Headlines

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More

ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್​​ಗೆ..!

ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್​​​​ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​​​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್…

Read More

Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು – Kannada News | Hallmarking the silver may become mandatory soon, says report

ನವದೆಹಲಿ, ಜನವರಿ 7: ಚಿನ್ನದ ಪರಿಶುದ್ಧತೆಯ ಮಟ್ಟ ತೋರಿಸುವ ಹಾಲ್ಮಾರ್ಕ್ ಗುರುತು ವ್ಯವಸ್ಥೆಯನ್ನು ಬೆಳ್ಳಿಗೂ (Silver) ತರಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಹಕರಿಗೆ ನೈಜ ಬೆಳ್ಳಿ ವಸ್ತುಗಳು ದೊರಕಲು ಈ ಹಾಲ್ಮಾರ್ಕಿಂಗ್ ವ್ಯವಸ್ಥೆ ನೆರವಾಗಲಿದೆ. ಶೀಘ್ರದಲ್ಲೇ ಬೆಳ್ಳಿಗೂ ಹಾಲ್ಮಾರ್ಕಿಂಗ್ ಮುದ್ರೆ ಹಾಕುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್​ನ (ಬಿಐಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿ ಕಂಟ್ರೋಲ್ ವೆಬ್​ಸೈಟ್​ನಲ್ಲಿ ವರದಿಯಾಗಿದೆ. ಬೆಳ್ಳಿ ಆಭರಣಗಳು ಮತ್ತು ಗಟ್ಟಿಗಳಿಗೆ ಹಾಲ್ಮಾರ್ಕ್ ಗುರುತು ಮಾಡುವ ಕಾರ್ಯ ಈಗಾಗಲೇ ಮಾಡಲಾಗುತ್ತಿದೆ. ಈವರೆಗೂ…

Read More

iPhone 18 Pro Max: ಡಿಎಸ್ಎಲ್ಆರ್ ತರಹದ ಕ್ಯಾಮೆರಾ: ಐಫೋನ್ 18 ಬಗ್ಗೆ ಹೊರಬಿತ್ತು ಶಾಕಿಂಗ್ ಮಾಹಿತಿ

ಬೆಂಗಳೂರು (ಏ. 05): ವಿಶ್ವಪ್ರಸಿದ್ಧ ಟೆಕ್ ದೈತ್ಯ ಆಪಲ್‌ನಿಂದ (Apple) ಮುಂಬರುವ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಮಾದರಿಗಳ ಬಗ್ಗೆ ಒಂದೊಂದೆ ಸೋರಿಕೆಗಳು ಹೊರಬರುತ್ತಿವೆ. ಈ ಬಾರಿ ಕಂಪನಿಯು ಛಾಯಾಗ್ರಹಣ ಸಾಮರ್ಥ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ವರದಿಯಾಗಿದೆ. ಹೊಸ ಕ್ಯಾಮೆರಾ ತಂತ್ರಜ್ಞಾನಗಳು ಮತ್ತು ಡಿಎಸ್‌ಎಲ್‌ಆರ್ ತರಹದ ವೈಶಿಷ್ಟ್ಯಗಳು ಬಳಕೆದಾರರಿಗೆ ನೀಡಲು ಆಪಲ್ ಮುಂದಾಗಿದೆಯಂತೆ. ವರದಿಗಳ ಪ್ರಕಾರ, ಐಫೋನ್ 18 ಪ್ರೊ ಸರಣಿಯು ಹೊಸ 48-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ….

Read More

ಸ್ಟಾರ್ ಹೀರೋ ನೀಡಿದ ಆ ಒಂದು ಸಲಹೆಯನ್ನು ಇಂದಿಗೂ ಪಾಲಿಸುತ್ತಿದ್ದಾರೆ ಕಾಜಲ್ ಅಗರ್ವಾಲ್ – Kannada News | Kajal Aggarwal: Allu Arjun’s Acting Advice and Prabhas High Heels Story Revealed

ನಟಿ ಕಾಜಲ್ ಅಗರ್ವಾಲ್ (Kajal) ಸದ್ಯ ಸಿನಿಮಾಗಳ ವೇಗವನ್ನು ಕೊಂಚ ಕಡಿಮೆ ಮಾಡಿದ್ದಾರೆ. ಮದುವೆಯ ನಂತರ ಈ ನಟಿ ಆಯ್ದ ಕಥೆಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಭಗವಂತ ಕೇಸರಿ’ ಚಿತ್ರದ ಯಶಸ್ಸಿನ ನಂತರ ಕಾಜಲ್ ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾ ಸೈನ್ ಮಾಡಿಲ್ಲ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಅವರು, ತಮ್ಮ ಸಹನಟರ ಬಗ್ಗೆ ಕೆಲವು ಆಸಕ್ತಿದಾಯಕ ಮತ್ತು ಅಪರೂಪದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೆಟ್‌ನಲ್ಲಿ ಎಲ್ಲ ಸಹನಟರು ತಮಗೆ ತುಂಬ ಸಹಕಾರ ನೀಡುತ್ತಾರೆ ಹಾಗೂ ತಾವು ಯಾವಾಗಲೂ ಸಹೋದ್ಯೋಗಿಗಳ ಸಲಹೆಗಳನ್ನು…

