Headlines

ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ – Kannada News | Akshay Kumar son Aarav Bhatia Salary 4500 Rupees per month

ಬಾಲಿವುಡ್‌ ನಟ ಅಕ್ಷಯ್ ಕುಮಾರ್ (Akshay Kumar) ದಶಕಗಳಿಂದ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ವರ್ಷಕ್ಕೆ ನಾಲ್ಕೈದು ಸಿನಿಮಾ ಮಾಡುವ ಅಕ್ಷಯ್ ಕುಮಾರ್ ಅವರ ಆಸ್ತಿ ಕೋಟ್ಯಂತರ ರೂಪಾಯಿ. ಆದರೆ, ಇವರ ಪುತ್ರ ಆರವ್ ಭಾಟಿಯಾ (Aarav Bhatia) ಮಾತ್ರ ತಂದೆಯ ಹಾದಿ ತುಳಿಯದೇ, ಸಂಪೂರ್ಣ ಭಿನ್ನವಾದ ಹಾದಿ ಆರಿಸಿಕೊಂಡಿದ್ದಾರೆ. ಅಚ್ಚರಿಯ ವಿಷಯವೆಂದರೆ, 23 ವರ್ಷದ ಆರವ್ ಈಗ ಕೇವಲ 4,500 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಅವರು ಈ ವಿಷಯ ತಿಳಿಸಿದ್ದಾರೆ. ತಮ್ಮ ಮಗನಿಗೆ…

Read More

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ, ನಡೆದಿದ್ದೇನು ನೋಡಿ

ಸಾಕುಪ್ರಾಣಿಗಳು ನಮ್ಮ ಕುಟುಂಬದ ಸದಸ್ಯರಂತೆಯೇ ಇದ್ದುಬಿಡುತ್ತವೆ. ನಮ್ಮ ಜತೆಯೇ ಆಟ, ನಮ್ಮ ಜತೆಯೇ ಊಟ, ನಮ್ಮ ಜತೆಯೇ ನಿದ್ರೆ ಕೂಡ. ಅವುಗಳ ವಯಸ್ಸಾಗುತ್ತಾ ಬಂದಂತೆ, ಅವುಗಳನ್ನು ಕಳೆದುಕೊಳ್ಳುವ ಭಯ ನಮ್ಮನ್ನು ಸದಾ ಕಾಡುತ್ತಿರುತ್ತದೆ. ಇಂತಹದೇ ಒಂದು ಭಾವನಾತ್ಮಕ ಕ್ಷಣ ಮಹಿಳೆಯೊಬ್ಬರ ಜೀವನದಲ್ಲಿ ಎದುರಾಯಿತು. ಆಕೆಯ ಮನೆಯಲ್ಲಿದ್ದ 19 ವರ್ಷದ ಮುದ್ದಿನ ಬೆಕ್ಕು ಸ್ವಲ್ಪ ಹೊತ್ತು ಯಾವುದೇ ಚಲನೆಯಿಲ್ಲದೆ ಮಲಗಿತ್ತು. ವಯಸ್ಸಾಗಿದ್ದರಿಂದ, ಅದು ನಿದ್ದೆಯಲ್ಲೇ ಶಾಂತವಾಗಿ ಕೊನೆಯುಸಿರೆಳೆದಿದೆ ಎಂದು ಆಕೆ ಭಾವಿಸಿದ್ದರು. ಆಳವಾದ ದುಃಖ ಮತ್ತು ಮೌನ ಇಡೀ…

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು.  ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ – Kannada News | 24 killed 70 injured as car with explosives rams train carrying pakistan soldiers in quetta

ಇಸ್ಲಮಾಬಾದ್, ಮೇ 24: ಪಾಕಿಸ್ತಾನದ (Pakistan) ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿಯಾದ ಕ್ವೆಟ್ಟಾ ನಗರದ ರೈಲ್ವೆ ಹಳಿ ಬಳಿ ಇಂದು ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಭೀಕರ ದುರಂತದಲ್ಲಿ 24 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಪಡೆಗಳ ಮೂಲಗಳು ಖಚಿತಪಡಿಸಿವೆ. ಕ್ವೆಟ್ಟಾದ ಚಮನ್ ಫಾಟಕ್ (Chaman Phatak) ರೈಲ್ವೆ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು…

Read More

ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ – Kannada News | Karnataka heavy rain and lightning havoc 3 dead roads flooded trees uprooted

ಬೆಂಗಳೂರು, ಮೇ 17: ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ (Rain) ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ (death). ಸಿಡಿಲು ಬಡಿದು ವ್ಯಕ್ತಿ ಸಾವು: ಮತ್ತೊಬ್ಬರಿಗೆ ಗಂಭೀರ ಗಾಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್…

Read More

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ? – Kannada News | Deepika Padukone Viral Bottle Video: Chennai Express Prank with Rohit Shetty Explains Fake Blood

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಏನಿದು ಬಾಟಲಿ ಪ್ರಹಸನ? ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ…

Read More