ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies
ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…