Toxic Song: ‘ಮನಮೋಹಕ’ ಹಾಡಿನ ಮಾದಕತೆ ಏರಿಸಿದ ತಾರಾ ಸುತಾರಿಯಾ

‘ಟಾಕ್ಸಿಕ್’ ಚಿತ್ರದ ಎರಡನೇ ಮಧುರ ಪ್ರಣಯಗೀತೆ ‘ಮನಮೋಹಕ’ ಇಂದು ಅಧಿಕೃತವಾಗಿ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್ ಸೃಷ್ಟಿಸುವ ಮೂಲಕ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿದೆ. ಈ ಅದ್ಭುತವಾದ ಮೆಲೋಡಿ ಹಾಡಿನಲ್ಲಿ ಯಶ್ ಮತ್ತು ಬಾಲಿವುಡ್ ಸುಂದರಿ ತಾರಾ ಸುತಾರಿಯಾ ನಡುವಿನ ರೋಮ್ಯಾಂಟಿಕ್ ಸ್ಕ್ರೀನ್ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಇವರಿಬ್ಬರ ಜೋಡಿಯು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಪ್ರಮೋದ್ ಮರವಂತೆ ಅವರು ಬರೆದಿರುವ ಸಾಹಿತ್ಯಕ್ಕೆ ಸಿದ್ದಾರ್ಥ್ ಬಸರೂರ್ ಅವರ ಕಂಠವು ಅದ್ಭುತವಾಗಿ ಒಪ್ಪಿದ್ದು,…

Read More

‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಚಿತ್ರತಂಡದಿಂದ ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಯಾಕೆ ಈ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾವುದೇ ಸಿನಿಮಾಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ತುಂಬಾ ಮುಖ್ಯ. ನಾನು ಡಾರ್ಲಿಂಗ್ ಕೃಷ್ಣ (Darling Krishna)…

Read More

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್…

Read More

CM ಆಗಿ ಎಲ್ಲಾ 33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ ಎಂದ ಡಿಕೆಶಿ – Kannada News | CM Dk Shivakumar Talks after Inauguration of Newly installed 33 Spillway Gates at Tungabhadra Dam

ಕೊಪ್ಪಳ, (ಜೂನ್ 25): ಮುನಿರಾಬಾದ್​ನಲ್ಲಿರುವ ತುಂಗಾಭದ್ರಾ ಜಲಾಶಯದ 33 ಗೇಟ್​​​ಗಳನ್ನು ಬದಲಾಯಿಸಿ ಹೊಸ ಗೇಟ್​​ಗಳನ್ ಅಳವಡಿಸಲಾಗಿದ್ದು, ಇಂದು ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಾವು ಇವತ್ತು ತುಂಗಭದ್ರಾ ಜಲಾಶಯ ಕಾಪಾಡಿದ್ದೇವೆ.ಹೀಗಾಗಿ ಇವತ್ತು ನಮಗೆ ಹೆಮ್ಮೆಯ ದಿನ, ನಾನು ಅತ್ಯಂತ ಖುಷಿಯಾಗಿದ್ದೇನೆ. 19ನೇ ಗೇಟ್​ ಕೊಚ್ಚಿಕೊಂಡು ಹೋದಾಗ ನನಗೆ ಕರೆ ಮಾಡಿದ್ದರು. ಅಂದು ಬೆಳಗ್ಗೆ 8.30ಕ್ಕೆ ಡ್ಯಾಂ ಬಳಿ ಬಂದು ಪರಿಶೀಲನೆ ಮಾಡಿದ್ದೆ. ದಿಟ್ಟ…

Read More

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು – Kannada News | Agriculture University Program Cancelled After Dalit Organisations Oppose Chakravarthy Sulibele’s Participation

ಕೃಷಿ ವಿಶ್ವ ವಿದ್ಯಾಲಯದ ಗೇಟ್​​ ಬಳಿ ಪ್ರತಿಭಟನೆ ಧಾರವಾಡ, ಡಿಸೆಂಬರ್​​ 30: ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ ಧರಣಿ ನಡೆಸಿದ್ದು, ಕಾರ್ಯಕ್ರಮ ರದ್ದಾದರೂ ಪ್ರತಿಭಟನೆ ಮುಂದುವರಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಪ್ರತಿಭಟನಾನಿರತರನ್ನು ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ…

Read More

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | 2026 Women’s T20 World Cup: Eng vs SL Opener! Live Stream, Squads and Match Details

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು,…

Read More

ಜರ್ಮನಿಯಲ್ಲಿ ಗುಂಡಿನ ದಾಳಿ; ಐವರು ಸಾವು, ಇಬ್ಬರು ಶಂಕಿತರ ಬಂಧನ – Kannada News | 5 people killed in shooting in Germanys Stade 2 suspects arrested

ಬರ್ಲಿನ್, ಜೂನ್ 29: ಉತ್ತರ ಜರ್ಮನಿಯ ಸ್ಟೇಡ್ ಪಟ್ಟಣದಲ್ಲಿ ಇಂದು ನಡೆದ ಭೀಕರ ಗುಂಡಿನ ದಾಳಿಯಲ್ಲಿ (Shooting) 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮತ್ತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಅಧಿಕಾರಿಗಳು ಇದುವರೆಗೂ ಮೃತರ ಗುರುತನ್ನು ಬಹಿರಂಗಪಡಿಸಿಲ್ಲ ಅಥವಾ ಗುಂಡಿನ ದಾಳಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ. ಸ್ಟೇಡ್ ನಗರದ ಡಾಂಕರ್ಸ್‌ಸ್ಟ್ರಾಸ್ಸೆ ರಸ್ತೆಯಲ್ಲಿರುವ ಯುವ ಕಲ್ಯಾಣ ಕೇಂದ್ರದ ಬಳಿ ಈ ಘಟನೆ…

Read More

‘ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆಯಿರುವ ಯುವಜನತೆ ನರಳುತ್ತಾರೆ’: KPSC ಅಧ್ಯಕ್ಷಗೆ ಶಾಕ್ ಕೊಟ್ಟ ಕೋರ್ಟ್ – Kannada News | KPSC Chairman Case: High Court Issues Notice on CBI Probe Against Shivashankarappa Sahukar

ಬೆಂಗಳೂರು, ಜುಲೈ 20: ಸುಳ್ಳು ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಸಿ ಪುತ್ರಿಯರಿಗೆ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (High Court), ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ…

Read More

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ – Kannada News | Pralhad Joshi Makes Explosive Statement on BJP MLAs’ Cross Voting in MLC Elections

ಸಚಿವ ಪ್ರಲ್ಹಾದ್​ ಜೋಶಿImage Credit source: tv9 kannada ಹುಬ್ಬಳ್ಳಿ, ಜೂನ್​ 20: ಬಿಜೆಪಿ (bjp) ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್​ ವೋಟಿಂಗ್​ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸ್ಫೋಟಕ…

Read More