ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

TV9 Kannada News Live: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಹಾಕಿದ್ಯಾರು? – Kannada News | TV9 Kannada News Live: Dearness Allowance Hike for State Government Employees; Bomb Threat to PM Modi Event Investigated

ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಲೋಹಿತ್​​ ಎಂಬಾತ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ಪರಿಶೀಲನೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಲೋಹಿತ್ ಮನೆಯಲ್ಲಿ ಇಂದು ಕೋರಮಂಗಲ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಜಂಟಿಯಾಗಿ ಶೋಧ ಮಾಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ,  ಲೋಹಿತ್ ಸದಾ ನಶೆಯಲ್ಲಿರುತ್ತಿದ್ದ ಮತ್ತು ಮನೆಯಲ್ಲಿ ಒಬ್ಬೊಬ್ಬನೇ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪೂಜೆಯಲ್ಲಿ…

Read More

Video: ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ – Kannada News | Centuries of Bond Iran Representative Backs Strong Ties With India

ಇರಾನ್, ಮಾರ್ಚ್​ 06: ಅಮೆರಿಕ ಇಸ್ರೇಲ್ ಇರಾನ್ ಮೇಲೆ ಕಳೆದ ಒಂದು ವಾರದಿಂದ ದಾಳಿ ನಡೆಸುತ್ತಿದೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಇದರಿಂದ ಭಾರತಕ್ಕೆ ಸೇರಿದಂತೆ ಹಲವು ದೇಶಗಳಿಗೆ ತೈಲ ಪೂರೈಕೆಯಲ್ಲಿ ವ್ಯಕ್ತಿಯ ಉಂಟಾಗುವ ಸಾಧ್ಯತೆ ಇದೆ. ನಮ್ಮದು ಇಂದು ನಿನ್ನೆಯ ಸಂಬಂಧವಲ್ಲ,  ಭಾರತದೊಂದಿಗಿನ ಸಂಬಂಧ ಎಂದೂ ಹಾಳಾಗಲು ಬಿಡುವುದಿಲ್ಲ ಎಂದು ಇರಾನ್​ನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕಿಮೆಲಾಹಿ ಹೇಳಿದ್ದಾರೆ. ಈಗ 30 ದಿನಗಳ ಕಾಲ ರಷ್ಯಾದಿಂದ ಭಾರತ ತೈಲ ಖರೀದಿ ಮಾಡಬಹುದು ಎಂದು ಅಮೆರಿಕ…

Read More

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು…

Read More

ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಕಮ್​​ಬ್ಯಾಕ್: ನಾಯಕ ಯಾರು? – Kannada News | Amulya re entry to sandalwood from Pikaboo movie

ಬಾಲ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಅಮೂಲ್ಯ (Amulya) ನಾಯಕಿಯಾಗಿ ಸಖತ್ ಸದ್ದು ಮಾಡಿದ್ದವರು. ಆದರೆ ಹಲವು ನಾಯಕಿಯರಂತೆ ಮದುವೆ, ಮಕ್ಕಳ ಬಳಿಕ ಚಿತ್ರರಂಗದಿಂದ ದೂರಾದರು. ಇದೀಗ ನಟಿ ಅಮೂಲ್ಯ ಬರೋಬ್ಬರಿ ಎಂಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್​​ವುಡ್​​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ತಮ್ಮಂತೆ ಕ್ಯೂಟ್ ಆದ ಹೆಸರಿರುವ ಸಿನಿಮಾ ಮೂಲಕ. ಅಷ್ಟಕ್ಕೂ ಕ್ಯೂಟ್ ನಟಿ ಅಮೂಲ್ಯಗೆ ನಾಯಕ ಯಾರು? ‘ಪೀಕಬೂ’ ಹೆಸರಿನ ಸಿನಿಮಾನಲ್ಲಿ ಅಮೂಲ್ಯ ನಟಿಸುತ್ತಿದ್ದು, ಈ ಸಿನಿಮಾವನ್ನು ಮಂಜು ಸ್ವರಾಜ್ ನಿರ್ದೇಶನ ಮಾಡುತ್ತಿದ್ದಾರೆ….

Read More

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ…

Read More

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಭಕ್ತರ ಪುಣ್ಯಸ್ನಾನಕ್ಕೂ ಪರದಾಟ – Kannada News | Mantralayam Faces Severe Water Scarcity Ahead of Summer

ರಾಯಚೂರು, ಫೆಬ್ರವರಿ 20: ಮಂತ್ರಾಲಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತೀವ್ರ ನೀರಿನ ಸಮಸ್ಯೆ ತಲೆದೋರಿದೆ. ಪುಣ್ಯಸ್ನಾನ ಮಾಡಲು ಬರುವ ರಾಯರ ಭಕ್ತರು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುತ್ತಿದ್ದಾರೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಕುಸಿದಿದ್ದು, ಜಲಾಶಯದಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರ ಲಭ್ಯವಿದೆ. ನದಿಯ ಗೇಟುಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಮತ್ತು ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಲು ಮಂತ್ರಾಲಯ ಮಠವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಮಠದ ವತಿಯಿಂದ ಬೋರ್‌ವೆಲ್‌ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ,…

Read More

ಕೊನೆಯ 10 ಪಂದ್ಯಗಳಲ್ಲಿ 8 ತಂಡಗಳ ಪ್ಲೇಆಫ್​ ಭವಿಷ್ಯ ನಿರ್ಧಾರ! – Kannada News | IPL 2026: 10 Matches, 8 Teams, 4 Playoff Spots

IPL 2026: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಠಿಣ ಪ್ಲೇಆಫ್ ರೇಸ್‌ಗೆ 2026ರ ಸೀಸನ್ ಸಾಕ್ಷಿಯಾಗಿದೆ. ಲೀಗ್​ ಹಂತದ 60 ಪಂದ್ಯಗಳು ಮುಗಿದರೂ ಇನ್ನೂ ಕೂಡ ಯಾವುದೇ ತಂಡದ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಉಳಿದಿರುವ ಕೊನೆಯ 10 ಲೀಗ್ ಪಂದ್ಯಗಳು 8 ತಂಡಗಳ ಭವಿಷ್ಯವನ್ನು ನಿರ್ಧರಿಸಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದೀಗ 8 ತಂಡಗಳ ನಡುವೆ 4 ಸ್ಥಾನಗಳಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ…

Read More