Headlines

ವೈಯುಕ್ತಿಕ ಸಾಲ ಪಡೆಯುವ ಪ್ಲ್ಯಾನ್ ನಲ್ಲಿದ್ದೀರಾ? ಹಾಗಾದ್ರೆ ನಿಮ್ಗೆ ಈ ವಿಚಾರ ತಿಳಿದಿರಲಿ – Kannada News | Personal Loan: If you are planning to take a personal loan, keep this in mind

ಹಣಕಾಸಿನ ಸಮಸ್ಯೆ (financial problem) ಎದುರಾದಾಗ ಸಾಲ ತೆಗೆದುಕೊಳ್ಳುವತ್ತ ಅಲೋಚಿಸುತ್ತಾರೆ. ಹೌದು, ಹೆಚ್ಚಿನವರು ಬ್ಯಾಂಕುಗಳಲ್ಲಿ ವೈಯುಕ್ತಿಕ ಸಾಲ ಪಡೆಯುತ್ತಾರೆ. ಆದರೆ ವೈಯುಕ್ತಿಕ ಸಾಲ (personal loan) ಪಡೆಯಲು ಮುನ್ನ ಇಎಂಐ, ಬಡ್ಡಿದರ, ಮರುಪಾವತಿ ಎಷ್ಟು ವರ್ಷ ಹೀಗೆ ಎಲ್ಲಾ ವಿಚಾರಗಳತ್ತ ಗಮನ ಹರಿಸುವುದು ಸೂಕ್ತ. ಇಲ್ಲದಿದ್ದರೆ ತೊಂದರೆ ಅನುಭವಿಸಬಹುದು ಹೆಚ್ಚಿನ ಬಡ್ಡಿಯಿಂದಾಗಿ ಸಂಕಷ್ಟಕ್ಕೆ ಈಡಾಗುವಿರಿ. ವೈಯುಕ್ತಿಕ ಸಾಲ ಪಡೆಯುವ ಈ ವಿಷ್ಯಗಳು ತಿಳಿದಿರಲಿ ತಿಂಗಳ ಇಎಂಐ ಮೊತ್ತ: ನೀವು ಪ್ರತಿ ತಿಂಗಳು ಕಟ್ಟುವ ಇಎಂಐ ಮೊತ್ತ ಎಷ್ಟಿದೆ…

Read More

ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್​ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months

ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು. ಈ ವರ್ಷ ಇದು ಅವರ…

Read More

‘ಅಹಂಕಾರವೇ ವಿನಾಶಕ್ಕೆ ದಾರಿ’; ಉದಯನಿಧಿ ಬಿಡುಗಡೆ ಬಳಿಕ ಸಿಎಂ ವಿಜಯ್ ಸರ್ಕಾರದ ವಿರುದ್ಧ ಸ್ಟಾಲಿನ್ ವಾಗ್ದಾಳಿ – Kannada News | Arrogance Paves Way For Destruction DMK Chief MK Stalin big attack on CM Vijay over Udhayanidhi Stalin arrest

ಚೆನ್ನೈ, ಆಗಸ್ಟ್ 4: ನಟಿ ತ್ರಿಶಾ ಕುರಿತ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ಬಂಧಿಸಿ, ವಿಚಾರಣೆ ನಂತರ ಬಿಡುಗಡೆ ಮಾಡಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್​ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, “ಅಹಂಕಾರವೇ ವಿನಾಶಕ್ಕೆ ದಾರಿ. ನಿರಂತರ ಅಹಂಕಾರವು ವಿನಾಶವನ್ನು ಮತ್ತಷ್ಟು ಚುರುಕುಗೊಳಿಸುತ್ತದೆ!”…

Read More

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೆಯುತ್ತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ – Kannada News | Muslim Leaders Warn of Protest Against BJP MLC C.T. Ravi Over ‘Mulla’ Remark in Chikkamagaluru

ಚಿಕ್ಕಮಗಳೂರು, ಜುಲೈ 28: ‘ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ’ ಎಂಬ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಹೇಳಿಕೆಯನ್ನು ಮುಸ್ಲಿಂ ನಾಯಕರು ಖಂಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಸ್.ಡಿ.ಪಿ.ಐ. ಮುಖಂಡ ಅತೀಕ್ ಮಾತನಾಡಿ, ಮುಸಲ್ಮಾನರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಸಿಟಿ ರವಿಗೆ ಆಗ್ರಹಿಸಿದ್ದಾರೆ. ಮುಲ್ಲಾಗಳು ಯಾರೂ ಅನಕ್ಷರಸ್ಥರಲ್ಲ ಎಂದು ಸ್ಪಷ್ಟಪಡಿಸಿದ ಅತೀಕ್, ಪ್ರತಿಯೊಬ್ಬರೂ ಶಿಕ್ಷಿತರು ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿದ್ದಾರೆ ಎಂದು ಹೇಳಿದರು. ದೇಶದ ಅಭಿವೃದ್ಧಿಗೆ ಮುಸ್ಲಿಂ ಸಮುದಾಯದ ಕೊಡುಗೆಯನ್ನು ಉಲ್ಲೇಖಿಸಿದ ಅವರು, ಬಿಳಿ ಕೂದಲಿನ ರಾಜಕೀಯ ಈಗ…

