Headlines

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Bengaluru Fire News: One Dead, Four Injured in Nagarbhavi Hotel Fire Accident Due to Suffocation

ನಾಗರಬಾವಿ ಹೋಟೆಲ್​ನಲ್ಲಿ ಬೆಂಕಿImage Credit source: tv9 ಬೆಂಗಳೂರು, ಮೇ 9: ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ. ಎಕ್ಸ್​​ ಪೋಸ್ಟ್​​…

Read More

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ,…

Read More

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್ – Kannada News | Pakistan T20 World Cup 2026 Squad: Who’s In, Who’s Out After Last WC Performance

2026 ರ ಟಿ20 ವಿಶ್ವಕಪ್ (T20 World Cup 2026) ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ಟೂರ್ನಿಗಾಗಿ 20 ತಂಡಗಳಲ್ಲಿ 15 ತಂಡಗಳನ್ನು ಪ್ರಕಟಿಸಲಾಗಿತ್ತು. ಇದೀಗ ಜನವರಿ 25 ರಂದು ಪಾಕಿಸ್ತಾನ ವಿಶ್ವಕಪ್ ಟೂರ್ನಿಗಾಗಿ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಈ ಟೂರ್ನಿಗಾಗಿ ತಂಡವನ್ನು ಘೋಷಿಸಿದ 16 ನೇ ದೇಶ ಪಾಕಿಸ್ತಾನ. ಕಳೆದ ವಿಶ್ವಕಪ್‌ ತಂಡಕ್ಕೆ ಹೋಲಿಸಿದರೆ ಈ ಬಾರಿ ಪಾಕಿಸ್ತಾನ ತಂಡದಲ್ಲಿ 7 ಬದಲಾವಣೆಗಳನ್ನು ಮಾಡಲಾಗಿದೆ. ಗಮನಾರ್ಹವಾಗಿ…

Read More

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ – Kannada News

ಡಿಕೆ ಶಿವಕುಮಾರ್​​ ಸಚಿವ ಸಂಪುಟದ ಮಂತ್ರಿಗಳ ಜತೆImage Credit source: Tv9 kannada ಹುಬ್ಬಳ್ಳಿ, ಜೂ.4: ರಾಜ್ಯದಲ್ಲಿ ಡಿಕೆ ಶಿವಕುಮಾರ್​ ಅವರ ನೂತನ ಸರ್ಕಾರ ರಚನೆ ಆಗಿದೆ. 13 ಸಚಿವರ ಜತೆಗೆ ಮುಖ್ಯಮಂತ್ರಿಯಾಗಿ ನೆನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜತೆಗೆ ಸಚಿವ ಸಂಪುಟ ಸಭೆಯನ್ನು ಮಾಡಿ ಮಹತ್ವದ ತಿರ್ಮಾನವನ್ನು ತೆಗೆದುಕೊಂಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು ಇಟ್ಟಿದೆ. ಈಗಾಗಲೇ ಡಿಕೆ ಶಿವಕುಮಾರ್​​ ನೇತೃತ್ವದ ಸರ್ಕಾರದಲ್ಲಿ ಯು.ಟಿ…

Read More

ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು – Kannada News | Driver Loses Control: Orange Loaded Lorry Accident on Tumkur Bengaluru Highway

ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ…

Read More

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ…

Read More

ಅನಾರೋಗ್ಯದಿಂದ ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ – Kannada News | Minister D. Sudhakar Passes Away Due to Illness: Public Holiday in Chitradurga Tomorrow

ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಯನ್ನೂ ಆಚರಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​​ ನಾಯಕ ಸುರ್ಜೇವಾಲ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿರಲಿದ್ದಾರೆ. Source link

Read More

ದೆಹಲಿಯಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರ ಜಾಲ ಪತ್ತೆ; 7 ಮಂದಿ ಬಂಧನ – Kannada News | Pakistan ISI backed terror network busted in Delhi 7 arrested

ನವದೆಹಲಿ, ಜೂನ್ 16: ದೇಶದ ಭದ್ರತಾ ಸಂಸ್ಥೆಗಳ ನಿರಂತರ ನಿಗಾ ಮತ್ತು ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೆಹಲಿಯಲ್ಲಿ (Delhi) ಸಂಭವಿಸಬೇಕಿದ್ದ ಭಾರಿ ದುರಂತವೊಂದು ತಪ್ಪಿದೆ. ಪಾಕಿಸ್ತಾನದ ನೆರವಿನಿಂದ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಅಂತಾರಾಷ್ಟ್ರೀಯ ಉಗ್ರ ಜಾಲದ 7 ಜನ ಸಕ್ರಿಯ ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಬ್ಬಗಳ ಸಂದರ್ಭದಲ್ಲಿ ದೆಹಲಿ ಮತ್ತು ದೇಶದ ಇತರ ಪ್ರಮುಖ ನಗರಗಳಲ್ಲಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ…

Read More