Headlines

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು – Kannada News | Kundapura Shocked: Youth Tied to Tree and Assaulted Over 50,000 Loan Dispute; Complaints Filed

ಸನತ್, ನಂದೀಶ್ ಕುಮಾರ್, ರಾಮ ಕುಮಾರ್Image Credit source: Tv9 Kannada ಉಡುಪಿ, ಆಗಸ್ಟ್​​ 07: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಸನತ್ ಎನ್ನುವ ಯುವಕನ ಮೇಲೆ ಪೈಶಾಚಿಕ ಕೃತ್ಯ ನಡೆಸಲಾಗಿದ್ದು, ಯುವತಿ ಮತ್ತು ಈತ ಒಂದೇ ಸಂಸ್ಥೆಯಲ್ಲಿ ಕೆಲಸಕ್ಕಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. ಇದೇ ಸಮಯದಲ್ಲಿ ಸನತ್ ನಿಂದ 50 ಸಾವಿರ ಹಣವನ್ನು ಯವತಿ ಸಾಲ…

Read More

ISRO Recruitment 2026: ಇಸ್ರೋದಿಂದ 242 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ! – Kannada News | ISRO Recruitment 2026: Apply for 242 Assistant, UDC, JPA and Stenographer Jobs Now!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ಸಂಸ್ಥೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆ (ಪ್ರಕಟಣೆ ಸಂಖ್ಯೆ: ISRO:ICRB:01(A-JPA):2026) ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಮತ್ತು ಲಭ್ಯವಿರುವ ಸ್ಥಳಗಳು: ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 242 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅದರಲ್ಲಿ ಅಸಿಸ್ಟೆಂಟ್ (Assistant) ವಿಭಾಗದಲ್ಲಿ 120…

Read More

ಬಿಎಸ್ಸೆನ್ನೆಲ್ ವೈಫೈ ಯೋಜನೆ ನೀರಲ್ಲಿ ಹೋಮ; ಸಾವಿರಾರು ಕೋಟಿ ರೂ ವೆಚ್ಚಕ್ಕೆ ಬದಲಾಗಿ ಸಿಕ್ಕ ಆದಾಯ ಸೊನ್ನೆ? – Kannada News | BSNL’s 25,000 Wi Fi Hotspots generate just Rs 3 lakh revenue in 4 years, reveals Parliamentary panel report

ನವದೆಹಲಿ, ಆಗಸ್ಟ್ 7: ಬಿಎಸ್ಸೆನ್ನೆಲ್ (BSNL- ಭಾರತೀಯ ಸಂಚಾರ ನಿಗಮ ನಿಯಮಿತ) ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಿದ 25,000 ವೈ-ಫೈ ಹಾಟ್‌ಸ್ಪಾಟ್‌ಗಳ ಯೋಜನೆಯಲ್ಲಿ ತೀವ್ರ ಆರ್ಥಿಕ ನಷ್ಟ ಮತ್ತು ಯೋಜನಾ ಲೋಪಗಳು ಕಂಡುಬಂದಿವೆ ಎಂದು ಸಂಸದೀಯ ಸಮಿತಿಯು ಲೋಕಸಭೆಯಲ್ಲಿ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ನೂರಾರು ಕೋಟಿ ರೂ ವೆಚ್ಚ ಮಾಡಿ ಜಾರಿಗೊಳಿಸಿದ ಈ ಯೋಜನೆ ಬಹುತೇಕ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ವರ್ಷಕ್ಕೆ ₹75 ಕೋಟಿ ಆದಾಯ ಬರುವ ಗುರಿ ಇಟ್ಟಿದ್ದರೂ, ಸಿಕ್ಕಿದ್ದು ಕೇವಲ ₹3 ಲಕ್ಷ ಮಾತ್ರವೇ ಎಂದು…

Read More

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ವದಂತಿಗೆ ತೆರೆ: 3,300 ಕೋಟಿ ರೂ. ಲೆಕ್ಕಪತ್ರ ಪಕ್ಕಾ – Kannada News | Ayodhya Ram Mandir Donations: Rs 3300 Crore Secure, Scam Rumors Debunked by Govt

ಅಯೋಧ್ಯೆ, ಆಗಸ್ಟ್​ 07: ಅಯೋಧ್ಯೆ(Ayodhya)ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಬೃಹತ್ ಮಟ್ಟದ ಆರ್ಥಿಕ ಅಕ್ರಮ ಅಥವಾ ದೇಣಿಗೆ ಹಗರಣ ನಡೆದಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ಸರ್ಕಾರಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಭಕ್ತರು ನೀಡಿದ 3,300 ಕೋಟಿ ರೂ. ದೇಣಿಗೆ ಹಣದ ಪ್ರತಿಯೊಂದು ಪೈಸೆಯೂ ಸುರಕ್ಷಿತವಾಗಿದ್ದು, ಸಂಪೂರ್ಣವಾಗಿ ಲೆಕ್ಕಪರಿಶೋಧನೆಗೊಳಪಟ್ಟಿದೆ ಎಂದು ತಿಳಿಸಲಾಗಿದೆ. ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಬದಲಿಗೆ ಹುಂಡಿಯಲ್ಲಿರುವ ನಗದು ಎಣಿಕೆ ಮಾಡುವ ಸಂದರ್ಭದಲ್ಲಿ ನಡೆದ ಪ್ರತ್ಯೇಕ…