Read More

ದತ್ತಪೀಠದಲ್ಲಿ ಹೊಸ ವಿವಾದ: ‘ಕಲಮೆ ತಯ್ಯಬಾ’ ಆಚರಣೆಗೆ ಹಿಂದೂ ಸಂಘಟನೆಗಳ ಆಕ್ರೋಶ – Kannada News | Chikmagaluru Datta Peeta: New Controversy Over Kalame Tayyaba Practice and Mujavar Rules

ಚಿಕ್ಕಮಗಳೂರು, ಫೆಬ್ರವರಿ 5: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ದತ್ತಪೀಠವು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ದತ್ತಪೀಠದ ಗುಹೆಯೊಳಗೆ ಜನವರಿ 23ರಂದು ‘ಕಲಮೆ ತಯ್ಯಬಾ’ ಎಂಬ ಹೊಸ ಆಚರಣೆ ನಡೆಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಸಂಘಟನೆಗಳು ಹೇಳಿವೆ. ಹಿಂದೂಗಳಿಗೆ ಗುಹೆಯ ಮುಂಭಾಗ ಹೋಮ ಮಾಡಲು ಅವಕಾಶ ನೀಡದ ಜಿಲ್ಲಾಡಳಿತವು, ಹೊಸ ಆಚರಣೆಗೆ ಹೇಗೆ ಅವಕಾಶ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಪ್ರಧಾನ…

Read More

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು…

Read More

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

ಕೇದಾರನಾಥ ವಿಐಪಿ ದರ್ಶನ ವಿವಾದ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ದೇವಸ್ಥಾನದ ಅರ್ಚಕರ ಪ್ರತಿಭಟನೆ – Kannada News | Kedarnath VIP darshan row Priests protested and raised slogans against BKTC head

ಕೇದಾರನಾಥ, ಮೇ 1: ಕೇದಾರನಾಥ ದೇವಾಲಯದಲ್ಲಿ ಇಂದು ಪುರೋಹಿತರು ಮತ್ತು ಸ್ಥಳೀಯ ಭಕ್ತರು ವಿಐಪಿ ದರ್ಶನ ವ್ಯವಸ್ಥೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿತು. ಬದರೀನಾಥ-ಕೇದಾರನಾಥ (Kedarnath) ದೇವಾಲಯ ಸಮಿತಿ (ಬಿಕೆಟಿಸಿ) ಮುಖ್ಯಸ್ಥ ಹೇಮಂತ್ ದ್ವಿವೇದಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಅವರ ವಿರುದ್ಧ ಘೋಷಣೆಗಳನ್ನು ಕೂಡ ಕೂಗಲಾಯಿತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಪೊರೇಟ್ ಗುಂಪುಗಳಿಗೆ ಕೇದಾರನಾಥ ದೇವಾಲಯಕ್ಕೆ ವಿಶೇಷ ವಿಐಪಿ ಪ್ರವೇಶವನ್ನು ನೀಡಲಾಗುತ್ತಿದೆ ಎಂಬ ವರದಿಗಳ ನಂತರ ಈ ವಿವಾದ…

Read More

‘ಪೆದ್ದಿ’ ಸಿನಿಮಾ ವಿವಾದ, ನಿರ್ದೇಶಕನೇ ಸರಿ ಎಂದ ಚಿತ್ರಸಾಹಿತಿ – Kannada News | Peddi lyricist said objectification of Janhvi Kapoor’s role not an issue

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ದೊಡ್ಡ ಮೊತ್ತದ ಗಳಿಕೆಯನ್ನು ಮಾಡಿದೆ. ಆದರೆ ಸಿನಿಮಾನಲ್ಲಿ ನಾಯಕಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೆ ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ, ಕ್ಷಮೆ ಕೇಳಿದ್ದು ಮಾತ್ರವಲ್ಲದೆ, ಗ್ಲಾಮರಸ್ ದೃಶ್ಯಗಳನ್ನು ಕತ್ತರಿಸಿ, ನಾಯಕಿಯ ಕೆಲವು ಭಾವುಕ ಸನ್ನಿವೇಶಗಳನ್ನು ಸಿನಿಮಾಕ್ಕೆ ಸೇರಿಸಿದ್ದಾರೆ….

Read More

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

ಬೆಂಗಳೂರು (ಏ. 05): ಅನೇಕ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್ (Money Plant) ಅನ್ನು ಬೆಳೆಸುತ್ತಾರೆ. ಈ ಸಸ್ಯವು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಆಕರ್ಷಕವಾಗಿ ಕಾಣುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಈ ಇಂಡೋರ್ ಪ್ಲಾಂಟ್ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಭಾರತೀಯ ಸಂಸ್ಕೃತಿಯಲ್ಲಿ ಬಲವಾಗಿ ನಂಬಲಾಗಿದೆ. ವೈಜ್ಞಾನಿಕವಾಗಿ, ಈ ಸಸ್ಯವು ಅದರ ಸುತ್ತಲೂ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ,…

Read More