Vasthu Tips: ಸ್ವಚ್ಛವಾಗಿದ್ದರೂ ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಜ್ಯೋತಿಷ್ಯ ಕಾರಣ ಇಲ್ಲಿ ತಿಳಿಯಿರಿ! – Kannada News | Cockroaches in Clean Home? Vastu and Jyotishya Reveal Rahu’s Negative Energy and Solutions

ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಮನೆಯಲ್ಲಿ ಕೊಳಕು ಅಥವಾ ಕಸ ಇದ್ದರೆ ಜಿರಳೆಗಳು ಬರುವುದು ಸಹಜ ಎಂದು ಅಂದುಕೊಳ್ಳುತ್ತೇವೆ. ಆದರೆ, ನೀವು ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡಿದ್ದರೂ, ಎಲ್ಲಿಯೂ ಧೂಳು-ಕಸ ಕಾಣದಿದ್ದರೂ, ಇದ್ದಕ್ಕಿದ್ದಂತೆ ಜಿರಳೆಗಳ ಹಾವಳಿ ಹೆಚ್ಚಾದರೆ ಅದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬೇಡಿ. ಏಕೆಂದರೆ ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಈ ವಿದ್ಯಮಾನವು ಮನೆಯಲ್ಲಿ ಶಕ್ತಿಯ ಹರಿವಿನಲ್ಲಿ ಉಂಟಾಗುವ ದೊಡ್ಡ ಅಡೆತಡೆಗಳ ಆಳವಾದ ಸೂಚನೆಯಾಗಿದೆ. ಶಾಸ್ತ್ರಗಳ ಪ್ರಕಾರ, ನಮ್ಮ ಮನೆ ಒಂದು ಜೀವಂತ ಶಕ್ತಿ ಕ್ಷೇತ್ರ. ಅಲ್ಲಿನ…

Read More

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

ಮೈಸೂರು, ಮಾರ್ಚ್​​ 18: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಸುಮಾರು 1 ಗಂಟೆಗೂ ಹೆಚ್ಚು ಸಮಯ ವರುಣ ಅಬ್ಬರಿಸಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಮಂದಿಗೆ ತಂಪಿನ ಅನುಭವವಾಗಿದೆ. ಈ ನಡುವೆ ಭಾರೀ ಗಾಳಿ ಮಳೆ ವೇಳೆ ಹುಣಸೂರು ತಾಲೂಕಿನ ದಾಸನಪುರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳು ತರಗತಿಯಲ್ಲಿದ್ದ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಈ ವೇಳೆ ಸಮಯಪ್ರಜ್ಞೆ ಮೆರೆದ ಶಿಕ್ಷಕಿ ಸುಮಾ ಎಲ್ಲ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ‌ ಕೂರಿಸಿದ್ದಾರೆ….

Read More

ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ – Kannada News | Annamalai Presents Critical Analysis of Congresss Political Stance and Southern State Dynamics

ಚೆನ್ನೈ, ಮೇ 11: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University) ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಕಾಂಗ್ರೆಸ್ ಪಕ್ಷವನ್ನು ‘ಊಸರವಳ್ಳಿ’ಗೆ (Chameleon) ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ, ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಅವರ ಸಮ್ಮುಖದಲ್ಲೇ ಅಣ್ಣಾಮಲೈ ಈ ಟೀಕೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಭಾಷೆಯನ್ನೇ ಇಷ್ಟು ವರ್ಷ ಬಳಸುತ್ತಿತ್ತು, ಆದರೆ ಈಗ ರಾತ್ರೋರಾತ್ರಿ ನಟ ವಿಜಯ್ ಅವರ ಪಕ್ಷದತ್ತ ಒಲವು ತೋರುತ್ತಿದೆ….

Read More

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ – Kannada News

ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ…

Read More

‘ನನ್ನ ಮಗನಲ್ಲದಿದ್ದರೆ, ಅವನಿಗೆ ಇಷ್ಟೊಂದು ಖ್ಯಾತಿ ಸಿಗುತ್ತಿರಲಿಲ್ಲ’; ಮಾಧವನ್ ನೇರ ಮಾತು – Kannada News | Vedaant Madhavan’s Swimming Journey: R Madhavan on Parenting and Avoiding Star Kid Labels

ನಟ ಆರ್. ಮಾಧವನ್ ಅವರ ಮಗ ವೇದಾಂತ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಬದಲು ತಮ್ಮ ವೃತ್ತಿಜೀವನಕ್ಕಾಗಿ ತುಂಬಾ ವಿಭಿನ್ನವಾದ ಮಾರ್ಗವನ್ನು ಆರಿಸಿಕೊಂಡರು. ವೇದಾಂತ್ ಸ್ವತಃ ಆರಿಸಿಕೊಂಡ ಹಾದಿಗೂ ಚಿತ್ರರಂಗಕ್ಕೂ ಯಾವುದೇ ಸಂಬಂಧವಿಲ್ಲ. ಆರ್. ಮಾಧವನ್ ಮತ್ತು ಅವರ ಪತ್ನಿ ತಮ್ಮ ಮಗನ ವೃತ್ತಿಜೀವನಕ್ಕಾಗಿ ಕೆಲವು ವರ್ಷಗಳ ಹಿಂದೆ ಮುಂಬೈನಿಂದ ದುಬೈಗೆ ತೆರಳಿದರು. ಈಗ, ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ಮಗನ ಪಾಲನೆ ಮತ್ತು ಅವರ ವೃತ್ತಿಜೀವನದ ಆಯ್ಕೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. 20 ವರ್ಷದ ವೇದಾಂತ್…

