Headlines

ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು. ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ…

Read More

ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರಿಗೆ (Ram Charan) ಇಂದು (ಮಾರ್ಚ್​ 27) ಜನ್ಮದಿನ. ಈ ಬಾರಿ ಅವರಿಗೆ ಖುಷಿ ಹಾಗೂ ದುಃಖ ಎರಡೂ ಇದೆ. ಅವರ ಬಾಳಲ್ಲಿ ಅವಳಿ ಮಕ್ಕಳ ಆಗಮನ ಆಗಿದೆ. ಇದೇ ವೇಳೆ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿದೆ. ರಾಮ್ ಚರಣ್ ಅವರ ಆಸ್ತಿ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಒಟ್ಟೂ ಆಸ್ತಿ ಬರೋಬ್ಬರಿ 1,400 ಕೋಟಿ ರೂಪಾಯಿ ಅಷ್ಟಿದೆ. ಇದಕ್ಕೆ ಕಾರಣಾಗಿದ್ದು ಉದ್ಯಮ. ಹೌದು, ರಾಮ್ ಚರಣ್ ಕೇವಲ ಹೀರೋ ಮಾತ್ರವಲ್ಲ,…

Read More

ವಿಗ್ ಧರಿಸಿದ್ದರಿಂದಲೇ ಕೇತನ್​ನನ್ನು ಕೊಂದಳಾ ಸಿಯಾ?; ಮಹಾರಾಷ್ಟ್ರ ಸಿಎಂ ಭೇಟಿ ಬಳಿಕ ತಂದೆಯ ಶಾಕಿಂಗ್ ಹೇಳಿಕೆ – Kannada News | Did Siya Goyal Killed Ketan Agarwal Because He Wore Wig know what Father said After Meeting Maharashtra CM

ಮುಂಬೈ, ಜೂನ್ 26: ಮಹಾರಾಷ್ಟ್ರದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೇತನ್ ಅಗರ್​ವಾಲ್ (Ketan Agarwal) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸದೊಂದು ಆಘಾತಕಾರಿ ತಿರುವು ಸಿಕ್ಕಿದೆ. ಮೃತ ಕೇತನ್ ಅಗರ್​ವಾಲ್ ಅವರ ತಂದೆ ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಎದುರು ಅತ್ಯಂತ ಭಯಾನಕ ಮತ್ತು ಆತಂಕಕಾರಿ ಆರೋಪ ಮಾಡಿದ್ದಾರೆ. “ಆರೋಪಿ ಸಿಯಾ ಗೋಯಲ್, ನನ್ನ ಮಗ ಕೇತನ್ ತಲೆಗೆ ವಿಗ್ ಧರಿಸುತ್ತಿದ್ದ ಎಂಬ ಕಾರಣಕ್ಕಾಗಿಯೇ ಆತನನ್ನು ಹತ್ಯೆ ಮಾಡಿದಳೇ?” ಎಂಬ ಸಂಶಯವನ್ನು ಅವರು ವ್ಯಕ್ತಪಡಿಸಿದ್ದಾರೆ….

Read More

ಭಾರತದ ವಿರುದ್ಧದ ಸರಣಿಗೆ ನ್ಯೂಝಿಲೆಂಡ್​ ತಂಡ ಪ್ರಕಟ – Kannada News | New Zealand Squad For India tour

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್​ವೆಲ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಎರಡು ತಂಡಗಳಲ್ಲೂ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿಲಿಯಮ್ಸನ್​ ಆಯ್ಕೆಯಾಗುವುದು ಅನುಮಾನ ಎನ್ನಬಹುದು. ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿ, ಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ…

Read More

ಹುಬ್ಬಳ್ಳಿಯಲ್ಲಿ ಗೃಹಜ್ಯೋತಿ ಪುನರ್ ಪರಿಶೀಲನೆ ಆರಂಭ: ಹೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ – Kannada News | HESCOM Begins Door to Door Re Inspection of Household Electricity Connections in Hubballi

