Headlines

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! – Kannada News | 11th Century Chola Copper Plates Repatriated to India from Netherlands: PM Modi

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! Image Credit source: PM Narendra Modi X account ನೆದರ್​ಲ್ಯಾಂಡ್ಸ್, ಮೇ 17: ಪ್ರತಿ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣವೊಂದಕ್ಕೆ ನೆದರ್ಲ್ಯಾಂಡ್ಸ್ ಸಾಕ್ಷಿಯಾಗಿದೆ. 11ನೇ ಶತಮಾನಕ್ಕೆ ಸೇರಿದ ಪ್ರಸಿದ್ಧ ಚೋಳ ಸಾಮ್ರಾಜ್ಯದ ತಾಮ್ರದ ಶಾಸನಗಳು (Copper Plates) ಸುದೀರ್ಘ ವರ್ಷಗಳ ನಂತರ ನೆದರ್ಲ್ಯಾಂಡ್ಸ್‌ನಿಂದ ಮತ್ತೆ ಭಾರತಕ್ಕೆ ಮರಳುತ್ತಿವೆ. ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟೆನ್ ಅವರ ಸಮ್ಮುಖದಲ್ಲಿ ನಡೆದ ಈ ಐತಿಹಾಸಿಕ ಹಸ್ತಾಂತರ ಕಾರ್ಯಕ್ರಮದಲ್ಲಿ…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

‘ನೀವೆಲ್ಲಾ ಟೆರರಿಸ್ಟ್​ಗಳು’: ಮುಸ್ಲಿಮ್ ವಿದ್ಯಾರ್ಥಿಗೆ ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

ಬೆಂಗಳೂರು, ಮಾರ್ಚ್​ 28: ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ…

Read More

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More

ಮೈಸೂರಿನಲ್ಲಿ ಸಾಮಾಜಿಕ ಬಹಿಷ್ಕಾರ: ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು – Kannada News | Karnataka Caste Discrimination: Kottagala Villagers Boycott Family, Assault Helper

ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆಗೆ ಮುಂದಾದ ಗ್ರಾಮಸ್ಥರು ಮೈಸೂರು, ಫೆ.5: ಇಡೀ ಜಗತ್ತು ಆಧುನಿಕತೆ ಕಡೆ ಸಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಇಂದಿಗೂ ಸಾಮಾಜಿಕ ಅನಿಷ್ಟಗಳು ಜೀವಂತವಾಗಿದೆ. ಅದರಲ್ಲೂ ಕರ್ನಾಟಕ ಇಂತಹ ಕೆಟ್ಟ ಪದ್ಧತಿಗಳು ಇಂದಿಗೂ ಆಚರಣೆಯಲ್ಲಿದೆ ಎಂದತೆ ನಂಬಲಿ ಅಸಾಧ್ಯ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಮತ್ತು ನಟನಾಯಕ ದಂಪತಿಯ ಪುತ್ರಿ ಅಂತರಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯನ್ನು ವಿರೋಧಿಸಿದ ಗ್ರಾಮದ ಕೆಲವು…

Read More

ಕೊನೆಯುಸಿರಿರುವವರೆಗೂ ನೀನೇ ನನ್ನವಳು!: ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ

ದೆಹಲಿ, ಮೇ.28: “ಪ್ರೀತಿ ಅಂದರೆ ಹೀಗಿರಬೇಕು, ಕೊನೆಯುಸಿರಿರುವವರೆಗೂ ಜೊತೆಯಾಗಿ ಬಾಳಬೇಕು” ಎಂಬ ಮಾತಿಗೆ ಇಲ್ಲೊಂದು ಅತ್ಯಂತ ಭಾವುಕ ಹಾಗೂ ಕಣ್ಣೀರು ತರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಐಸಿಯು (ICU) ಹಾಸಿಗೆಯ ಮೇಲೆ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ತನ್ನ ಪ್ರೀತಿಯ ಪತ್ನಿಗೆ, ಪತಿ ಸಾಂಪ್ರದಾಯಿಕ ಚುಮರಿ (Chunari) ಹೊದಿಸಿ, ಹಣೆಗೆ ಸಿಂಧೂರ ಇಟ್ಟು ತನ್ನ ಪತಿ ಧರ್ಮ ಹಾಗೂ ಜೀವಮಾನದ ಒಡನಾಟದ ಭಾಷೆಯನ್ನು ಅತ್ಯಂತ ಭಕ್ತಿ-ಪ್ರೀತಿಯಿಂದ ನಿಭಾಯಿಸಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿ ಆಸ್ಪತ್ರೆಯ…

Read More

2 ವರ್ಷದಿಂದ ಮದುವೆಗೆ ದುಂಬಾಲು: ಯುವಕ ಕೊನೆಗೆ ಪೇಯಸಿಗೆ ಮಾಡಿದ್ದೇನು ಗೊತ್ತಾ?