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್

ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋಗೆ ‘ಮಾರ್ಕ್’ ಸಿನಿಮಾದ ಹಾಡು ಬಳಸಿದ್ದಕ್ಕೆ ಡಾಗ್ ಸತೀಶ್ (Dog Satish) ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿನಯ್ ಗೌಡ, ರಜತ್ ಮುಂತಾದವರು ಸತೀಶ್ ಮೇಲೆ ಗರಂ ಆಗಿದ್ದರು. ಈ ಪ್ರಕರಣ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಆ ಬಗ್ಗೆ ಸತೀಶ್ ಮಾತಾಡಿದ್ದಾರೆ. ‘ಸತ್ರೂ ನಾನು ವಿಡಿಯೋ ಡಿಲೀಟ್ ಮಾಡಲ್ಲ. ನಾನು ಇರುವುದೇ ಹೀಗೆ. ತಪ್ಪು ಮಾಡಲ್ಲ. ತಪ್ಪು ಮಾಡಿದ್ದರೆ ನಾನು ಕ್ಷಮೆ ಕೇಳೋಕೆ ರೆಡಿ. ತಪ್ಪು ಮಾಡಿಲ್ಲ ಎಂದರೆ ಅದನ್ನು ಎಲ್ಲಿಯವರೆಗೆ…

Read More

LSG vs DC: ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ಲಕ್ನೋ ‘ಸೂಪರ್ ಸ್ಟಾರ್ಸ್’

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಲಕ್ನೋ ಈ ಪಂದ್ಯದಲ್ಲಿ ರನ್ ಮಳೆ ಹರಿಸುವ ನಿರೀಕ್ಷೆಯಿತ್ತು. ಆದರೆ ಮೊದಲ ಪಂದ್ಯದಲ್ಲಿ ಆ ನಿರೀಕ್ಷೆ ಸುಳ್ಳಾಗಿದೆ. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಪಂದ್ಯದ ಮೂರನೇ ಓವರ್​ನಲ್ಲಿ…

Read More

ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ – Kannada News | Arjun Sarja emotional about financial loss and Sobhan Babu advice

ಈಗ ಎಲ್ಲರೂ ಆಕ್ಷನ್ ಕಿಂಗ್​​ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್​​ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Read More

ಕೆಲಸಕ್ಕೆ ಬೇಕು, ಆದ್ರೆ ಕನ್ನಡಿಗರು ಬೇಡ್ವಂತೆ: ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ – Kannada News | requires Non Kannada HR: Bengaluru Skillsonics Company Vacancy Post Triggers Kannadiga

ಬೆಂಗಳೂರು, (ಜನವರಿ 11): ಖಾಸಗಿ ಕಂಪನಿಗಳು ಕನ್ನಡ (Kannada) ನೆಲದಲ್ಲಿದ್ರೂ, ಕನ್ನಡಿಗರನ್ನ ಕಡೆಗಣಿಸೋದ್ರಲ್ಲಿ ಮುಂದಾಗಿದ್ದಾರೆ. ಕಳೆದ ವಾರ ಕಾಲೇಜ್ ನಲ್ಲಿ ಕನ್ನಡ ಮಾತನಾಡುವುದಕ್ಕೆ ದೊಡ್ಡ ಗಲಾಟೆಯೇ ನಡೆದಿತ್ತು. ಇದೀಗ ಬೆಂಗಳೂರಿನ (Bengaluru) ಜೆ ಪಿ ನಗರದಲ್ಲಿರುವ ‘ಸ್ಕಿಲ್ಸ್ ಸೋನಿಕ್ಸ್’ ಅನ್ನೋ ಖಾಸಗಿ ಕಂಪನಿಯಿಂದ ನೌಕ್ರಿ ಡಾಟ್ ಕಾಂ ನಲ್ಲಿ ನೌಕರಿಗಾಗಿ ಪ್ರಕಟಣೆ ಹೊರಡಿಸಿದ್ದು, ಕನ್ನಡ ಗೊತ್ತಿಲ್ಲದ ಅಭ್ಯರ್ಥಿಗಳಿಗೆ ಆದ್ಯತೆ “NON KANNADA HR” ಬೇಕು ಅಂತ ಪ್ರಕಟಣೆ ಕೊಟ್ಟದ್ದಾರೆ. ಈ ಪ್ರಕಟಣೆ ಕನ್ನಡಿಗರನ್ನ ಕೆರಳಿಸಿದ್ದು, ಎಕ್ಸ್ ನಲ್ಲಿ…

Read More