Headlines

NHAI Summer Internship 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಇಂಟರ್ನ್‌ಶಿಪ್; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ತಿಂಗಳಿಗೆ 20,000ರೂ. ಸ್ಟೈಫಂಡ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ ಸಮ್ಮರ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಬಯಸುವ ವಿವಿಧ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಎರಡು ತಿಂಗಳ ಅವಧಿಯ ಈ ಇಂಟರ್ನ್‌ಶಿಪ್ ಕಾರ್ಯಕ್ರಮವು ಮೇ 4 ರಿಂದ ಜುಲೈ 5 ರವರೆಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20,000 ರೂಪಾಯಿ…

Read More

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ – Kannada News | Bhooth Bangla Box Office Collection Akshay Kumar Priyadarshan movie crosses 100 crore mark in India

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್ ಎಂದರೆ ಅಲ್ಲಿ ನಗುವಿಗೆ ಗ್ಯಾರಂಟಿ. ಸುಮಾರು 14 ವರ್ಷಗಳ ನಂತರ ಈ ಸೂಪರ್ ಹಿಟ್ ಜೋಡಿ ಒಂದಾಗಿ ಮಾಡಿರುವ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಈಗ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ 9 ದಿನಗಳಲ್ಲಿ ಈ ಹಾರರ್ ಕಾಮಿಡಿ ಸಿನಿಮಾ ಭಾರತದಲ್ಲಿ 100 ಕೋಟಿ ರೂಪಾಯಿಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ನಟನ…

Read More

‘ನಮಗೆ ಹಾಗೆ ಕೆಲಸ ಮಾಡೋಕಾಗಲ್ಲ’; ‘ಡ್ರ್ಯಾಗನ್’ ಚಿತ್ರದ ಟುವಿನೋ ಹೊರಕ್ಕೆ

ಟುವಿನೋ ಥಾಮಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ (Toxic) ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಟ. ವರ್ಷಕ್ಕೆ 2-3 ಸಿನಿಮಾಗಳನ್ನು ಮಾಡಿ ಅವರಿಗೆ ಅಭ್ಯಾಸ. ಹೀಗಾಗಿ, ದೀರ್ಘ ಕಾಲ ಶೂಟ್ ಆಗುವ ಸಿನಿಮಾಗಳಲ್ಲಿ ನಟಿಸದೇ ಇರಲು ಅವರು ಇಷ್ಟಪಡುತ್ತಾರೆ. ಹೀಗಿರುವಾಗಲೇ, ಟುವಿನೋ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಅವರ ‘ಡ್ರ್ಯಾಗನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ. ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ಶುರುವಾಗಿ ಬಹು ಸಮಯ ಕಳೆದಿದೆ. ಈ ಚಿತ್ರದ ನಿರ್ದೇಶಕ…

Read More

ಮದುಮಗಳ ಮುದ್ದಿನ ನಾಯಿಗೆ ಹೊಡೆದ ವರನ ಸಂಬಂಧಿಕರು; ಮದುವೆಯೇ ಕ್ಯಾನ್ಸಲ್! – Kannada News | Uttar Pradesh bride called off wedding after grooms relatives beat her pet dog

ನವದೆಹಲಿ, ಫೆಬ್ರವರಿ 23: ವಧುವಿನ ಸಾಕು ನಾಯಿಯಿಂದಾಗಿ ಉತ್ತರ ಪ್ರದೇಶದಲ್ಲಿ ಮದುವೆಯೇ ರದ್ದಾಗಿರುವ ಘಟನೆ ನಡೆದಿದೆ. ಮದುಮಗನ ಸಂಬಂಧಿಕರು ನಾಯಿಗೆ ಹೊಡೆದ ಕಾರಣದಿಂದಾಗಿ ಉತ್ತರ ಪ್ರದೇಶದ ಹುಡುಗಿಯೊಬ್ಬಳು ತನ್ನ ಮದುವೆಯನ್ನೇ (Wedding) ರದ್ದುಗೊಳಿಸಿದ್ದಾಳೆ. ಈ ವೇಳೆ ವಧು-ವರರ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಅತಿಥಿಗಳಿಗೆ ಗಾಯಗಳಾಗಿವೆ. ವಧುವಿನ ಸಾಕು ನಾಯಿಯ ಕಾರಣದಿಂದ ಮದುವೆಯೇ ನಿಂತುಹೋಗಿದೆ. ಹೊಡೆದಾಟ ನಡೆದು ಹಲವಾರು ಅತಿಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಧುವಿನ ಸಾಕು ನಾಯಿಯ ವಿವಾದವು ಎರಡು ಕುಟುಂಬಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು….

