Headlines

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death

ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ…

Read More

Income Tax Dept Recruitment 2026: ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ ಉದ್ಯೋಗವಕಾಶ; 97 ಹುದ್ದೆಗೆ ಅರ್ಜಿ ಆಹ್ವಾನ – Kannada News | Income Tax Dept Sports Quota Recruitment 2026: 97 Posts, Apply by Jan 31!

ಆದಾಯ ತೆರಿಗೆ ಇಲಾಖೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಬಂದಿದೆ. ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರ (Pr. CCIT) ಕಚೇರಿಯು ಕ್ರೀಡಾ ಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 97 ಖಾಲಿ ಹುದ್ದೆಗಳು ಭರ್ತಿಯಾಗಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೇವಲ 4 ದಿನಗಳು ಮಾತ್ರ ಉಳಿದಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್–2…

Read More

ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ – Kannada News | Oil for Earache in Kids: Home Remedy or Danger?

Ear Infection & Oil Drops What Parents Must KnowImage Credit source: Getty Images ಸಾಮಾನ್ಯವಾಗಿ ಆಯುರ್ವೇದ ಪದ್ಧತಿಗಳನ್ನು ಅನುಸರಿಸುತ್ತೇವೆ ಎಂದು ಅನೇಕ ಪೋಷಕರು ಮಕ್ಕಳ ಆರೋಗ್ಯ ಹಾಳು ಮಾಡುವ ಮನೆಮದ್ದುಗಳನ್ನು (Home Remedy) ಪ್ರಯತ್ನಿಸುತ್ತಾರೆ. ಇವುಗಳಲ್ಲಿ ಮಗುವಿನ ಕಿವಿಗೆ ಎಣ್ಣೆ ಹಾಕುವ ಪದ್ಧತಿಯೂ ಒಂದು. ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲದೆ ನಗರಗಳಲ್ಲಿಯೂ ಈ ಒಂದು ವಿಧಾನವನ್ನು ಅನುಸರಿಸುವ ಪಾಲಕರಿದ್ದಾರೆ. ಈ ಮನೆಮದ್ದುಗಳನ್ನು ಪ್ರಯತ್ನಿಸುವುದರ ಹಿಂದೆ ಹಲವಾರು ಕಾರಣಗಳಿರಬಹುದು. ಮಕ್ಕಳಿಗೆ ಕಿವಿ ನೋವು (ear pain)…

Read More

‘ರಾಜಾಸಾಬ್’ ಸೋಲಿನ ಬಳಿಕ ಬಜೆಟ್ ಉಳಿಸಲು ಹೊಸ ಪ್ಲ್ಯಾನ್ ರೂಪಿಸಿದ ಪ್ರಭಾಸ್ – Kannada News | Prabhas’ Spirit Movie Budget Cut: 95 Day Shoot Plan After ‘Raja Saab’ Loss

ನಟ ಪ್ರಭಾಸ್ (Prabhas) ನಟನೆಯ ‘ರಾಜಾಸಾಬ್’ ಸಿನಿಮಾ ಡಿಸಾಸ್ಟರ್ ಎನಿಸಿಕೊಂಡಿತು. ಚಿತ್ರದ ಬಜೆಟ್ 400 ಕೋಟಿ ರೂಪಾಯಿಗೂ ಅಧಿಕ ಆಗಿತ್ತು. ಸಿನಿಮಾ ಕಲೆಕ್ಷನ್ ಕೂಡ ಕಡಿಮೆ ಇದ್ದಿದ್ದರಿಂದ ನಿರ್ಮಾಪಕರಿಗೆ ದೊಡ್ಡ ನಷ್ಟ ಉಂಟಾಯಿತು. ಈಗ ಮುಂದಿನ ಸಿನಿಮಾದ ಬಜೆಟ್ ಉಳಿಸಲು ಪ್ರಭಾಸ್ ಹಾಗೂ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಹೊಸ ಪ್ಲ್ಯಾನ್ ರೂಪಿಸಿದ್ದಾರೆ. ‘ಸ್ಪಿರಿಟ್’ ಚಿತ್ರದ ಬಜೆಟ್​​ ಅನ್ನು ತಗ್ಗಿಸಲು ಈ ಪ್ಲ್ಯಾನ್ ಸಹಕಾರಿ ಆಗಲಿದೆ. ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಸಿನಿಮಾಗಳ ಬಜೆಟ್ ಮಿತಿ ಮೀರುತ್ತದೆ. ವಿಸ್ತ್ರ…

Read More

Viral: ತನ್ನ ಅಜ್ಜಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಹೇಳಿಕೊಟ್ಟ ಮೊಮ್ಮಗಳು – Kannada News | A man from Nagpur was amazed by the bond between his beloved daughter and his mother.

