Headlines

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಚೆನ್ನೈ, ಮಾರ್ಚ್ 24: ತಮಿಳುನಾಡು ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕೇವಲ ಒಂದು ತಿಂಗಳು ಬಾಕಿ ಇರುವಾಗ ಚುನಾವಣಾ ಪ್ರಚಾರ ಭರದಿಂದ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಕೆಲಸಗಳನ್ನು ಸಕ್ರಿಯವಾಗಿ ನಡೆಸುತ್ತಿವೆ. ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ AIADMK (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ತಮಿಳುನಾಡಿನ ಜನರಿಗೆ 297 ಭರವಸೆಗಳನ್ನು ನೀಡಲಾಗಿದೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ಸಾಮಾಜಿಕ…

Read More

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ…

Read More

ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ

ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ (Darshan) ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾದ ಪಡೆಯಬೇಕು ಎಂಬುದು ಈ ಜೋಡಿಯ ಆಸೆ ಆಗಿತ್ತು. ಅಚ್ಚರಿ ಎಂದರೆ ಹುಡುಗನ ಹೆಸರು ದರ್ಶನ್, ಹುಡುಗಿ ಹೆಸರು ವಿಜಯಲಕ್ಷ್ಮಿ! ‘ದರ್ಶನ್ ಫೋಟೋ ಮುಂದೆ ತಾಳಿ ಕಟ್ಟಿದ್ದು. ಅವರ ಮನೆ ಎದುರೇ ತಾಳಿ…

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​: ಹೂವಿನ ವ್ಯಾಪಾರ ಬಲು ಜೋರು

ಬೆಂಗಳೂರು, ಮಾರ್ಚ್​​ 26: ಶ್ರೀರಾಮ ನವಮಿ ಹಬ್ಬದ ಹಿನ್ನೆಲೆಯಲ್ಲಿ ಕೆ.ಆರ್. ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿದೆ. ಹಬ್ಬದ ಆಚರಣೆಗಾಗಿ ಜನರು ದೊಡ್ಡ ಸಂಖ್ಯೆಯಲ್ಲಿ ಹೂವುಗಳನ್ನು ಖರೀದಿಸಲು ಆಗಮಿಸುತ್ತಿದ್ದು, ಮಾರುಕಟ್ಟೆಯಲ್ಲಿ ಕಾಲಿಡಲು ಸಹ ಜಾಗವಿಲ್ಲದಷ್ಟು ಜನಸಂದಣಿ ಉಂಟಾಗಿದೆ. ಶ್ರೀರಾಮ ನವಮಿ ಪ್ರಯುಕ್ತ ಕೆ.ಆರ್. ಮಾರುಕಟ್ಟೆ ಸಂಪೂರ್ಣ ಜನಜಂಗುಳಿಯಿಂದ ಕೂಡಿದ್ದು, ಹೂವಿನ ವ್ಯಾಪಾರ ಭರಾಟೆ ಜೋರಾಗಿದೆ. ನಗರದ ಜನರು ಹಬ್ಬಕ್ಕೆ ಬೇಕಾದ ಹೂವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಈ ವರ್ಷ ಶ್ರೀರಾಮ ನವಮಿಗಾಗಿ ಹೂವಿನ ಬೇಡಿಕೆ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ವಿಪರೀತ ಜನಸಂದಣಿಗೆ…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ಉಡುಪಿ: ಕರಾವಳಿಯಲ್ಲಿ ಉಪ್ಪು ನೀರು ತಡೆಯುವ ಕಿಂಡಿ ಅಣೆಕಟ್ಟು ನಿರ್ವಹಣೆಯೇ ಸವಾಲು – Kannada News | Udupi Water Crisis: Kindi Annekattu Management Fails, Saltwater Threatens Fresh Supply

ಉಡುಪಿ, ಫೆಬ್ರವರಿ 26: ಕರಾವಳಿ ಜಿಲ್ಲೆಯ ಉಡುಪಿಯಲ್ಲಿ (Udupi) ಈ ಬಾರಿ ಅತೀ ಹೆಚ್ಚು ಮಳೆಯಾಗಿದೆ. ಬೇಸಿಗೆ ಬಂದರೆ ಕುಡಿಯುವ ನೀರಿಗೆ (Water) ಸಮಸ್ಯೆ ಎದುರಾಗುವುದಿಲ್ಲ ಅಂದುಕೊಂಡ್ರೆ ಅದು ಹುಸಿಯಾಗಿದೆ. ಈಗಾಗಲೇ ಹಲವು ಕಡೆ ನೀರಿನ‌ ಸಮಸ್ಯೆ ಆರಂಭವಾಗಿದೆ. ಸರಿಯಾದ ನೀರಿನ‌ ನಿರ್ವಹಣೆ ಇಲ್ಲದೆ ಇರುವುದೇ ಸಮಸ್ಯೆಗೆ ಮೂಲ ಕಾರಣ. 600 ಕಿಂಡಿ ಅಣೆಕಟ್ಟುಗಳಲ್ಲಿ ಬಹುತೇಕ ಸಿಹಿ ನೀರಿನ ಮೂಲವಾಗಿ ಉಳಿದಿಲ್ಲ. 600ಕ್ಕೂ ಹೆಚ್ಚು ಕಡೆಗಳಲ್ಲಿ ಕಿಂಡಿ ಅಣೆಕಟ್ಟು ಕರಾವಳಿಯಲ್ಲಿ ನದಿಗಳು ಸಮುದ್ರ ತೀರ ಪ್ರದೇಶದಲ್ಲಿ ಹರಿಯುವುದರಿಂದ…

Read More

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ…

Read More