Headlines

ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..! – Kannada News | Lionel Messi equals World record in FIFA World Cup

ಆರೋಹೆಡ್ ಅಂಗಳದಲ್ಲಿ ನಡೆದಿದ್ದು ಕೇವಲ ಕಾಲ್ಚೆಂಡಿನ ಆಟವಾಗಿರಲಿಲ್ಲ, ಬದಲಾಗಿ ಫುಟ್‌ಬಾಲ್ ಮೈದಾನದ ಹಸಿರು ಹಾಸಿನ ಮೇಲೆ ಬರೆದ ಇತಿಹಾಸದ ಮಹಾಕಾವ್ಯ! ಕಾಲಿನಲ್ಲೇ ಕಲೆಯುಂಡು, ಚೆಂಡನ್ನೇ ತನ್ನ ಆಜ್ಞಾಧಾರಕನನ್ನಾಗಿ ಮಾಡಿಕೊಂಡಿರುವ ಫುಟ್‌ಬಾಲ್ ಲೋಕದ ಏಕೈಕ ‘ಮಾಂತ್ರಿಕ’ ಲಿಯೋನೆಲ್ ಮೆಸ್ಸಿ (Lionel Messi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಎಂಬುದು ವಿಶೇಷ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ  ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ…

Read More

ಸಿನಿಮಾ ಜರ್ನಿಯಲ್ಲೇ ಅತ್ಯಂತ ಗರಿಷ್ಠ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಕನ್ನಡದಿಂದ ಸಿನಿಮಾ ಜರ್ನಿ ಆರಂಭಿಸಿ, ಈಗ ಬಾಲಿವುಡ್​ವರೆಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಅವರು ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲೇ ಬ್ಯುಸಿ ಆಗುತ್ತಿದ್ದಾರೆ. ಅವರು ಸದ್ಯಕ್ಕಂತೂ ಕನ್ನಡಕ್ಕೆ ಮರಳೋದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಅವರ ಸಂಭಾವನೆ ಸ್ಟಾರ್ ಹೀರೋಗಳಿಗೆ ಸರಿ ಸಮಾನವಾಗಿದೆ. ಈ ಎಲ್ಲಾ ಕಾರಣದಿಂದ ಸ್ಯಾಂಡಲ್​​ವುಡ್​ಗೆ ಅವರು ಮರಳೋದು ಅನುಮಾನ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರ ಹಿಂದಿ ಸಿನಿಮಾದ ಸಂಭಾವನೆ ಚರ್ಚೆ ಹುಟ್ಟುಹಾಕಿದೆ. ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ಸಾಲು…

Read More

RCB 38 ವರ್ಷದ ಆಟಗಾರನನ್ನು ಆಯ್ಕೆ ಮಾಡಲು ಇದುವೇ ಕಾರಣ!

IPL 2026: ಐಪಿಎಲ್ 2026ರ ಟೂರ್ನಿಯ ಮಧ್ಯಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂಗ್ಲೆಂಡ್‌ನ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ (Richard Gleeson) ಅವರನ್ನು 1.6 ಕೋಟಿ ರೂಪಾಯಿ ಮೂಲ ಬೆಲೆಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಶ್ರೀಲಂಕಾದ ವೇಗಿ ನುವಾನ್ ತುಷಾರ ಅವರಿಗೆ ಪರ್ಯಾಯ ಆಟಗಾರನಾಗಿ ಗ್ಲೀಸನ್ RCB ಕ್ಯಾಂಪ್ ಸೇರಿದ್ದಾರೆ. ಆರ್​ಸಿಬಿ ಮ್ಯಾನೇಜ್‌ಮೆಂಟ್ ಈ ಹಠಾತ್ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣಗಳು ಇಲ್ಲಿವೆ… (PC: RCB) ನುವಾನ್ ತುಷಾರ ಅನುಪಸ್ಥಿತಿ: RCB ತಂಡವು ಶ್ರೀಲಂಕಾದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ…

