ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…

Read More

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ….

Read More

ವಿಜಯೇಂದ್ರರನ್ನ ಕೆಳಗಿಳಿಸಲು ಪ್ಲ್ಯಾನ್? ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ – Kannada News | DV Sadananda Gowda talks about BY Vijayendra Change Audio viral sparks massive row In Karnataka BJP

ಬೆಂಗಳೂರು, (ಜೂನ್ 29): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ನಾಯಕಯತ್ವ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಪೂಕರವೆಂಬಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ‌ರನ್ನು (BY VIjayendra) ಕೆಳಗಿಳಿಸಲು ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿರುವ ಡಿವಿ ಸದಾನಂದ ಗೌಡ (DV Sadanandagowda) ಅವರದ್ದು ಎನ್ನಲಾದ ಆಡಿಯೋ ವೈರಲ್ (Audio Viral) ಆಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ…

Read More

ದಾಖಲೆ ಬರೆಯಲು ‘ಧುರಂಧರ್ 2’ ಚಿತ್ರಕ್ಕೆ ಬೇಕಿರೋದು ಎಷ್ಟು ಕೋಟಿ ರೂಪಾಯಿ? – Kannada News | Dhurandhar 2 Box Office: How much to beat Pushpa 2 record? Ranveer Singh film collection nearing milestone

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಾಲ್ಕು ವಾರಗಳನ್ನು ಪೂರ್ಣಗೊಳಿಸಿದೆ. ಈ ಚಿತ್ರ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಕಲೆಕ್ಷನ್ ಜೋರಾಗಿಯೇ ಇದೆ. ಭಾರತದಲ್ಲಿ ದಾಖಲೆಯ ಗಳಿಕೆ ಮಾಡಲು ಸಿನಿಮಾಗೆ ಬೇಕಿರುವುದು ಇನ್ನು ಕೆಲವೇ ಕೋಟಿ ರೂಪಾಯಿ ಮಾತ್ರ. ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿದ್ದು ಮಾರ್ಚ್ 19ರಂದು. ಅಂದಿನಿಂದ ಇಂದಿನವರೆಗೂ ಸಿನಿಮಾ ಅಬ್ಬರಿಸುತ್ತಲೇ ಇದೆ. ವಾರಾಂತ್ಯದಲ್ಲಿ ಚಿತ್ರ…

Read More

‘ಹಿಂದೂ ಧರ್ಮಕ್ಕೆ ಮತಾಂತರ ಆಗಿಲ್ಲ, ಹೆಸರು ಬದಲಿಸಿಲ್ಲ’; ಉರ್ಫಿ ಜಾವೇದ್ ಸ್ಪಷ್ಟನೆ – Kannada News | Uorfi Javed denies converting to Hinduism changing name to Rita Bhardwaj Fake News

ತಮ್ಮ ವಿಭಿನ್ನ ಫ್ಯಾಷನ್ ಸ್ಟೈಲ್ ಹಾಗೂ ಮುಕ್ತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ನಟಿ, ಸೋಶಿಯಲ್ ಮೀಡಿಯಾ ಸ್ಟಾರ್ ಉರ್ಫಿ ಜಾವೇದ್ (Uorfi Javed) ಬಗ್ಗೆ ಒಂದು ಗಾಸಿಪ್ ಹಬ್ಬಿತ್ತು. ಅವರು ಹಿಂದೂ ಧರ್ಮಕ್ಕೆ (Hinduism) ಮತಾಂತರವಾಗಿದ್ದಾರೆ ಹಾಗೂ ತಮ್ಮ ಹೆಸರನ್ನು ರೀತಾ ಭಾರದ್ವಾಜ್ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ವದಂತಿ ಹಬ್ಬಿಸಲಾಗಿತ್ತು. ಆದರೆ ಅದನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಕುರಿತು ಸುಳ್ಳು ಸುದ್ದಿ ಹರಡಿದ ಮಾಜಿ ಮಹಿಳಾ ಪತ್ರಕರ್ತೆಯೊಬ್ಬರ ವಿರುದ್ಧ ಉರ್ಫಿ ಜಾವೇದ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ…

Read More

ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್​’

ಮಳೆ ನಿಂತರೂ ಹನಿ ನಿಂತಿಲ್ಲ ಎಂಬಂತೆ ಟಿ20 ವಿಶ್ವಕಪ್​​ ಫೈನಲ್ ಪಂದ್ಯದ ಚರ್ಚೆ ಮುಂದುವರೆದಿದೆ. ಮಾರ್ಚ್ 8 ರಂದು ಅಹಮದಾಬಾದ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು….

Read More

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು – Kannada News | Bengaluru: New Year Security Preparations Underway on MG Road and Brigade Road

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

CISF Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; ಸಿಐಎಸ್‌ಎಫ್ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ – Kannada News | CISF Paramedical Staff Recruitment 2026: Apply for Pharmacist and Lab Tech Jobs

ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ ಕೇಂದ್ರ ಗೃಹ ಸಚಿವಾಲಯದ ಒಳಪಡುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (CISF) ಪ್ಯಾರಾಮೆಡಿಕಲ್ (ಅರೆವೈದ್ಯಕೀಯ) ಸಿಬ್ಬಂದಿ ಭರ್ತಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣಾ ಪಡೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸಲು ಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಅಡಿಯಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ 18, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ 05 ಮತ್ತು ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗೆ 01 ಸೇರಿದಂತೆ ವಿವಿಧ ಹುದ್ದೆಗಳನ್ನು ವರ್ಗೀಕರಿಸಲಾಗಿದೆ. ಅಗತ್ಯವಿರುವ ಶೈಕ್ಷಣಿಕ…

Read More

ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್? – Kannada News | US Airstrikes on ISIS Syria: Trump Retaliates After Soldier Deaths

ಸಿರಿಯಾ, ಡಿಸೆಂಬರ್ 20: ಅಮೆರಿಕ(America)ವು ಮಧ್ಯರಾತ್ರಿ ಸಿರಿಯಾದ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಲ್ಲಿ ಅಮೆರಿಕದ ಸೈನಿಕರ ಮೇಲಿನ ದಾಳಿಯ ನಂತರ ಅಮೆರಿಕವು ಈ ಪ್ರತೀಕಾರದ ಕ್ರಮವನ್ನು ಕೈಗೊಂಡಿದೆ. ಅಮೆರಿಕದ ಅಧಿಕಾರಿಗಳ ಪ್ರಕಾರ, ಕಳೆದ ವಾರ ಅಮೆರಿಕದ ಮಿಲಿಟರಿ ಸಿಬ್ಬಂದಿಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದರು. ಡಿಸೆಂಬರ್ 13 ರಂದು ಮಧ್ಯ ಸಿರಿಯಾದ ಪಾಲ್ಮಿರಾ…

Read More