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿಯಂದಿರೆಂದರೆ (grandparents) ಹೆಚ್ಚು ಅಚ್ಚು ಮೆಚ್ಚು. ಅಪ್ಪ ಅಮ್ಮಂದಿರಿಗಿಂತ ಹೆಚ್ಚಾಗಿ ಹಿರಿ ಜೀವಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತಾರೆ. ಇದೀಗ ಅಜ್ಜಿ ಹಾಗೂ ಮೊಮ್ಮಗಳ ವಿಡಿಯೋ ವೈರಲ್ ಆಗಿದೆ. ನಾಗ್ಪುರದ ವ್ಯಕ್ತಿಯೊಬ್ಬರು (Nagpur man) ತನ್ನ ಮಗಳು 77 ವರ್ಷದ ಹರೆಯದ ತಾಯಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಕಲಿಸುತ್ತಿದ್ದಾಳೆ ಎನ್ನುವ ಪೋಸ್ಟ್‌  ಹಂಚಿಕೊಂಡಿದ್ದಾರೆ. ಅಜ್ಜಿಯ ಕುತೂಹಲವು ಈ ಪೋಟೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಈ ಪೋಟೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಮೈಂಡ್‌…

Read More

Neelam Stone: ನೀಲಿ ನೀಲಮಣಿಯನ್ನು ಧರಿಸುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ – Kannada News | Neelam Stone: Shani’s Power Gem in Vedic Astrology. Benefits and How to Wear it

ನೀಲಿ ನೀಲಮಣಿಯನ್ನು ವೈದಿಕ ಜ್ಯೋತಿಷ್ಯದಲ್ಲಿ ಶನಿ ಗ್ರಹದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಶನಿಯು ಕರ್ಮ, ಶಿಸ್ತು, ತಾಳ್ಮೆ ಮತ್ತು ನ್ಯಾಯದ ಪ್ರತೀಕವಾಗಿದೆ. ನೀಲಿ ಮಣಿಯು ಇತರ ರತ್ನಗಳಿಗಿಂತ ವೇಗವಾಗಿ ಫಲಿತಾಂಶ ನೀಡುತ್ತದೆ. ಇದರ ಉದ್ದೇಶ ಸೌಕರ್ಯ ನೀಡುವುದಲ್ಲ, ಬದಲಾಗಿ ವ್ಯಕ್ತಿಯನ್ನು ಶಿಸ್ತು, ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದ ಮಾರ್ಗದಲ್ಲಿ ನಡೆಸುವುದಾಗಿದೆ. ಶನಿಯ ಮಹಾದಶೆ, ಸಾಡೇ ಸಾತಿ ಅಥವಾ ವಿಳಂಬಗಳು ಹೆಚ್ಚಾಗುವ ಸಮಯದಲ್ಲಿ, ಶನಿ ಶುಭವಾಗಿದ್ದರೆ ನೀಲಮಣಿಯನ್ನು ಧರಿಸಲು ಶಿಫಾರಸು ಮಾಡಲಾಗುತ್ತದೆ. ನೀಲಮಣಿಯನ್ನು ಧರಿಸುವಾಗ ಹೆಚ್ಚಿನ ಎಚ್ಚರಿಕೆ…

