಾವಾಸ್ಯೆ; ಮಾರ್ಗಶಿರ ಅಮಾವಾಸ್ಯೆಯ ಮಹತ್ವ ಮತ್ತು ಪೂಜಾ ವಿಧಾನ ತಿಳಿಯಿರಿ – Kannada News | Margashira Amavasya: Significance, Rituals and Dosha Remedies

ಹಿಂದೂ ಸಂಸ್ಕೃತಿಯ ಪ್ರಕಾರ ಮಾರ್ಗಶಿರ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಶುಭ ದಿನದಂದು, ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗಲು ಶ್ರಾದ್ಧ ಮತ್ತು ತರ್ಪಣಗಳನ್ನು ಮಾಡಲಾಗುತ್ತದೆ. ಕಾಲ ಸರ್ಪದೋಷದಿಂದ ಬಳಲುತ್ತಿರುವವರು ಈ ದಿನದಂದು ಉಪವಾಸ ಮಾಡಬೇಕು ಎಂದು ವಿದ್ವಾಂಸರು ಹೇಳುತ್ತಾರೆ. ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಮಾರ್ಗಶಿರ ಅಮಾವಾಸ್ಯೆಯ ದಿನದಂದು ಅಶ್ವತ್ಥ ಮರದ ಬಳಿ ದೀಪ ಹಚ್ಚಬೇಕು. ಈ ವರ್ಷ ಮಾರ್ಗಶಿರ ಅಮಾವಾಸ್ಯೆ ಡಿಸೆಂಬರ್ 19, ಶುಕ್ರವಾರದಂದು ಬಂದಿದೆ. ಮಾರ್ಗಶಿರ ಅಮಾವಾಸ್ಯೆಯ ಶುಭ ಸಮಯ: ಮಾರ್ಗಶಿರ ಅಮಾವಾಸ್ಯೆ ತಾ.19-12-25…

Read More

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್‌ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೇ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್​ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದಿದ್ದು, ಅರೆಸ್ಟ್​ ಪ್ರಕ್ರಿಯೆಗಳು ನಡೆದಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ…

Read More

ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ! – Kannada News | Team India have dropped 9 catches so far in this T20 World Cup 2026

T20 World Cup 2026: ಕ್ಯಾಚಸ್ ವಿನ್ ಮ್ಯಾಚಸ್ ಎಂಬುದು ಕ್ರಿಕೆಟ್‌ನ ಅತ್ಯಂತ ಜನಪ್ರಿಯ ನಾಣ್ಣುಡಿ. ಫೀಲ್ಡಿಂಗ್ ಪಂದ್ಯದ ಫಲಿತಾಂಶವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದನ್ನು ಇದು ಒತ್ತಿಹೇಳುತ್ತದೆ. ಈ ಹೇಳಿಕೆ ಟೀಮ್ ಇಂಡಿಯಾಗೆ ಅನ್ವಯಿಸಲಿದೆಯಾ ಎಂದು ಕೇಳಿದ್ರೆ ಸದ್ಯದ ಮಟ್ಟಿಗೆ ಇಲ್ಲ ಎನ್ನಬಹುದು. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರರು ಕೈ ಬಿಟ್ಟಿರುವುದು ಬರೋಬ್ಬರಿ 9 ಕ್ಯಾಚ್​ಗಳನ್ನು. ಇದಾಗ್ಯೂ ಭಾರತ ತಂಡ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಮುಂದಿನ ಸುತ್ತಿನಲ್ಲೂ ಇದೇ…

Read More

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

‘ಮದರ್ ಪ್ರಾಮಿಸ್’ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ, ಡಾಲಿ ಬೇಸರ – Kannada News | Daali Dhananjay upset about negative promotion on Mother Promise movie

ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಾಣವನ್ನೂ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕೆಲವೇ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈಗಾಗಲೇ ಸಿನಿಮಾ ನೋಡಿರುವವರು ಇದೊಂದು ಒಳ್ಳೆಯ ಸದಭಿರುಚಿಯ ಹಾಸ್ಯ ಪ್ರಧಾನ ಸಿನಿಮಾ ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾದ ಶೋಗಳು ಸಹ ಚೆನ್ನಾಗಿ ಹೌಸ್ ಫುಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಹರಿದಾಡುತ್ತಿವೆ. ಆದರೆ ಇವುಗಳ ಜೊತೆಯಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯ ಬಿತ್ತುವ ಪ್ರಯತ್ನದಲ್ಲಿ ನಿರತರಾಗಿದ್ದು, ಅಂಥಹವರ…

Read More