Read More

ಈ ದಾಖಲೆಗಳು ನಿಮ್ಮ ಬಳಿಯಿದ್ರೆ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆ ಸುಲಭ  – Kannada News | Electricity Bill: How to change the name on the electricity bill

ಹೊಸ ಮನೆ ಖರೀದಿಸಿದಾಗ ಮನೆ ದಾಖಲೆಗಳನ್ನು ಮಾತ್ರವಲ್ಲ ಕರೆಂಟ್ ಬಿಲ್‌ನ್ನು (Electricity Bill)  ನಿಮ್ಮ ಹೆಸರಿನಲ್ಲಿ ಮಾಡಿಕೊಳ್ಳುವುದು ಮುಖ್ಯ. ಇಲ್ಲದಿದ್ದರೆ ಇದರಿಂದ ಭವಿಷ್ಯದಲ್ಲಿ ನಿಮಗೆ ಸಮಸ್ಯೆಯಾಗಬಹುದು. ಕರೆಂಟ್ ಬಿಲ್ ನಿಮ್ಮ ತಂದೆ ಅಥವಾ ನೀವು ಯಾರಿಂದ ಮನೆ ಖರೀದಿ ಮಾಡಿದ್ದೀರಾ ಅವರ ಹೆಸರಿನಲ್ಲಿದ್ದರೆ ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹತ್ತಿರದ ವಿದ್ಯುತ್ ಸರಬರಾಜು ಕಂಪನಿ ಅಂದರೆ ನೀವು ಕರ್ನಾಟಕದ ನಿವಾಸಿಯಾಗಿದ್ದರೆ ಮೆಸ್ಕಾಂ, ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ಹಾಗೂ ದಾಖಲೆ ನೀಡಿದರೆ ಕರೆಂಟ್…

Read More

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ಡ್ರಗ್ಸ್ ಹಾವಳಿ: 54 ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ‘ಸ್ವಯಂಪ್ರೇರಿತ’ ದೂರು – Kannada News | Lokayukta Takes Strict Action on Hampi Heritage Violations, Illegal Activities

ಹೊಸಪೇಟೆ ಆ.7: ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಪಾರಂಪರಿಕ ಸಂರಕ್ಷಣಾ ನಿಯಮಗಳ ಗಂಭೀರ ಉಲ್ಲಂಘನೆ, ಅಕ್ರಮ ವಾಣಿಜ್ಯ ಚಟುವಟಿಕೆಗಳು ಹಾಗೂ ನಿಯಮಬಾಹಿರ ಹೋಂಸ್ಟೇಗಳಿಗೆ ಅವಕಾಶ ನೀಡಿದ ಆರೋಪದಡಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಒಟ್ಟು 54 ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿರುವ ಅವರು, ಸೆಪ್ಟೆಂಬರ್ 1 ರೊಳಗೆ ‘ಕ್ರಮ ಕೈಗೊಂಡ ವರದಿ’ (Action Taken Report) ಸಲ್ಲಿಸುವಂತೆ ಆದೇಶಿಸಿದ್ದಾರೆ. ಈ ಸಂಬಂಧ ಹಂಪಿ ವಿಶ್ವ ಪಾರಂಪರಿಕ…

Read More

ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್ – Kannada News | Telugu Actor Sunil Visits Chamundeshwari Temple, Mysuru for Ashada Shukravara Darshan

ಮೈಸೂರಿನ ಚಾಮುಂಡಿಬೆಟ್ಟವು ಕೊನೆಯ ಆಷಾಢ ಶುಕ್ರವಾರದಂದು ಭಕ್ತಸಾಗರದಿಂದ ತುಂಬಿ ತುಳುಕುತ್ತಿದೆ. ಈ ಪವಿತ್ರ ದಿನದಂದು, ತೆಲುಗು ಚಿತ್ರರಂಗದ ಖ್ಯಾತ ನಟ ಸುನಿಲ್ ಅವರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಆಗಮಿಸಿದ್ದರು. ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಜಗನ್ಮಾತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಭಕ್ತರ ದಂಡೇ ನೆರೆದಿತ್ತು. ದೇವಿಯ ದರ್ಶನಕ್ಕೆ ತೆರಳಿದ ನಟ ಸುನಿಲ್, ಭಕ್ತಿಯಿಂದ ದೇವಿಗೆ ನಮಿಸಿದರು. ಆಷಾಢ ಮಾಸದ ಕೊನೆಯ ಶುಕ್ರವಾರವು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ…

