Headlines

ಮಂಗಳೂರಿನ ಜನರೇ ಸಂಜೆ 6ರೊಳಗೆ ಮನೆಗೆ ತಲುಪಿ!: ಇಂದು ಕರಾವಳಿ ಹಾಗೂ ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು, ಮೇ.29: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಜಂಟಿ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert)…

Read More

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ…

Read More

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್ – Kannada News | Bollywood actress Kriti Sanon and Businessman Kabir Bahia age gap and dating

ಬಾಲಿವುಡ್ ಚೆಲುವು ಕೃತಿ ಸನನ್ (Kriti Sanon) ಅವರು ಉದ್ಯಮಿ ಕಬೀರ್ ಬಹಿಯಾ ಜೊತೆ ಲಂಡನ್​​ನಲ್ಲಿ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ 9 ವರ್ಷಗಳ ವಯಸ್ಸಿನ ಅಂತರ ಇದೆ. ಕಬೀರ್ ಬಹಿಯಾಗಿಂತಲೂ ಕೃತಿ ಸನೋನ್ ಅವರು 9 ವರ್ಷ ಹಿರಿಯರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ವಯಸ್ಸಿನ ಅಂತರದ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕಬೀರ್ ಬಹಿಯಾ (Kabir Bahia) ಅವರು…

Read More

ಅರ್ಜುನ್ ಕಪೂರ್-ಸಾಹಿಬಾ ಬಾಲಿ ಡೇಟಿಂಗ್? ಲಾರ್ಡ್ಸ್​​ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಜೋಡಿ – Kannada News | Arjun Kapoor and Sahiba Bali Spark Dating Rumors After Being Spotted Together At Lords

ಜುಲೈ 19ರಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು ಅರ್ಜುನ್ ಕಪೂರ್-ಸಾಹಿಬಾ ಬಾಲಿ ಒಟ್ಟಿಗೆ ವೀಕ್ಷಿಸಿದ್ದಾರೆ. ಕ್ರೀಡಾಂಗಣದ ಗ್ಯಾಲರಿಯಲ್ಲಿ ಕುಳಿತಿದ್ದ ಇವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅರ್ಜುನ್ ಮತ್ತು ಸಾಹಿಬಾ ಪಂದ್ಯವನ್ನು ಎಂಜಾಯ್ ಮಾಡುತ್ತಾ ರಿಲ್ಯಾಕ್ಸ್ ಆಗಿ ಕಂಡರು. ಈ ಸಾರ್ವಜನಿಕ ಭೇಟಿಯು ಇಬ್ಬರ ನಡುವೆ ಸ್ನೇಹಕ್ಕಿಂತ ಮೀರಿದ ಸಂಬಂಧ ಇದೆಯೇ ಎಂಬ ಚರ್ಚೆಗೆ ಕಾರಣವಾಗಿದೆ. ಆದರೆ ಈ ಹೊಸ ವದಂತಿಗಳ ಬಗ್ಗೆ ಅರ್ಜುನ್ ಕಪೂರ್ ಅಥವಾ ಸಾಹಿಬಾ ಬಾಲಿ…

Read More

CSK vs GT: 8 ಎಸೆತಗಳಲ್ಲಿ 3 ವಿಕೆಟ್‌; ಪರಿಣಾಮ ಬೀರದ ಇಂಪ್ಯಾಕ್ಟ್ ಪ್ಲೇಯರ್ – Kannada News | IPL 2026: CSK’s Batting Collapse vs GT Triggers Early Impact Player Use in Match 37

ಐಪಿಎಲ್ 2026 (IPL 2026) ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ತವರಿನಲ್ಲಿ ಟಾಸ್ ಸೋತ ಸಿಎಸ್​​ಕೆ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ತವರು ಮೈದಾನವಾಗಿದ್ದರಿಂದ ಸಿಎಸ್​ಕೆ ಉತ್ತಮ ಆರಂಭ ಪಡೆಯುವ ನಿರೀಕ್ಷೆ ಇತ್ತು. ಆದರೆ ಗುಜರಾತ್​​ನ ಸಾಂಘಿಕ ದಾಳಿಗೆ ತತ್ತರಿಸಿದ ಸಿಎಸ್​​ಕೆ ಬ್ಯಾಟಿಂಗ್‌ ವಿಭಾಗ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿತು. ಪರಿಣಾಮವಾಗಿ, ತಂಡವು ಪಂದ್ಯದ ಆರಂಭದಲ್ಲಿಯೇ ಅಂದರೆ 4 ಓವರ್​ಗಳ…

Read More

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ವೈರಲ್‌ ಮೆಲೋಡಿ ಚಾಕೊಲೇಟ್‌; ಇಲ್ಲಿದೆ ರೆಸಿಪಿ – Kannada News | You can easily make viral melody chocolate at home

ಮೆಲೋಡಿ ಚಾಕೊಲೇಟ್‌ ರೆಸಿಪಿImage Credit source: Social Media ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ರಾಜಧಾನಿ ರೋಮ್‌ಗೆ ಅಧಿಕೃತ ಭೇಟಿ ನೀಡಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ  ಮೆಲೋನಿಗೆ ಅವರಿಗೆ ಪಾರ್ಲೆ ಪ್ರಾಡಕ್ಟ್ಸ್‌ ಸಂಸ್ಥೆಯ ಮೆಲೋಡಿ (melody) ಚಾಕೊಲೇಟ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಡಿಯೋವಂತೂ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆ ಬಳಿಕ ಮೆಲೋಡಿ ಚಾಕೊಲೇಟ್‌ ಖರೀದಿಯು ಸಹ ಹೆಚ್ಚಾಗಿತ್ತು….

Read More

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್ – Kannada News

ಬೆಂಗಳೂರು, (ಜೂನ್ 05): ಸರ್ಕಾರ ರಚನೆಯಾಗಿ ಎರಡು ದಿನವಾಯ್ತು. 48 ಗಂಟೆ ಕಳೆಯೊವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನ ಉಲ್ಲೇಖಿಸಿ ರಾಮಲಿಂಗಾರೆಡ್ಡಿ  (DK Shivakumar)  ಬೆಂಬಲಿಗರು ರಾಂಗ್ ಆಗಿದ್ರೆ, ಇನ್ನೊಂದೆಡೆ ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್…

Read More

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಯುವತಿ: ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ, 10 ನಿಮಿಷ ರೈಲು ಸಂಚಾರ ವಿಳಂಬ – Kannada News | Namma Metro Crisis: Rajajinagar Track Incident and Staff’s Heroic Rescue

ಬೆಂಗಳೂರು, ಜು.4: ರಾಜಧಾನಿಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಹಳಿಗೆ ಹಾರಿದ ಪರಿಣಾಮ ಮೆಟ್ರೋ ರೈಲು ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾದ ಘಟನೆ ಇಂದು (ಜು.4)  ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಹಸಿರು ಮಾರ್ಗದ (Green Line) ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸುಮಾರು 12:25 ಗಂಟೆಗೆ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಮೆಟ್ರೋ ಹಳಿಗೆ ಹಾರಿದ್ದಾಳೆ. ಆದರೆ, ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಯುವತಿ ಹಳಿಗೆ ಹಾರುತ್ತಿದ್ದಂತೆ…

Read More

ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ

ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI – Kannada News | India vs new zealand 1st odi playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರದಲ್ಲಿ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಿಲ್ ಅಲಭ್ಯರಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ…

Read More