Headlines

ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ – Kannada News | Karnataka Voter List Revision: Key Dates for Enrollment and Corrections

ಬೆಂಗಳೂರು, ಮೇ 14: ಚುನಾವಣಾ ಆಯೋಗವು ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ (SIR) ಘೋಷಿಸಿದ್ದು, ಕರ್ನಾಟಕಕ್ಕೂ ಇದು ಅನ್ವಯವಾಗಲಿದೆ. ಈ ಸಂಬಂಧ ಜೂ.20ರಿಂದ 29ರವರೆಗೆ ಅಧಿಕಾರಿಗಳಿಗೆ ತರಬೇತಿ ಮತ್ತು ಪೂರ್ವ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಭೇಟಿ ಮತ್ತು ಸಮೀಕ್ಷೆ ನಡೆಯಲಿದೆ. ಆ ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಆಗಲಿದ್ದು, ಆ.5ರಿಂದ ಸೆ.4ರವರೆಗೆ ಆಕ್ಷೇಪಣೆ, ಹೊಸ ಸೇರ್ಪಡೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಂತಿಮ ಮತದಾರರ…

Read More

Video: ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದೊಯ್ದ ಮೊಮ್ಮಗ – Kannada News | Grandson takes grandparents on a plane for the first time

ತಾನು ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯೊಂದಿಗೆ (grand parents) ಊರು ಸುತ್ತಬೇಕು. ಅವರ  ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಆ ಕನಸುಗಳು ನನಸಾಗುವ ಘಳಿಗೆ ಬಂದರೆ ಹೇಗಿರುತ್ತೆ ಎಂದು ನೀವು ಒಮ್ಮೆಯಾದ್ರೂ ಊಹಿಸಿದ್ದೀರಾ. ಆದರೆ ಈ ಹಿರಿಜೀವಗಳು ಮೊಮ್ಮಗನಿಂದಾಗಿ (grandson) ವಿಮಾನ ಹತ್ತುವಂತಾಗಿದೆ. ಹೌದು, ಮೊಮ್ಮಗನು ತನ್ನ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದು ಈ ವಿಡಿಯೋ ವೈರಲ್…

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More

ಆರ್​​ಸಿಬಿ ಅದ್ಭುತವ ವಿನ್ ಬಳಿಕ ಕೊಹ್ಲಿ ನಗು ನೋಡಿ – Kannada News | After Fabolous Win Virat Kohli Sweet Smile Video Goes viral

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್​​ಗಳ ಟಾರ್ಗೆಟ್​​ ಅನ್ನು 6.3 ಓವರ್​​ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಐಬಿಎಂ ಮಹಾಪತನ; ಆರು ದಶಕದಲ್ಲೇ ಹೀನಾಯ ಪ್ರದರ್ಶನ; 6.7 ಲಕ್ಷ ಕೋಟಿ ರೂ ಮೌಲ್ಯನಷ್ಟ; ಈ ಕುಸಿತಕ್ಕೆ ಏನು ಕಾರಣ? – Kannada News | IBM share price crash 25pc, biggest since 1967, reasons behind this fall

ವಾಷಿಂಗ್ಟನ್, ಜುಲೈ 15: ಜಾಗತಿಕ ತಂತ್ರಜ್ಞಾನ ದೈತ್ಯ IBM (ಇಂಟರ್ನ್ಯಾಷನಲ್ ಬಿಸಿನೆಸ್ ಮಷೀನ್ಸ್) ಕಂಪನಿಯ ಷೇರುಗಳು ಒಂದೇ ದಿನದಲ್ಲಿ ಬರೋಬ್ಬರಿ ಶೇ. 25.2 ರಷ್ಟು ಕುಸಿದಿವೆ. ಇದು ಕಂಪನಿಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಏಕದಿನ ಪತನವಾಗಿದ್ದು, 1987ರ ಪ್ರಸಿದ್ಧ “ಬ್ಲ್ಯಾಕ್ ಮಂಡೇ” ಮಾರುಕಟ್ಟೆ ಕುಸಿತದ ಸಂದರ್ಭದಲ್ಲೂ ಐಬಿಎಂ ಇಷ್ಟು ದೊಡ್ಡ ಹೊಡೆತ ತಿಂದಿರಲಿಲ್ಲ. ಈ ಒಂದೇ ದಿನದ ಪತನದಿಂದಾಗಿ ಕಂಪನಿಯ ಸುಮಾರು 70 ಬಿಲಿಯನ್ ಡಾಲರ್ (ಅಂದಾಜು 6.7 ಲಕ್ಷ ಕೋಟಿ ರೂ) ಮಾರುಕಟ್ಟೆ ಮೌಲ್ಯ ಧೂಳೀಪಟವಾಗಿದೆ….

Read More

ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?

