Headlines

Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ – Kannada News | Man sneaked into his girlfriend’s roomPrivate Moment Turns Public as Family Steps In

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ILO Report: ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡ, ಪ್ರತಿ ವರ್ಷ 8.4 ಲಕ್ಷ ಜನರ ಸಾವಿಗೆ ಕಾರಣವಾಗುತ್ತಿದೆ; ವರದಿ – Kannada News | ILO Report: Workplace Stress Kills 8.4 Lakh Annually – Protect Your Mental Health

ಕೆಲಸದ ಸ್ಥಳದಲ್ಲಿನ ಅತಿಯಾದ ಒತ್ತಡImage Credit source: gemini ai ಉದ್ಯೋಗ ಎನ್ನುವುದು ಕೇವಲ ಜೀವನೋಪಾಯಕ್ಕಲ್ಲ; ಅದು ಕುಟುಂಬವನ್ನು ಪೋಷಿಸಲು, ಸ್ವಾವಲಂಬನೆಯನ್ನು ಸಾಧಿಸಲು ಮತ್ತು ಸಮಾಜದಲ್ಲಿ ಗೌರವಾನ್ವಿತ ಜೀವನ ನಡೆಸಲು ಇರುವ ಒಂದು ಮಾರ್ಗ. ಇದರಿಂದಲೇ ಸಾವಿರಾರು ಜನರು ತಮ್ಮ ಹುಟ್ಟೂರನ್ನು ಬಿಟ್ಟು ಪರವೂರುಗಳಿಗೆ ಕೆಲಸಕ್ಕಾಗಿ ವಲಸೆ ಹೋಗುತ್ತಾರೆ. ಆದರೆ, ಇತ್ತೀಚೆಗೆ ಜಿನೀವಾದ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಆಘಾತಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ, ಕೆಲಸದ ಸ್ಥಳದಲ್ಲಿನ ಮಾನಸಿಕ ಒತ್ತಡದಿಂದಾಗಿ ಜಾಗತಿಕವಾಗಿ ಪ್ರತಿ ವರ್ಷ…

Read More

ಲಿಫ್ಟ್​​ನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಪಶ್ಚಾತಾಪ ಪಡುವಂಥದ್ದು ಏನು ನಡೀತು?

ಲಿಫ್ಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆತ ಮಹಿಳೆಗೆ ಥಳಿಸುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಬಂದು ಬಿಡಿಸಲು ಮುಂದಾದರು,ಅಷ್ಟಕ್ಕೆ ನಿಲ್ಲದ ಆರೋಪಿ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾನೆ, ಕೂಡಲೇ ಭದ್ರತಾ ಸಿಬ್ಬಂದಿ ಕೂಡ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ತನ್ನದು ತಪ್ಪಾಯ್ತು ನೀವು ಹೋಗಿ ಎಂದು ಕ್ಷಮೆಯಾಚಿಸಿದ್ದಾರೆ. ಆ ಸಮಯದಲ್ಲಿ ಮಹಿಳೆ ಹೇಗೋ ಲಿಫ್ಟ್​ನಿಂದ ಹೊರ ನಡೆದಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಚುನಾವಣೆ ಬಳಿಕ ಪೆಟ್ರೋಲ್ ಬೆಲೆ 25-28 ರೂ ಏರುತ್ತಾ? ಇದೆಲ್ಲಾ ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟನೆ – Kannada News | No chance of Petrol, diesel price hike, Govt clarifies

ನವದೆಹಲಿ, ಏಪ್ರಿಲ್ 23: ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು (Petrol and Diesel Prices) ಏರಿಕೆ ಆಗಲಿವೆ ಎನ್ನುವಂತಹ ಸುದ್ದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಸರ್ಕಾರ ತತ್​ಕ್ಷಣವೇ ಈ ವಿಚಾರದಲ್ಲಿ ಪ್ರತಿಕ್ರಿಯಿಸಿದೆ. ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ಹೇಳಿರುವ ಪೆಟ್ರೋಲಿಯಂ ಸಚಿವಾಲಯ, ಮಾಧ್ಯಮಗಳಲ್ಲಿ ಬಂದ ವರದಿಯನ್ನು ತಳ್ಳಿ ಹಾಕಿದೆ. ‘ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ…

Read More

4 ಸರಣಿಗಳ ವೇಳೆ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್​..! – Kannada News | BCCI to Rest Jasprit Bumrah from ODIs to Keep Him Fresh for BGT

ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗದ ಅಸ್ತ್ರ ಜಸ್‌ಪ್ರೀತ್ ಬುಮ್ರಾ ಅವರನ್ನು ಮುಂಬರುವ ‘ಬಾರ್ಡರ್-ಗವಾಸ್ಕರ್’ ಟ್ರೋಫಿಗಾಗಿ ಫ್ರೆಶ್ ಆಗಿ ಇರಿಸಲು ಬಿಸಿಸಿಐ (BCCI) ವಿಶೇಷ ಕಾರ್ಯತಂತ್ರ ರೂಪಿಸಿದೆ. 2026ರ ಸಾಲಿನಲ್ಲಿ ನಡೆಯಲಿರುವ ಪ್ರಮುಖ ಏಕದಿನ (ODI) ಸರಣಿಗಳಿಂದ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಟೆಸ್ಟ್​ ಕ್ರಿಕೆಟ್ ಆದ್ಯತೆ: ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಸೈಕಲ್ ಭಾರತ ತಂಡದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ 5…

Read More

SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ – Kannada News | Karnataka SSLC Result District Wise Rankings 2026: Dakshina Kannada First, Kalaburagi Last

ಸಚಿವ ಮಧು ಬಂಗಾರಪ್ಪ ಅವರಿಂದ ಮಾಹಿತಿImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (Karnataka SSLC 10th Result 2026) ಏಪ್ರಿಲ್‌ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್​​ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್…

Read More

100 ಕೋಟಿ ರೂ. ಸುರಿದು ಹೊಸ ಮನೆ ನಿರ್ಮಿಸುತ್ತಿದ್ದಾರೆ ಅಲ್ಲು ಅರ್ಜುನ್; ಹೇಗಿರಲಿದೆ ನಿವಾಸ? – Kannada News | Allu Arjun’s Rs 100 Cr Dream Home: Construction Begins in Jubilee Hills, Hyderabad

ಅಲ್ಲು ಅರ್ಜುನ್ (Allu Arjun) ಸಾಲು ಸಾಲು ಯಶಸ್ಸು ಕಾಣುತ್ತಿದ್ದಾರೆ. ‘ಪುಷ್ಪ’, ‘ಪುಷ್ಪ 2’ ದೊಡ್ಡ ಯಶಸ್ಸು ಕಂಡಿದೆ. ಈಗ ಅವರು ‘ರಾಕಾ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಅವರು ಹೈದರಾಬಾದ್​​ನ ಜುಬ್ಲಿ ಹಿಲ್ಸ್​​ನಲ್ಲಿ ದೊಡ್ಡ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಸದ್ಯ ಅವರು ಜುಬ್ಲಿ ಹಿಲ್ಸ್​​ನಲ್ಲೇ ವಾಸವಿದ್ದಾರೆ. ಅದೇ ಭಾಗದಲ್ಲಿ ಈಗ ಹೊಸ ಮನೆ ಕೂಡ ನಿರ್ಮಾಣ ಆಗುತ್ತಿದೆ. ಇದು ಅವರ ಡ್ರೀಮ್ ಹೌಸ್ ಎನ್ನಲಾಗಿದೆ. ಅಲ್ಲು ಅರ್ಜುನ್ ಅವರ ಹೊಸ…

Read More

Video: CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್ ಅಂಟಿಸಿದ ಭದ್ರತಾ ಸಿಬ್ಬಂದಿ – Kannada News | CET Exam Security: Gum Tape Applied to Students Nose Pins

ಎಂಜಿನಿಯರಿಂಗ್‌ ಸೇರಿದಂತೆ ನಾನಾ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ. ಇದೀಗ CET ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು…

Read More

Karnataka SSLC Result 2026: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಡಿಟೇಲ್ಸ್ – Kannada News | Karnataka SSLC Result 2026 Declared; Check KSEAB direct link at karresults.nic.in kseab.karnataka.gov.in for Rankings and Toppers details

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟImage Credit source: tv9 ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ…

Read More

ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್

ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಮಾಲೀಕ ಸಂಜೀವ್ ಗೋಯೆಂಕಾ ಮತ್ತು ನಾಯಕ ರಿಷಬ್ ಪಂತ್ ಅವರ ನಡುವಿನ ವಿಶೇಷ ಬಾಂಧವ್ಯದ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಪಂದ್ಯದ ವೇಳೆ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಪುಟಿದ ಚೆಂಡು ರಿಷಬ್ ಪಂತ್ ಅವರ ಮೂಗಿಗೆ ಬಲವಾಗಿ ಬಡಿದಿತ್ತು. ಈ ನೋವಿನ ನಡುವೆ ಪಂತ್ ಪಂದ್ಯದಲ್ಲಿ ಮುಂದುವರೆದಿದ್ದರು. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪಂದ್ಯ…

Read More