Read More

ದರ್ಶನ್ ಸಿಂಹ ಎಂದ ಧನ್ವೀರ್​ಗೆ ಟಾಂಗ್ ಕೊಟ್ಟ ವಿನಯ್ ಗೌಡ – Kannada News | Vinay Gowda share post in support of Sudeep

ದರ್ಶನ್ (Darshan) ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ವರ್ಷಗಳಿಂದಲೂ ಫ್ಯಾನ್ಸ್ ವಾರ್ ನಡೆಯುತ್ತಲೇ ಇದೆ. ಆದರೆ ಸುದೀಪ್ ಇದಕ್ಕೆಲ್ಲ ಹೆಚ್ಚು ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ತಮ್ಮ ಸಿನಿಮಾಕ್ಕೆ ಬೆದರಿಕೆಗಳು ಬಂದಾಗ ಪರೋಕ್ಷವಾಗಿ ಸುದೀಪ್ ಅವರು ಎಚ್ಚರಿಕೆ ನೀಡಿದರು. ಸುದೀಪ್ ಅವರ ಸಣ್ಣ ಹೇಳಿಕೆಯನ್ನೇ ದೊಡ್ಡದು ಮಾಡಿ ಇದೀಗ ಫ್ಯಾನ್ಸ್​​ಗಳ ಜೊತೆಗೆ ದರ್ಶನ್ ಆಪ್ತರು ಸಹ ಅಖಾಡಕ್ಕಿಳಿದು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ…

Read More

ಮಹಾರಾಷ್ಟ್ರ : ಬಸ್, ಆಟೋ ನಡುವೆ ಭೀಕರ ಅಪಘಾತ, ತುಂಡು ತುಂಡಾಗಿ ಬಿದ್ದ ಆಟೋ, ಶಾಲಾ ಮಕ್ಕಳು ಸೇರಿ ನಾಲ್ವರು ಸಾವು – Kannada News | ST Bus Rams Into Auto, Four Killed on the Spot in Fatal Crash in Maharashtra

ಅಮರಾವತಿ, ಫೆಬ್ರವರಿ 18: ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಹಾಗೂ ಆಟೋ ನಡುವೆ ಅಪಘಾತ(Accident) ಸಂಭವಿಸಿದ್ದು, ಶಾಲಾ ಮಕ್ಕಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವರುದ್-ರಾಜುರಾ ಬಜಾರ್ ರಸ್ತೆಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಈ ಭೀಕರ ಅಪಘಾತದ ನಂತರ ಆ ಪ್ರದೇಶದಲ್ಲಿ ಕೋಲಾಹಲ ಉಂಟಾಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಅಮರಾವತಿ ಜಿಲ್ಲೆಯ ವರುದ್ ತಾಲೂಕಿನ ಗ್ರಾಮೀಣ…

Read More

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ – Kannada News | Big HRA Boost for Bengaluru: 50% Tax Exemption as Metro City Status Confirmed

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ…

Read More

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್ – Kannada News | Rajinikanth Jailer 2 Leaked Video goes Viral Sun Pictures warns fans

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ…

Read More

Ugadi 2026: ಯುಗಾದಿ ಹಬ್ಬಕ್ಕೆ ಮನೆಯಲ್ಲಿಯೇ ಮಾಡಿ ಆರೋಗ್ಯಕರ, ರುಚಿಕರ ಕಾಯಿ ಹೋಳಿಗೆ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ ಮನೆ ಮಾಡಿದೆ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ. ಬೇವು ಬೆಲ್ಲದ ಜೊತೆ ರುಚಿ ರುಚಿಯಾದ ಬಗೆಬಗೆ ಅಡುಗೆಗಳನ್ನೂ ಮಾಡಲಾಗುತ್ತದೆ. ಅದರಲ್ಲೂ ಯುಗಾದಿ ಹಬ್ಬಕ್ಕೆ ಒಬ್ಬಟ್ಟು ಇರಲೇಬೇಕು. ಸಾಮಾನ್ಯವಾಗಿ ಒಬ್ಬಟ್ಟನ್ನು ಮೈದಾ ಹಿಟ್ಟು ಬಳಸಿ…

Read More