Headlines

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ – Kannada News

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ….

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

ವೀರ ಪ್ರಶಸ್ತಿ ವಿಜೇತರಿಂದ ಹಿಡಿದು ಸ್ತಬ್ಧಚಿತ್ರಗಳ ಮೆರವಣಿಗೆ, ಈ ಬಾರಿಯ ರಿಪಬ್ಲಿಕ್ ಪೆರೇಡ್ ಅದ್ಭುತ – Kannada News | 77th Republic Day Parade: Kartavya Path set to unveil unique mix of 150 years of ‘Vande Mataram’ and the nation’s progress & military might, immersed in rich cultural diversity and Jan Bhagidari

ನವದೆಹಲಿ, ಜನವರಿ 25: ನಾಳೆ ಸೋಮವಾರ ಭಾರತದ 77ನೇ ಗಣತಂತ್ರ ದಿನ (Republic Day). ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಕರ್ತವ್ಯ ಪಥದಲ್ಲಿ ರಾಷ್ಟ್ರೀಯ ಸಂಭ್ರಮ. ರಾಷ್ಟ್ರಪತಿ ದ್ರೌಪದಿ ಮುರ್ಮು ನೇತೃತ್ವದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ದೇಶದ ಮಿಲಿಟರಿ ಶಕ್ತಿಯ ದೈತ್ಯ ದರ್ಶನಾಗಲಿದೆ. ಯುವಜನರು, ಕಲಾವಿದರು, ಕ್ರೀಡಾಪಟುಗಳು, ಕಾರ್ಮಿಕರು, ಮಹಿಳೆಯರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ, ಸಾಕ್ಷಿಯೂ ಆಗಲಿದ್ದಾರೆ. ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವೋನ್ ಡರ್ ಲೆಯೆನ್ (Ursula Von Der Leyen) ಮತ್ತು ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷ…

Read More

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್‌ಗಳ ಉದ್ಘಾಟನೆ – Kannada News | Historic Unveiling: TB Dams Modernised Gates 18 21 Witnessed by Three States CMs and Union Minister.

ಕೊಪ್ಪಳ, ಜೂ.25: ಮುನಿರಾಬಾದ್‌ನಲ್ಲಿರುವ ಐತಿಹಾಸಿಕ ತುಂಗಭದ್ರಾ ಜಲಾಶಯದಲ್ಲಿ ಹೊಸ 18, 19, 20, 21ನೇ ಕ್ರಸ್ಟ್ ಗೇಟ್‌ಗಳನ್ನು ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ಭಾಗವಹಿಸಿದ್ದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಅವರು ಜಂಟಿಯಾಗಿ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ ನೆರವೇರಿಸಿದರು. ಗೇಟ್‌ಗಳ ಬಟನ್…

Read More

ಬೆಂಕಿ ಹೊತ್ತಿಕೊಂಡು ಧಗಧಗಿಸಿದ ಖಾಸಗಿ ಬಸ್​​: ಅಕ್ಕ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿ – Kannada News | Private Bus Catches Fire Near Chandra Layout BMTC Depot in Bengaluru

ಬೆಂಗಳೂರೂ, ಫೆಬ್ರವರಿ 18: ನಗರದ ಚಂದ್ರಾಲೇಔಟ್​ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್​ವೊಂದು ಹೊತ್ತಿ ಉರಿದಿದೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎನ್ನಲಾಗಿದೆ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಬ್ಬಿ, ಅವಕ್ಕೂ ಹಾನಿಯಾಗಿವೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಹೊತ್ತಿ ಉರಿಯಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಡೀಸೆಲ್ ಟ್ಯಾಂಕ್‌ನಲ್ಲಿ…

Read More

ಹೈದರಾಬಾದ್​​ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ – Kannada News | PM Narendra Modi To Visit Telangana Tomorrow to Launch Rs 9400 crore infrastructure projects

ಹೈದರಾಬಾದ್, ಮೇ 9: ನಾಳೆ ತೆಲಂಗಾಣ ರಾಜ್ಯದ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಅನಾವರಣಗೊಳ್ಳಲಿದೆ. ರಾಜ್ಯದ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಭಾನುವಾರ) ಹೈದರಾಬಾದ್​​ನಲ್ಲಿ 9,400 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 2.30ಕ್ಕೆ ಗಚಿಬೌಲಿಯ HIC ಕೇಂದ್ರದಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಉದ್ಘಾಟಿಸಲಿರುವ ಪ್ರಮುಖ ಯೋಜನೆಗಳು: ರಸ್ತೆ ವಿಸ್ತರಣೆ (ರೂ. 3,180 ಕೋಟಿ): ಹೈದರಾಬಾದ್-ಪಣಜಿ ಆರ್ಥಿಕ…

