Headlines

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ…

Read More

‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು

‘ಧುರಂಧರ್’ (Dhurandar) ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಇಂಡಸ್ಟ್ರಿ ಹಿಟ್ ನೀಡಿರುವ ರಣ್ವೀರ್ ಸಿಂಗ್ ಈಗ ಅದೇ ಇಂಡಸ್ಟ್ರಿಯಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ರಣ್ವೀರ್ ಸಿಂಗ್ ಒಪ್ಪಿಕೊಂಡಿದ್ದ ‘ಡಾನ್ 3’ ಸಿನಿಮಾದಿಂದ ಹೊರಬಂದಿದ್ದಕ್ಕಾಗಿ ಇದೀಗ ಫೆಡರೇಷನ್ ಆಫ್ ಇಂಡಿಯನ್ ಸಿನಿ ಎಂಪ್ಲಾಯಿಸ್ (ಎಫ್​ಡಬ್ಲುಐಸಿಇ) ರಣ್ವೀರ್ ಸಿಂಗ್ ವಿರುದ್ಧ ಅಸಹಕಾರಕ್ಕೆ ಕರೆ ನೀಡಿದ್ದು, ರಣ್ವೀರ್ ಸಿಂಗ್ ನಟಿಸುವ ಯಾವುದೇ ಸಿನಿಮಾನಲ್ಲಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದೆ. ‘ಡಾನ್ 3’ ಸಿನಿಮಾದಿಂದ ರಣ್ವೀರ್ ಸಿಂಗ್ ಅವರು ಹೊರಬಂದಿದ್ದೇ ಇದಕ್ಕೆ ಕಾರಣವಾಗಿದೆ….

Read More

ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!

ರೇಸ್ ಕೋರ್ಸ್ ರಸ್ತೆಯಲ್ಲಿ ಕಾಮಗಾರಿ ಬೆಂಗಳೂರು, ಮೇ 29: ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ (GBA) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ ರಸ್ತೆ ಕಾಮಗಾರಿ ಆರಂಭವಾಗಿ ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಪೂರ್ಣಗೊಂಡಿಲ್ಲ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಾಂಶಗಳು ರೇಸ್ ಕೋರ್ಸ್ ರಸ್ತೆ…

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ – Kannada News | Sringeri Postal Ballot Recount: Jeevaraj and Rajegowda Vote Counts Altered

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್‌ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳ ಟ್ಯಾಂಪರಿಂಗ್ ಆರೋಪದ ಮೇಲೆ ಚಿಕ್ಕಮಗಳೂರು ನಗರ…

Read More

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ: ಐಸಿಸ್ ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಜಾಲ ಬಯಲು! – Kannada News | ED Raids 8 Locations in Bengaluru Over ISIS Funding and Terror Recruitment

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ ಬೆಂಗಳೂರು, ಜುಲೈ 21: ಬಂಧಿತ ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣದ…

Read More

ತುಮಕೂರು: ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು! – Kannada News | Tumakuru Sheep Deaths: more than 50 Sheep Die from Sorghum Poisoning in Pavagada

ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು! ತುಮಕೂರು, ಜನವರಿ 03: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಗ್ರಾಮದ ಜಂಪಕ್ಕ ಎಂಬುವರಿಗೆ ಸೇರಿದ ಸುಮಾರು 200ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50ಕ್ಕೂ ಹೆಚ್ಚು ಕುರಿ ಮರಿಗಳು ಮೃತಪಟ್ಟಿವೆ. ಲಕ್ಷಾಂತರ ರೂಪಾಯಿ ನಷ್ಟ ಪ್ರತಿದಿನದಂತೆ ಮೊನ್ನೆ ಕುರಿಗಳನ್ನು ಮೇವಿಗಾಗಿ ಹೊಲದತ್ತ ಕರೆದೊಯ್ಯಲಾಗಿತ್ತು. ಎಂದಿನಂತೆ ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು…

Read More

ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ – Kannada News | Delhi Family Murder: Mother and Three Daughters Found Slain, Husband Missing Police Probe

ನವದೆಹಲಿ, ಫೆಬ್ರವರಿ 26: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ ಮತ್ತು ಮೂರು ಹೆಣ್ಣುಮಕ್ಕಳ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಉತ್ತರ ದೆಹಲಿಯ ಸಮಯಪುರ್ ಬದ್ಲಿಯ ಲೇನ್‌ಗಳಲ್ಲಿನ ಮನೆಯೊಂದರಲ್ಲಿ ಒಂದು ಕೊಲೆ(Murder)ನಡೆದಿದೆ. ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಚಂದನ್ ಪಾರ್ಕ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ. ಘಟನೆಯ ರಾತ್ರಿ, ಮಕ್ಕಳ ಕಿರುಚಾಟದಿಂದ ಸ್ವಲ್ಪ ಸಮಯದ ಹಿಂದೆ ಎಚ್ಚರಗೊಂಡಿದ್ದ ಹತ್ತಿರದ…

Read More

Video: ಮಾನಸಿಕ ಕಿರಿಕಿರಿ, ಒಂಟಿತನ ಫ್ರೀಯಾಗಿ ಕೊಟ್ಟ ವರ್ಕ್ ಫ್ರಮ್ ಹೋಮ್; ಯುವಕ ಹೀಗೆಂದಿದ್ದೇಕೆ? – Kannada News | Young man says ‘Work from Home’ robbed him of his peace of mind.

ವರ್ಕ್ ಫ್ರಂ ಹೋಮ್ ಆಯ್ಕೆಯ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಕಾಮನ್ ಆಗಿ ಬಿಟ್ಟಿದೆ. ಆಫೀಸಿಗೆ ಹೋಗಿ ಕೆಲಸ ಮಾಡೋದಕ್ಕಿಂತ ವರ್ಕ್ ಫ್ರಮ್ ಹೋಮ್ (work from home) ಬೆಸ್ಟ್ ಎನ್ನುವುದು ಅನೇಕರ ಅಭಿಪ್ರಾಯ. ವರ್ಕ್ ಫ್ರಮ್ ಹೋಮ್ ಆಪ್ಷನ್ ಸಿಕ್ರೆ ಖುಷಿ ಎಷ್ಟಿದೆಯೋ, ಅಷ್ಟೇ ಕಿರಿಕಿರಿ ಕೂಡ. ಇದೀಗ ಯುವಕನೊಬ್ಬನದ್ದು ಇದೇ ಪರಿಸ್ಥಿತಿ. ಮನೆಯಲ್ಲೇ ಕೆಲಸ ಮಾಡಿಕೊಂಡು ತಾನು ಅನುಭವಿಸುವ ಒಂಟಿತನ ಹಾಗೂ ಕಿರಿಕಿರಿಯ ಬಗ್ಗೆ ಮಾತನಾಡಿದ್ದಾನೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು…

Read More