ಬೆಳಗಾವಿ, ಮಾರ್ಚ್​ 18: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದಿದ್ದು (Assault), ಅಷ್ಟೇ ಅಲ್ಲದೆ ಆಕೆಯ ತಂದೆ, ತಾಯಿ ಮೇಲೂ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ  ಜೋಡಕುರಳಿಯಲ್ಲಿ ನಡೆದಿದೆ. ವಿದ್ಯಾಶ್ರೀ ಕಿಲಾರಿ ಮೇಲೆ ಬೀರಪ್ಪ ರಾಮಪ್ಪ ಕಜ್ಜನ್ನವರ ಎಂಬಾತನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಎರಡು ವರ್ಷಗಳಿಂದ ವಿದ್ಯಾಶ್ರೀ ಮದುವೆ ಮಾಡಿಕೊಡುವಂತೆ ಬೀರಪ್ಪ ರಾಮಪ್ಪ ಕಜ್ಜನ್ನವರ ದುಂಬಾಲು ಬಿದ್ದಿದ್ದ. ಆದರೆ ಬೀರಪ್ಪನಿಗೆ…

Read More

ವೆಸ್ಟ್ ನೈಲ್ ಜ್ವರ ಎಂದರೇನು? ಲಕ್ಷಣಗಳು ಹೇಗಿರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ತಿಳಿಯಿರಿ – Kannada News

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Virus) ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೆಚ್ಚಿನ ನಿಗಾವಹಿಸುತ್ತಿದೆ. ಅದಲ್ಲದೆ ರಾಜ್ಯದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಈ ಎರಡೂ ಕಾಯಿಲೆಗಳು ಪರಸ್ಪರ ಸಂಬಂಧ ಹೊಂದಿಲ್ಲದಿದ್ದರೂ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚುತ್ತಿರುವುದರಿಂದ ಜನರು ಆದಷ್ಟು ಜಾಗರೂಕರಾಗಿರಬೇಕಾಗಿದೆ. ಹಾಗಾದರೆ ವೆಸ್ಟ್ ನೈಲ್ ಜ್ವರ ಯಾವ ರೀತಿ ಬರುತ್ತದೆ, ಲಕ್ಷಣಗಳು ಹೇಗಿರುತ್ತದೆ ಮತ್ತು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ…

Read More

Kia Syros EV: ಕಿಯಾದ ಅತ್ಯಂತ ಚಿಕ್ಕ ಎಲೆಕ್ಟ್ರಿಕ್ ಕಾರು ಅನಾವರಣ: 526 ಕಿ.ಮೀ. ವ್ಯಾಪ್ತಿ 25,000ಕ್ಕೆ ಬುಕ್ಕಿಂಗ್ – Kannada News | Kia Syros EV booking open 526km range fast charging features india

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರುಕಟ್ಟೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಿಯಾ ಇಂಡಿಯಾ ತನ್ನ ಹೊಸ ಕಿಯಾ ಸೈರೋಸ್ ಇವಿ (Kia Syros EV) ಅನ್ನು ಅನಾವರಣಗೊಳಿಸಿದೆ. ಕಾರಿನ ಅಧಿಕೃತ ಬೆಲೆ ಇನ್ನೂ ಪ್ರಕಟವಾಗಿಲ್ಲ. ಆದರೆ, ಗ್ರಾಹಕರು ₹25,000 ಟೋಕನ್ ಮೊತ್ತ ನೀಡಿ ಈಗಲೇ ಪ್ರೀ-ಬುಕಿಂಗ್ ಮಾಡಬಹುದು. ಬೆಲೆ ಘೋಷಣೆಯಾದ ಬಳಿಕ ವಿತರಣೆ ಪ್ರಾರಂಭವಾಗಲಿದೆ. ಈ ಎಲೆಕ್ಟ್ರಿಕ್ SUV ಎರಡು ಬ್ಯಾಟರಿ ಆಯ್ಕೆಗಳೊಂದಿಗೆ ಲಭ್ಯವಾಗಲಿದೆ. 42 kWh ಬ್ಯಾಟರಿ ಪ್ಯಾಕ್ ಒಂದೇ ಬಾರಿ ಪೂರ್ಣ ಚಾರ್ಜ್ ಮಾಡಿದರೆ ಸುಮಾರು…

Read More