Read More

Daily Devotional: ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯೋದಯವು ದಿನದ ಪ್ರಾರಂಭವನ್ನು ಸೂಚಿಸುತ್ತದೆ. ನಮ್ಮ ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟ ಮತ್ತು ಸಂಕಷ್ಟಗಳಿಗೆ ದೇವರ ಮೊರೆ ಹೋಗುವಾಗ, ಸೂರ್ಯ ಭಗವಾನ್ ಸಾಕ್ಷಾತ್ ಕಣ್ಣಿಗೆ ಕಾಣುವ ದೇವರಾಗಿದ್ದಾರೆ. ಸೂರ್ಯನು ಗ್ರಹಗಳ ರಾಜನಾಗಿ, ಇಡೀ ಭೂಮಂಡಲವನ್ನು ಬೆಳಗುವ ಶಕ್ತಿಯಾಗಿದ್ದಾನೆ. ಬೆಳಗ್ಗೆ ಎದ್ದ ತಕ್ಷಣ ಸೂರ್ಯ ನಮಸ್ಕಾರ ಮಾಡುವ ಪದ್ಧತಿ ಹಲವರಿಗೆ ಇದ್ದರೂ, ಅದಕ್ಕಿಂತಲೂ ಸರಳವಾದ ಮತ್ತು ಪರಿಣಾಮಕಾರಿ ವಿಧಾನವೆಂದರೆ ಸೂರ್ಯನಿಗೆ…

Read More

ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್? – Kannada News | Nora Fatehi Achraf Hakimi dating rumors, Who is this Achrag Hakimi

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಬಂದು ಮೊರಾಕೊ ರಾಷ್ಟ್ರೀಯ ಫುಟ್ಬಾಲ್ ತಂಡ ಬೆಂಬಲಿಸಿದಾಗ ಅಶ್ರಫ್ ಮತ್ತು ನೋರಾ ಅವರ ಸಂಬಂಧದ ಬಗ್ಗೆ ಚರ್ಚೆ ನಡೆದವು. ಹಾಗಾದರೆ ಅಶ್ರಫ್ ನಿಜವಾಗಿಯೂ ಯಾರು? ಅತ್ಯಂತ ಆಘಾತಕಾರಿ ವಿಷಯವೆಂದರೆ ಅಶ್ರಫ್ ವಿರುದ್ಧ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ….

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ – Kannada News | India vs New zealand Series Schedule

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8…

Read More

ಕುಜನ ಸಂಯೋಗ ಮತ್ತು ಸಂಚಾರದಿಂದ ಆಗಲಿದೆ ಈ ಎಲ್ಲ ಬದಲಾವಣೆ.. – Kannada News | Kuja Conjunction and Dasha: Major Astrological Changes, Effects and Solutions

ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನು ಅಗ್ನಿತತ್ವದ ಗ್ರಹನಾಗಿದ್ದಾನೆ. ಆದರೆ ಮೀನವು ಜಲತತ್ವದ ರಾಶಿ‌ ಬೆಂಕಿ ಮತ್ತು ನೀರು ಒಂದೇ ಕಡೆ ಇದ್ದಾಗ ಏನಾಗಬಹುದು. ಇದೇ ವ್ಯಕ್ತಿಯ ಜೀವನದಲ್ಲಿ ಅತೀವವಾದ ಆಂತರಿಕ ಶಕ್ತಿ ಮತ್ತು ಭಾವನಾತ್ಮಕ ವೇಗವನ್ನು ಸೂಚಿಸುತ್ತದೆ. ​ಸ್ವ-ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಮಂಗಳನು ತನ್ನದೇ ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಇರುವುದು ಆತನಿಗೆ ಸ್ವಕ್ಷೇತ್ರದ ಬಲವನ್ನು ನೀಡುತ್ತದೆ. ಇದು ವ್ಯಕ್ತಿಗೆ ಅದ್ಭುತವಾದ ಧೈರ್ಯ, ತಾಂತ್ರಿಕ ಜ್ಞಾನ ಮತ್ತು ಎಂತಹ ಕಠಿಣ ಸವಾಲನ್ನೂ ಎದುರಿಸುವ ಛಲವನ್ನು ನೀಡುತ್ತದೆ. ​ರವಿ ಸ್ಥಾನ :…

Read More

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್​ಶೀಟ್ ಸಲ್ಲಿಸಿದ ಸಿಬಿಐ – Kannada News

ಸಿಬಿಐ ಹಾಗೂ ಬಿ ನಾಗೇಂದ್ರImage Credit source: TV9 Network ಬೆಂಗಳೂರು, ಜೂನ್ 3: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ (KMVSTDCL) ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ (CBI) ಇಲ್ಲಿನ ನ್ಯಾಯಾಲಯಕ್ಕೆ ಮಂಗಳವಾರ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದೆ. ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ…

Read More

‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್​ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್​ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು…

Read More