Read More

ಕಾವೇರಿ ವಿವಾದ: ಕರ್ನಾಟಕ ಸಿಎಂ ಭೇಟಿ ವಿಚಾರವಾಗಿ ಕೊನೆಗೂ ಮೌನ ಮುರಿದ ತಮಿಳುನಾಡು ಸಿಎಂ ವಿಜಯ್ – Kannada News | Cauvery water and Mekedatu Dispute: Tamil Nadu CM Vijay Breaks Silence on Karnataka CM Meeting

ತಮಿಳುನಾಡು ಸಿಎಂ ವಿಜಯ್ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್Image Credit source: PTI ಚೆನ್ನೈ, ಆಗಸ್ಟ್ 7: ಕಾವೇರಿ ನದಿ ನೀರು ಹಂಚಿಕೆ (Cauvery Dispute) ವಿವಾದ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Joseph Vijay) ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಿಗದಿಯಾದ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಆದರೆ, ಆಗಸ್ಟ್ 3 ರಂದು ನಡೆಯಬೇಕಿದ್ದ ಆ ಮಾತುಕತೆ ಆಗಿರಲೇ ಇಲ್ಲ. ಈ ವಿಚಾರವಾಗಿ ಇದೀಗ ಸಿಎಂ ವಿಜಯ್ ಮೌನಮುರಿದಿದ್ದಾರೆ. ತಮಿಳುನಾಡು…

Read More

‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ? – Kannada News | Minister Zameer Says, ‘Successful People Are Targeted’; Sparks Speculation Over His Remark

ಚಿತ್ರದುರ್ಗ, ಆಗಸ್ಟ್​​ 07: ಯಾರಾದರೂ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಗೊತ್ತಾದರೆ ಅವರನ್ನು ಮುಗಿಸುವ ಯತ್ನಗಳು ನಡೆಯುತ್ತವೆ ಎಂದು ಸಚಿವ ಜಮೀರ್​​ ಅಹ್ಮದ್​​ ಖಾನ್​​ ಹೇಳಿದ್ದಾರೆ. ತಮ್ಮನ್ನು ಸೇರಿ ಬಿ. ನಾಗೇಂದ್ರ ವಿಚಾರದಲ್ಲಿಯೂ ಇದೇ ರೀತಿ ಆಗಿದೆ ಎಂದವರು ತಿಳಿಸಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅಸಮಾಧಾನಗಳು ಸಹಜ ಎಂದಿರುವ ಜಮೀರ್​​, ಹೈಕಮಾಂಡ್​​ಗೆ ಹಣ ಕೊಟ್ರೆ ಮಂತ್ರಿ ಆಗ್ತಾರೆ ಎಂಬ ಕೆಲ ಸ್ವಪಕ್ಷ ಶಾಸಕರ ಹೇಳಿಕೆಗಳನ್ನು ಅಲ್ಲಗಳೆದಿದ್ದಾರೆ. ಅವೆಲ್ಲವೂ ಊಹಾಪೋಹ ಎಂದವರು ತಿಳಿಸಿದ್ದಾರೆ. ತಮಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸೋದಾಗಿಯೂ…

Read More

‘ಶಾಂತಿ ಕ್ರಾಂತಿ’ ಸಿನಿಮಾದಲ್ಲಿ ನಟಿಸಿದ್ದ ಆ ಬಾಲಕಿ ಈಗ ಸ್ಟಾರ್ ನಟಿ – Kannada News | Shanti Kranti Child Artist to South Superstar: The Surprising Journey of Actress Sangitha

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕೆಂಬ ಸೋಷಿಯಲ್ ಮೀಡಿಯಾ ಟ್ರೆಂಡ್‌ಗೆ ನಟ ಮಾಸ್ಟರ್ ಆನಂದ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀಡಿಯೋ ಹಂಚಿಕೊಂಡಿರುವ ಅವರು, ಚಿತ್ರದಲ್ಲಿ ಅಭಿನಯಿಸಿದ್ದ ಬಾಲ್ಯದ ಸಿಹಿ ನೆನಪುಗಳನ್ನು ಹಾಗೂ ನಟಿ ಸಂಗೀತಾ ಕುರಿತಾದ ಸ್ವಾರಸ್ಯಕರ ಸತ್ಯವನ್ನು ಹಂಚಿಕೊಂಡಿದ್ದಾರೆ. ಬಾಲ್ಯದ ನೆನಪು ಹಾಗೂ ಬೆಂಬಲದ ಕರ್ತವ್ಯ ‘ಕಳೆದ 2-3 ದಿನಗಳಿಂದ ಶಾಂತಿ ಕ್ರಾಂತಿ ಸಿನಿಮಾವನ್ನು ರೀ-ರಿಲೀಸ್ ಮಾಡಬೇಕು ಎಂಬ ವಿಷಯದಲ್ಲಿ ನನಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನರು…

Read More