Headlines

ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ  ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು…

Read More

ಚುನಾವಣೆ ಸಮಯದಲ್ಲಿ ವಿಜಯ್ ವಿರುದ್ಧ ದ್ವೇಷ ತೀರಿಸಿಕೊಂಡರೇ ನಟ ಅಜಿತ್ ಕುಮಾರ್? – Kannada News | Did Ajith Kumar indirectly said do not vote for Thalapathy Vijay

ತಮಿಳುನಾಡಿನಲ್ಲಿ ಚುನಾವಣೆ ಚಾಲ್ತಿಯಲ್ಲಿದೆ. ಇಂದು (ಏಪ್ರಿಲ್ 23) ಮತದಾನ ನಡೆದಿದೆ. ತಮಿಳು ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಸಹ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಸಹ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಎದುರಾಳಿಗಳು. ಪರಸ್ಪರರ ಅಭಿಮಾನಿಗಳು ಸಹ ಎದುರಾಳಿಗಳಂತೇ ವರ್ತಿಸುತ್ತಾರೆ. ಇದೆಲ್ಲ ಹೀಗಿರುವಾಗ, ಅಜಿತ್ ಅವರು ಪರೋಕ್ಷವಾಗಿ ದಳಪತಿ ವಿಜಯ್​​ಗೆ ಮತ ಹಾಕಬೇಡಿ ಎಂಬ ಸಂದೇಶ…

Read More

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಒಂದು ವಾಟ್ಸಾಪ್ ಮೆಸೇಜಿನಿಂದ ರದ್ದಾಯ್ತು ಯುಜಿ ಪರೀಕ್ಷೆ – Kannada News | NEET UG 2026 paper leak; How a WhatsApp Group message led to exams cancellation in India

ನವದೆಹಲಿ, ಮೇ 12: 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳ ಕನಸು ಇಂದು ಛಿದ್ರವಾಗಿದೆ. NEET-UG 2026 ಪರೀಕ್ಷೆಯು ವ್ಯವಸ್ಥಿತ ವೈಫಲ್ಯದ ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯು (NEET) ಈಗ ಭಾರಿ ಹಗರಣವಾಗಿ ಬೆಳೆದಿದೆ. ತೀವ್ರ ಪ್ರತಿಭಟನೆಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ವಿದ್ಯಾರ್ಥಿಯೊಬ್ಬ ಹಾಸ್ಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಗೆ ಕಳುಹಿಸಿದ್ದ ವಾಟ್ಸಾಪ್ ಮೆಸೇಜಿನಿಂದಾಗಿಯೇ ಈ ಇಡೀ ಹಗರಣ ಬಯಲಾದಂತಾಗಿದೆ. ಅಷ್ಟಕ್ಕೂ ಆ ಮೆಸೇಜ್ ಏನು? ದೇಶದಲ್ಲಿ…

Read More

ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint

ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್‌ಎಎಲ್‌ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್‌ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್‌ಗಳನ್ನು ತಲಕಾವೇರಿ ಲೇಔಟ್‌ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್‌ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…

Read More

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ

ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ…

Read More

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ – Kannada News | The Significance and Benefits of Applying Vibhuti, Kumkum, and Gandha on Childrens Foreheads

ಮಕ್ಕಳಿಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದರ ಹಿಂದಿರುವ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬೆಳಗ್ಗೆ 10 ಗಂಟೆಯ ತನಕದ ಸಮಯವು ಅತ್ಯಂತ ಪ್ರಶಾಂತ ಮತ್ತು ಅದ್ಭುತವಾದ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮನೆಯಲ್ಲಿನ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಹಣೆಗೆ ಪವಿತ್ರ ತಿಲಕವನ್ನು ಧರಿಸುವುದು ಸಂಪ್ರದಾಯ. ಮಕ್ಕಳಿಗೆ, ಅದರಲ್ಲೂ ಪುಟ್ಟ ಹೆಣ್ಣುಮಕ್ಕಳು ಅಥವಾ ಗಂಡುಮಕ್ಕಳು,…

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ – Kannada News | DCP Talks about attempted robbery in seshadripuram canara bank at Bengaluru

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಮಳೆಯಲ್ಲಿ ನೆನೆಯಲು ಇಷ್ಟವಿದ್ದರೆ ಈ ವಿಷಯಗಳನ್ನು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ – Kannada News | Does Getting Wet in the Rain Cause Fever? Experts Explain the Facts

ಮಳೆಯಲ್ಲಿ ನೆನೆಯುವುದರಿಂದ ಸಿಗುವ ಪ್ರಯೋಜನಗಳುImage Credit source: Getty Images ಮಳೆಗಾಲ ಕೆಲವರಿಗೆ ಇಷ್ಟವಾಗದಿರಬಹುದು. ಆದರೆ ಈ ಋತು ಆರಂಭವಾಗುತ್ತಿದ್ದಂತೆ ತಂಪಾದ ಗಾಳಿ ಮತ್ತು ಜಿನುಗುವ ಮಳೆ (Rain) ಮನಸ್ಸಿಗೆ ಹೊಸ ಉಲ್ಲಾಸ ನೀಡುವುದರಿಂದ ಮಳೆಯಲ್ಲಿ ನೆನೆಯಲು ಅನೇಕರಿಗೆ ಇಷ್ಟವಾಗುತ್ತದೆ. ಈ ಅನುಭವ ಎಲ್ಲಾ ಸಮಯದಲ್ಲಿಯೂ ಸಿಗದಿರುವುದರಿಂದ ಇದನ್ನು ಸಿಕ್ಕಾಗ ಆನಂದಿಸುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಆದರೆ ಕೆಲವರಿಗೆ ಮಳೆಯಲ್ಲಿ ನೆನೆದರೆ ಆರೋಗ್ಯ ಹಾಳಾಗುತ್ತದೆ ಎಂಬ ಭಯವಿರುತ್ತದೆ. ಆರೋಗ್ಯ ತಜ್ಞರು ಆರೋಗ್ಯವಂತ ವ್ಯಕ್ತಿ ಅಲ್ಪ ಸಮಯ ಮಳೆಯಲ್ಲಿ…

Read More

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…

Read More