World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…

Read More

ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | South Africa’s Record Breaking Chasing In T20I

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

SECL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ; 1055 ಹುದ್ದೆಗಳಿಗೆ ಅರ್ಜಿ ಆಹ್ವಾನ; 47,330ರೂ. ಆರಂಭಿಕ ವೇತನ!

ಕೇಂದ್ರ ಕಲ್ಲಿದ್ದಲು ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ, ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಖಾಲಿ ಇರುವ 1055 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮೈನಿಂಗ್ ಸರ್ದಾರ್ (577), ಸಹಾಯಕ ಫೋರ್‌ಮನ್ (435) ಮತ್ತು ಡೆಪ್ಯೂಟಿ ಸರ್ವೇಯರ್ (43) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15, ರಿಂದ ಮೇ 14 ರವರೆಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ…

Read More

ಐಸಿಸಿ ಸಾಕ್ಸ್​ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..! – Kannada News | ICC Clothing and White Socks Rules in Test Cricket

ಕ್ರಿಕೆಟ್ ಅನ್ನು ಜಂಟಲ್‌ಮ್ಯಾನ್ಸ್ ಗೇಮ್ ಎಂದು ಕರೆಯಲಾಗುತ್ತದೆ. ಈ ಜಂಟಲ್​ಮ್ಯಾನ್ಸ್ ಗೇಮ್​ನಲ್ಲಿ ಜಂಟಲ್​ಮ್ಯಾನ್​ನಂತೆ ಕಾಣಿಸಿಕೊಳ್ಳುವುದು ಕೂಡ ಕಡ್ಡಾಯ. ಇದಕ್ಕಾಗಿಯೇ ಕೆಲ ಡ್ರೆಸ್ ಕೋಡ್​ಗಳನ್ನು ಸಹ ರೂಪಿಸಲಾಗಿದೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಐಸಿಸಿಯ ಉಡುಪು ಮತ್ತು ಸಲಕರಣೆ ನಿಯಮಗಳ ಅಡಿಯಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ವೈಟ್ ಸಾಕ್ಸ್​ ಧರಿಸಿ ಕಣಕ್ಕಿಳಿಯಬೇಕು. ಈ ನಿಯಮವನ್ನು ಉಲ್ಲಂಘಿಸಿದರೆ ಆಟಗಾರನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಐಸಿಸಿ ಸಾಕ್ಸ್ ನಿಯಮ: ಐಸಿಸಿ ನಿಯಮಗಳ 19.45 ನೇ ವಿಧಿಯ ಪ್ರಕಾರ, ಆಟಗಾರರು ಟೆಸ್ಟ್…

Read More

ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು – Kannada News | Ballari SP Details Strict Security for BJP Protest Amidst Banner and Firing Tensions

ಬಳ್ಳಾರಿ, ಜನವರಿ 16: ಬ್ಯಾನರ್​​​ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಸುಮನ್ ಡಿ.ಪನ್ನೇಕರ್​ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್​ಪಿ, 7 ಹೆಚ್ಚವರಿ ಎಸ್​​​ಪಿ, 15 ಡಿವೈಎಸ್​ಪಿ,…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ – Kannada News | Ram Gopal Varma takes U Turn on Dhurandhar 2 Criticizes Dawood Ibrahim portrayal

ಆರಂಭದಿಂದಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವನ್ನು ಹೊಗಳುತ್ತಲೇ ಬಂದಿದ್ದಾರೆ. ಈ ಚಿತ್ರದ ಡೈರೆಕ್ಟರ್ ಆದಿತ್ಯ ಧರ್ ಕೆಲಸವನ್ನು ಆರ್​ಜಿವಿ ಕೊಂಡಾಡಿದ್ದಾರೆ. ಇದು ಭಾರತೀಯ ಚಿತ್ರರಂಗದ ಗೇಮ್ ಚೇಂಜರ್ ಎಂದು ಹೊಗಳಿದ್ದಾರೆ. ಆದರೆ ಈಗ ಏಕಾಏಕಿ ಯು-ಟರ್ನ್ ಹೊಡೆದಿದ್ದಾರೆ. ‘ಧುರಂಧರ್ 2’ (Dhurandhar 2) ಚಿತ್ರದ ಒಂದು ಪ್ರಮುಖ ಅಂಶದ ಬಗ್ಗೆ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ…

Read More

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

2nd PUC Exam 2 Time Table: ಫೇಲಾದ್ರೇನಂತೆ ಇನ್ನೊಂದು ಎಕ್ಸಾಮ್ ಟೈಮ್ ಟೇಬಲ್ ಇಲ್ಲಿದೆ ನೋಡಿ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು (ಏಪ್ರಿಲ್ 09) ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಿಸಿದ್ದು, ಇದೇ ವೇಳೆ ಮೊದಲ ಪರೀಕ್ಷೆಯಲ್ಲಿ ಫೇಲಾದವರಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು (Karnataka Second PUC 2nd exam Timetable) ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30…

Read More