Read More

ಜು.24ಕ್ಕೆ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ತೆರೆಗೆ; ಕನ್ನಡದಲ್ಲೊಂದು ಹೊಸ ಪ್ರಯತ್ನ – Kannada News | Sarkari Nyaya Bele Angadi Movie To Release one July Highlights Food and Ration System

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಸಿನಿಮಾ ಆರಂಭದಲ್ಲಿ ಟೈಟಲ್ ಮೂಲಕ ಗಮನ ಸೆಳೆದಿತ್ತು. ಈಗ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಹೆಸರಿನ ವಿಭಿನ್ನ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಮನುಷ್ಯನ ಮೂಲಭೂತ ಅಗತ್ಯಗಳಾದ ನೀರು ಮತ್ತು ಆಹಾರದ ಮಹತ್ವವನ್ನು ಸಾರುವ ಹಾಗೂ ಸರ್ಕಾರದ ಪಡಿತರ ವ್ಯವಸ್ಥೆಯ ಹಿನ್ನೆಲೆಯನ್ನು ಇದು ಒಳಗೊಂಡಿದೆ ಎಂಬುದು ವಿಶೇಷ. ರೇಷನ್ ಅಂಗಡಿಗಳ ಪ್ರಾಮುಖ್ಯತೆ ಮತ್ತು ಅವುಗಳ ಸುತ್ತ ನಡೆಯುವ ಕಥಾಹಂದರ ಹೊಂದಿರುವ ದೇಶದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ…

Read More

AUS vs ZIM: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಮಣ್ಣು ಮುಕ್ಕಿಸಿದ ಜಿಂಬಾಬ್ವೆ – Kannada News | Historic Upset: Zimbabwe Defeats Strong Australia in 2026 T20 World Cup Match

2026 ರ ಟಿ20 ವಿಶ್ವಕಪ್​ನ 19ನೇ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಜಿಂಬಾಬ್ವೆ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಗೆಲುವು ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯನ್ನು ಹುಸಿ ಮಾಡಿದ ಜಿಂಬಾಬ್ವೆ ಆಟಗಾರರು ಕೆಚ್ಚೆದೆಯ ಹೋರಾಟ ನೀಡಿ ಕಾಂಗರೂಗಳಿಗೆ ಮಣ್ಣು ಮುಕ್ಕಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಬಿಡದಿ ಟೌನ್​​​​ ಶಿಪ್: ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​ – Kannada News | Bidadi township row: kumaraswamy Rejected CM DK Shivakumar invited for discussion at Vidhana Soudha on June 26

ಬೆಂಗಳೂರು, ಜೂನ್​​ 22: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವು ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ತೀರ್ವ ವಿರೋಧಿಸುತ್ತಿವೆ. ಅದರಲ್ಲೂ ಸಿಎಂ ಡಿಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ಲೆಟರ್​​​ ವಾರ್ ಶುರುವಾಗಿದೆ.​ ಹೆಚ್​​ಡಿ ಕುಮಾರಸ್ವಾಮಿ ದಾಖಲೆಗಳನ್ನು ಬಿಡುಗಡೆ ಮಾಡಿ, ಯೋಜನೆಯ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ…

Read More

Yearly Horoscope 2026: 2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ – Kannada News | Libra Yearly Horoscope 2026: Astrological Predictions by Dr. Basavaraj Guruji

2026ರ ತುಲಾ ರಾಶಿಯ ವರ್ಷ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯಲ್ಲಿ ಚಿತ್ತಾ ನಕ್ಷತ್ರದ 3 ಮತ್ತು 4ನೇ ಪಾದ, ಸ್ವಾತಿ ನಕ್ಷತ್ರದ 4ನೇ ಪಾದ, ವಿಶಾಖ ನಕ್ಷತ್ರದ 1, 2, ಮತ್ತು 3ನೇ ಪಾದಗಳು ಸೇರಿವೆ. ಜೂನ್ 2ರ ವರೆಗೆ ಗುರುಬಲ ಇದ್ದು, ನಂತರ ಗುರು ಭಾಗ್ಯ ಸ್ಥಾನದಿಂದ ಕರ್ಮ ಸ್ಥಾನಕ್ಕೆ (9ರಿಂದ 10ನೇ ಮನೆಗೆ) ಸಂಚಾರ ಮಾಡಲಿದೆ. ಶನಿ ಗ್ರಹ 6ನೇ ಮನೆಯಲ್ಲಿ, ರಾಹು 5ರಿಂದ 4ಕ್ಕೆ, ಕೇತು…

Read More