Read More

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ಟಾಲಿವುಡ್‌ ನಟ ಪ್ರಭಾಸ್ (Prabhas) ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಈಗ ‘ಸ್ಪಿರಿಟ್’ (Spirit) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದ ಕೆಲಸಗಳ ನಡುವೆ ಸಣ್ಣ ವಿರಾಮ ಪಡೆದುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ವೀಕ್ಷಿಸಲು ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಅವರು ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಅವರಿಬ್ಬರು ಜೊತೆಯಾಗಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

RCB ಬರೋಬ್ಬರಿ 72 ವರ್ಷ ತೆಗೆದುಕೊಳ್ಳಲಿದೆ… ರಾಯುಡು ವ್ಯಂಗ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ನಡುವಿನ “ಸೋಷಿಯಲ್ ಮೀಡಿಯಾ ವಾರ್” ಹೊಸದೇನಲ್ಲ. ಈ ವ್ಯಂಗ್ಯದ ವಾರ್ ಈ ಬಾರಿ ಕೂಡ ಮುಂದುವರೆದಿದೆ. ಆದರೆ, ಈ ಸಲ ರಾಯುಡು “72 ವರ್ಷಗಳ” ಲೆಕ್ಕಾಚಾರದೊಂದಿಗೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಏನಿದು 72 ವರ್ಷಗಳ ಲೆಕ್ಕಚಾರ? ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿಯುತ್ತಿದೆ. ಈ ಚಾಂಪಿಯನ್ ಪಟ್ಟವನ್ನು…

Read More

ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್ – Kannada News

ದುನಿಯಾ ವಿಜಯ್ (Duniya Vijay) ಕನ್ನಡದ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರ ಅದ್ಭುತ ಮೈಕಟ್ಟು ಅದ್ಭುತ ನಟನೆಯಿಂದಾಗಿ ಅವರಿಗೆ ಪರ ಭಾಷೆಗಳಲ್ಲಿಯೂ ಬೇಡಿಕೆ ಇದೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ನಟಿಸಿ ಬಂದಿರುವ ದುನಿಯಾ ವಿಜಿ, ಈಗ ತಮಿಳಿನಲ್ಲಿ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್’ ಸಿನಿಮಾನಲ್ಲಿಯೂ ನಟಿಸಿ ಬಂದಿದ್ದಾರೆ. ಇವು ಮಾತ್ರವೇ ಅಲ್ಲದೆ ಇತ್ತೀಚೆಗಷ್ಟೆ ತೆಲುಗಿನ ಮತ್ತೊಂದು ಪ್ರಮುಖ ಸಿನಿಮಾನಲ್ಲಿ ದುನಿಯಾ ವಿಜಯ್ ನಟಿಸಿದ್ದು, ಸಿನಿಮಾದ ಅಪ್​​ಡೇಟ್ ಒಂದು ಹೊರಬಿದ್ದಿದೆ. ಖ್ಯಾತ ನಟ ವಿಜಯ್ ಸೇತುಪತಿ…

Read More

Video: ‘ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ’; NEET UG ಟಾಪರ್ ಆರ್ಯನ್ ಗುಪ್ತಾ ಯಶಸ್ಸಿನ ಗುಟ್ಟು – Kannada News | NEET UG 2026 AIR 1: Aryan Gupta’s Success Story, 715 Marks and Oncologist Dream

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ‘ನೀಟ್ ಯುಜಿ 2026’ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ 720ಕ್ಕೆ 715 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR 1) ಸಾಧಿಸಿರುವ ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತಾ ತಮ್ಮ ಯಶಸ್ಸಿನ ಬಗ್ಗೆ PTI ಜೊತೆ ಹಂಚಿಕೊಂಡಿದ್ದಾರೆ. “ನನ್ನ ತಂದೆ ಮತ್ತು ತಾಯಿ ಇಬ್ಬರೂ ವೈದ್ಯರಾಗಿದ್ದಾರೆ. ನಾನು ಈ ಸಾಧನೆಗಾಗಿ ದಿನಕ್ಕೆ 16 ರಿಂದ 17 ಗಂಟೆಗಳ ಕಾಲ ಅತ್ಯಂತ ಕಷ್ಟಪಟ್ಟು ಅಭ್ಯಾಸ ಮಾಡುತ್ತಿದ್ದೆ, ಕೆಲವೊಮ್ಮೆ ಸರಿಯಾಗಿ…

Read More

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ? ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ…

Read More