Read More

ಮೃತ IAS ಮಹಾಂತೇಶ್​ ಪುತ್ರಿಗೆ ಯಾವ ಇಲಾಖೆಯಲ್ಲಿ ಕೆಲಸ? ಎಷ್ಟು ಸಂಬಳ? ಇಲ್ಲಿದೆ ವಿವರ

ದಕ್ಷ ಹಾಗೂ ಜನಸ್ನೇಹಿ ಆಡಳಿತಕ್ಕೆ ಹೆಸರಾಗಿದ್ದ ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಕೆಲಸ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಇತ್ತೀಚೆಗೆ ಮಹಾಂತೇಶ್ ಅವರ ಪುತ್ರಿ ಚೈತನ್ಯ ಮಹಾಂತೇಶ್ ಬೀಳಗಿ ಅವರಿಗೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿತ್ತು. ಅದರಂತೆ ಇದೀಗ ಮಹಾಂತೇಶ್ ಪುತ್ರಿಗೆ ಅಧಿಕೃತವಾಗಿ ನೇಮಕಾತಿ ಆದೇಶವನ್ನು ನೀಡಲಾಗಿದೆ. ಭಾರತೀಯ ಆಡಳಿತ ಸೇವೆಗೆ ಸೇರಿದ ದಕ್ಷ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ ದಿನಾಂಕ…

Read More

ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 25 ಕೋಟಿ ನಾಗರಿಕರು ಬಡತನದ ರೇಖೆಯಿಂದ ಹೊರಬಂದಿದ್ದಾರೆ – Kannada News | President Murmu Highlights Social Justice, Women Empowerment, India’s Growth in Joint Session

ದೆಹಲಿ, ಜ.28: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 28, 2026) ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣ ಮಾಡಿದ್ದಾರೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಸ್ಮರಿಸಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತಾರತಮ್ಯವಿಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ಸಾಮಾಜಿಕ ನ್ಯಾಯವು ಕೇವಲ ಘೋಷಣೆಯಾಗಬಾರದು, ಅದು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದರು. ಕಳೆದ ಒಂದು ದಶಕದ ಪ್ರಗತಿಯನ್ನು ಉಲ್ಲೇಖಿಸಿದ ರಾಷ್ಟ್ರಪತಿಗಳು ಒಂದು ಮಹತ್ವದ ಅಂಕಿಅಂಶವನ್ನು ಹಂಚಿಕೊಂಡರು….

Read More

32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​: 18 ಕೋಟಿ ಸಂಪತ್ತು ಕಳೆದುಕೊಂಡ ಮನೆ ಮಾಲೀಕ ಭಾವುಕ – Kannada News | House Helpers Rob Bengaluru Builder’s Home; Assets Worth 1.8 Crore Stolen

ಬೆಂಗಳೂರು, ಜನವರಿ 28: ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಅವರ ಮನೆಯಿಂದ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಮನೆ ಮಾಲೀಕರು ನೀಡಿದ ಹೇಳಿಕೆಯ ಪ್ರಕಾರ, ದಿನೇಶ್ ಮತ್ತು ಕಮಲಾ ಎಂಬ ನವದಂಪತಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇವರನ್ನು 20-22 ದಿನಗಳ ಹಿಂದಷ್ಟೇ ಕೆಲಸಕ್ಕೆ ನೇಮಿಸಲಾಗಿತ್ತು. ಕಳ್ಳತನದ ಸಮಯಕ್ಕೆ ಮನೆಯಲ್ಲಿದ್ದ ಇತರರೂ ಭೂಮಿ ಪೂಜೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರಿಂದ ಮನೆ ಖಾಲಿಯಾಗಿತ್ತು. ಕಳ್ಳರು ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲು ವಿದ್ಯುತ್ ಸಂಪರ್ಕ,…

Read More

ಕರ್ನಾಟಕ ಸಾರಿಗೆ ನೌಕರರಿಂದ ಜ. 29ರಂದು ‘ಬೆಂಗಳೂರು ಚಲೋ’: ಬೇಡಿಕೆ ಈಡೇರದಿದ್ದರೆ ಮುಷ್ಕರಕ್ಕೂ ಪ್ಲ್ಯಾನ್​​! – Kannada News | Bengaluru Chalo’ Call by Transport Employees Tomorrow; Strike Threat Looms

ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋಗೆ ಕರೆ ಬೆಂಗಳೂರು, ಜನವರಿ 28: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಡಿದೆದ್ದಿದ್ದು, ನಾಳೆ ‘ಬೆಂಗಳೂರು ಚಲೋ’ಗೆ ಕರೆ ನೀಡಲಾಗಿದೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಕಳೆದ ವರ್ಷ ಆಗಸ್ಟ್ 5ರಂದು ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆದರೆ ಈ ವರ್ಷದ ಆರಂಭದಲ್ಲೇ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ….

Read More