ಹುಬ್ಬಳ್ಳಿ, ಜುಲೈ 01: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದಲ್ಲಿ ಮೊದಲು ಜಾರಿಯಾಗಿದ್ದು ಗೃಹಜೋತಿ ಗ್ಯಾರಂಟಿ (gruha jyothi scheme). ಪ್ರತಿಯೊಬ್ಬರ ಮನೆಗೆ 200 ಯೂನಿಟ್ ಉಚಿತ ವಿದ್ಯುತ ನೀಡುವ ಈ ಗೃಹಜೋತಿ ಗ್ಯಾರಂಟಿಯ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಅನರ್ಹ ಫಲಾನುಭವಿಗಳನ್ನು ತೆಗೆದು ಹಾಕುವ ಉದ್ದೇಶದಿಂದ ಇಂದಿನಿಂದ ಪುನರ್ ಪರಿಶೀಲನೆ ಆರಂಭವಾಗಿದೆ. ಇತ್ತ ಹುಬ್ಬಳ್ಳಿ (Hubballi) ವಿದ್ಯುತ್ ಸರಬರಾಜು ಕಂಪನಿಯ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪುನರ್ ಪರಿಶೀಲನೆ ಕಾರ್ಯ ಆರಂಭವಾಗಿದೆ. ಗೃಹಜೋತಿ ಯೋಜನೆಯ ಪುನರ್…

Read More

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ…

Read More

ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’ – Kannada News | Yash starrer Toxic movie heroines photo gallery

ಬಾಲಿವುಡ್ ನಟಿ ಹುಮಾ ಖುರೇಷಿ ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಹೆಸರು ಎಲಿಜಬೆತ್. ಪೋಸ್ಟರ್ ನೋಡಿದರೆ ಕ್ಯೂಟ್ ಆದ, ಮುಗ್ಧತೆಯಿಂದ ಕೂಡಿದ ಪಾತ್ರದಲ್ಲಿ ಹುಮಾ ನಟಿಸಿದಂತಿದೆ. Source link

Read More

ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ ಮಾತ್ರ: ಹೇಗಿದೆ ನೋಡಿ ಕೃಷ್ಣ ಪಥ – Kannada News | Bengaluru SM Krishna road to open on june 27, here Is route Details

ಬೆಂಗಳೂರು, (ಜೂನ್ 26): ಬೆಂಗಳೂರಿನ ಮೈಸೂರು ರಸ್ತೆ ಹಾಗೂ ಮಾಗಡಿ ರಸ್ತೆಯನ್ನು ಬೆಸೆಯುವ ಬಿಡಿಎಯ 10 ಪಥಗಳ ‘ಮೇಜರ್‌ ಆರ್ಟೀರಿಯಲ್‌ ರಸ್ತೆ’ (ಎಂಎಆರ್) ನಾಳೆ ಅಂದರೆ ಜೂನ್‌ 27ರಂದು ಲೋಕಾರ್ಪಣೆಯಾಗಲಿದೆ. ಮಾಜಿ ಸಿಎಂ ‘ಎಸ್.ಎಂ.ಕೃಷ್ಣ ರಸ್ತೆ’ ಎಂದು ನಾಮಕರಣಗೊಂಡಿರುವ ಈ ಟೋಲ್‌-ಮುಕ್ತ ಮಾರ್ಗವು, ಸಂಚಾರ ಸಮಯವನ್ನು ಕೇವಲ 15 ನಿಮಿಷಗಳಿಗೆ ತಗ್ಗಿಸಲಿದೆ. ನೈಸ್ ರಸ್ತೆಗೆ ಪರ್ಯಾಯವಾಗಿರುವ ಈ ರಸ್ತೆಯು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ, ಕೆಂಪೇಗೌಡ ಬಡಾವಣೆಯ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಮಾಗಡಿ ರಸ್ತೆಯಿಂದ…

Read More

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ – Kannada News | Phone Tapping Row: Union Minister Pralhad joshi Mocks about Siddaramaiah And DK Shivakumar relationship

ಹುಬ್ಬಳ್ಳಿ, (ಮಾರ್ಚ್ 04): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ…

Read More

32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ – Kannada News | KS Bharat Retires From India, Eyes UAE Cricket: New International Journey Begins

ಆದರೀಗ ತಮ್ಮ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಹೊರಟಿರುವ ಭರತ್, ದೇಶವನ್ನು ತೊರೆದಿದ್ದು ಬೇರೆ ದೇಶದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಭರತ್ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದು, ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. Source link

Read More