ಬೆಂಗಳೂರು, ಮೇ.29: ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಮಾಜಿ ಸಚಿವರ ಪೈಕಿ 16 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದ್ದು, 13 ಮಂದಿ ಮತ್ತೆ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಕೆ.ಹೆಚ್. ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಲ್…

Read More

ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ – Kannada News | India’s Economy Resilient Amidst Geopolitical Tensions: Fitch BMI Highlights 3 Buffers

ನವದೆಹಲಿ, ಏಪ್ರಿಲ್ 22: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ (Geopolitical Tensions) ಜಾಗತಿಕ ಆರ್ಥಿಕತೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಆದರೆ, ಫಿಚ್ (Fitch) ಸಮೂಹದ ವಿಶ್ಲೇಷಣಾ ಘಟಕವಾದ ಬಿಎಂಐ (BMI) ವರದಿಯ ಪ್ರಕಾರ, ಭಾರತವು ಇಂತಹ ಆರ್ಥಿಕ ಬಿರುಗಾಳಿಯನ್ನು ಎದುರಿಸಲು ಮೂರು ಪ್ರಮುಖ ‘ಬಫರ್’ಗಳನ್ನು (ರಕ್ಷಣಾತ್ಮಕ ಅಂಶಗಳನ್ನು) ಹೊಂದಿದೆ. 1. ಅನಿಲ ಅವಲಂಬನೆಗಿಂತ ತೈಲದ ಮೇಲಿನ ನಿಯಂತ್ರಣ ಇತರ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಒಂದು ದೊಡ್ಡ ಅನುಕೂಲವಿದೆ. ಪ್ರಸ್ತುತ ಸಂಘರ್ಷದಿಂದ ನೈಸರ್ಗಿಕ…

Read More

ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ಬೆಂಗಳೂರು, ಮಾರ್ಚ್ 27: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ (Bank Holidays) ಇದೆ. ಕೆಲ ರಜೆಗಳು ಪ್ರಾದೇಶಿಕವಾಗಿದ್ದು, ಆಯಾ ಪ್ರದೇಶಕ್ಕೆ ಸೀಮಿತವಾಗಿರುತ್ತದೆ. ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್​ನಲ್ಲಿ ಹಬ್ಬ ಹರಿದಿನಗಳು ಕಡಿಮೆ. ಕ್ರೈಸ್ತರ ಗುಡ್ ಫ್ರೈಡೆ, ಈಸ್ಟರ್ ಹಬ್ಬಗಳು ಎಪ್ರಿಲ್​ನಲ್ಲಿ ಇವೆ. ಈಸ್ಟರ್ ಹಬ್ಬ ಭಾನುವಾರ ಬಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳಿಗೆ ಹೆಚ್ಚುವರಿ ರಜೆ ಸಿಗುವುದಿಲ್ಲ. ಅಂಬೇಡ್ಕರ್ ಜಯಂತಿ, ಬಸವ ಜಯಂತಿ ಕೂಡ ಏಪ್ರಿಲ್​ನಲ್ಲೇ ಇವೆ. ನಾಲ್ಕು ಭಾನುವಾರ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ – Kannada News | Hubballi Honour Killing Case: vivekananda Dalit Family Follows Basava tatva Said By Minister Santosh Lad

ಹುಬ್ಬಳ್ಳಿ, (ಡಿಸೆಂಬರ್ 27): ಇದೇ ಡಿಸೆಂಬರ್ 21ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ (Hubballi Honour Killing Case) ದೇಶವೇ ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ (Dalit Family )ವಿವೇಕಾನಂದ (vivekananda) ಎನ್ನುವ ಯುವಕನನ್ನು ಮೇಲ್ಜಾತಿಯ ಯುವತಿ ಮಾನ್ಯ ಪ್ರೀತಿಸಿ ಮದ್ವೆಯಾಗಿದ್ದು, ಇದು ಮಾನ್ಯಳ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಮಾನ್ಯಳ ತಂದೆ, ಯುವಕನ ಮನೆಗೆ ನುಗಿದ್ದು, ಆರು ತಿಂಗಳು ಗರ್ಭಿಣಿ ಎನ್ನುವುದನ್ನು ನೋಡದೇ ಮಾನ್ಯಳನ್ನು ಕೊಚ್ಚಿ ಕೊಂದಿದ್ದಾನೆ….

Read More

ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​: ಓರ್ವ ಮಹಿಳೆಯ ಕಾಲು ಕಟ್, ಇಬ್ಬರಿಗೆ ಗಂಭೀರ ಗಾಯ! – Kannada News | KKRTC Driver Negligence Causes Horrific Accident at Gadag Bus Stand; 3 Women Critical

ಗದಗ,ಫೆ.24: ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ. ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ವಿಭಾಗದ ಮಾಸ್ಕಿ ಡಿಪೋಗೆ ಸೇರಿದ ಬಸ್ ಚಾಲಕ, ನಿಲ್ದಾಣದ ಒಳಗೆ ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯರ ಮೇಲೆ ಬಸ್ ಹರಿದಿದೆ. ಸುನಗ ಗ್ರಾಮದ ನಿವಾಸಿ ಶಾಂತವ್ವ…

Read More