Headlines

SSLC ಪರೀಕ್ಷೆಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್​​ ವ್ಯಂಗ್ಯ – Kannada News | Kalaburagi Last in SSLC: BJP, JDS Slam Priyank Kharge Over District’s Poor Results

ಪ್ರಿಯಾಂಕ್​​ ಖರ್ಗೆ ವಿರುದ್ಧ ಬಿಜೆಪಿ, ಜೆಡಿಎಸ್​​ ಕಿಡಿ ಬೆಂಗಳೂರು, ಏಪ್ರಿಲ್​​ 23: 2025-26ನೆ ಸಾಲಿನ ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇದೇ ವಿಚಾರವನ್ನೀಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಅಸ್ತ್ರಮಾಡಿಕೊಂಡಿದ್ದು, ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್​​ ಖರ್ಗೆ ಗುರಿಯಾಗಿಸಿ ವಾಗ್ದಾಳಿ…

Read More

ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇರಲ್ಲ – Kannada News | Karnataka SSLC Exam: No Third Exam for Failed Students

ಬೆಂಗಳೂರು, ಏಪ್ರಿಲ್ 23: ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು…

Read More

IPL 2026: ಬೆರಳು ತೋರಿಸಿದಕ್ಕೆ 35,700 ರೂ. ದಂಡ..! – Kannada News | IPL 2026: Nandre Burger Fined for Rishabh Pant Send Off

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಅಶಿಸ್ತು ತೋರಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ನಾಂಡ್ರೆ ಬರ್ಗರ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 10 ರಷ್ಟು ದಂಡ ವಿಧಿಸಲಾಗಿದೆ. ಏಪ್ರಿಲ್ 22 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಬರ್ಗರ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಈ ಪಂದ್ಯದ ಎರಡನೇ ಓವರ್‌ನಲ್ಲಿ ನಾಂಡ್ರೆ ಬರ್ಗರ್ ಅವರು ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ವಿಕೆಟ್ ಪಡೆದ…

Read More

Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ – Kannada News | Banda Incident: Man Assaulted daughter After Alleged Elopement Attempt

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​ ಕೊಟ್ಟ ಸಿಬ್ಬಂದಿ – Kannada News | Karnataka CET: Student Forced to Remove Jewellery Before Exam Amid Strict Dress Code

ಬೆಂಗಳೂರು, ಏಪ್ರಿಲ್​​ 23: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಈ ಪ್ರಮುಖ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್‌ಗಳು ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೂ ಕೂಡ ಪರೀಕ್ಷಾ ಕೇಂದ್ರದೊಳಗೆ ಅನುಮತಿ ಇರುವುದಿಲ್ಲ. ಈ ನಡುವೆಯೂ…

Read More

Char Dham Yatra 2026: ಬದರಿನಾಥ ಧಾಮದ ಬಾಗಿಲು ಮುಕ್ತ; ಚಾರ್‌ಧಾಮ ಯಾತ್ರೆಗೆ ಭವ್ಯ ಚಾಲನೆ! – Kannada News | Badrinath temple opens char dham yatra 2026 begins journey to earths vaikunth

ಬದರಿನಾಥ ಧಾಮದ ಬಾಗಿಲು ಮುಕ್ತImage Credit source: gemini ai ಉತ್ತರಾಖಂಡದ ಪವಿತ್ರ ಕಣಿವೆಗಳಲ್ಲಿ ಮತ್ತೊಮ್ಮೆ ಭಕ್ತಿ ಮತ್ತು ನಂಬಿಕೆಯ ಅಲೆ ಎದ್ದಿದೆ. ವಿಶ್ವವಿಖ್ಯಾತ ಬದರಿನಾಥ ಧಾಮದ ಬಾಗಿಲುಗಳು ಅದ್ಧೂರಿಯಾಗಿ ತೆರೆಯಲ್ಪಡುವುದರೊಂದಿಗೆ, 2026ರ ಚಾರ್‌ಧಾಮ ಯಾತ್ರೆ ಈಗ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಇದಕ್ಕೂ ಮೊದಲು, ಅಕ್ಷಯ ತೃತೀಯದ ಶುಭ ದಿನದಂದು ಯಮುನೋತ್ರಿ ಮತ್ತು ಗಂಗೋತ್ರಿ ಧಾಮಗಳ ಬಾಗಿಲುಗಳನ್ನು ತೆರೆಯಲಾಗಿತ್ತು. ಏಪ್ರಿಲ್ 22 ರಂದು ಕೇದಾರನಾಥ ಧಾಮದ ಬಾಗಿಲುಗಳು ತೆರೆದಾಗ ಭಕ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಈಗ ಬದರಿನಾಥದ…

Read More

SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ – Kannada News | Shivamoggas Kruthi Achieves 623 Marks in SSLC, Aims to Be an ISRO Scientist

ಶಿವಮೊಗ್ಗ, ಏ.23:  ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಕೃತಿ ತನ್ನ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಆಕೆಯ ಮುಂದಿನ ಹೆಜ್ಜೆಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಮಾತನಾಡಿದ್ದಾಳೆ. ಕೃತಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಜೆಇಇ ಪರೀಕ್ಷೆ ಬರೆದು ಇಂಜಿನಿಯರಿಂಗ್ ಸೇರಲು ಆಸಕ್ತಿ ಹೊಂದಿದ್ದಾಳೆ. ಇಂಜಿನಿಯರಿಂಗ್ ಶಿಕ್ಷಣದ ನಂತರ ಖಗೋಳ ವಿಜ್ಞಾನ (Astronomy) ಕ್ಷೇತ್ರದಲ್ಲಿ ಮುಂದುವರಿಯುವ ಮಹತ್ವಾಕಾಂಕ್ಷೆಯನ್ನು…

Read More

Karnataka SSLC Result 2026 Live: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೇರಪ್ರಸಾರ ಇಲ್ಲಿದೆ – Kannada News | Karnataka SSLC Result 2026 Declared; Minister Madhu Bangarappa Press Meet Live Streaming Online

ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಂಡಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರುವ ಸಾಧ್ಯತೆ ದಟ್ಟವಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ (Pass Percentage) ಶೇ. 85ಕ್ಕಿಂತ ಹೆಚ್ಚು ಇರಲಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಇದೀಗ ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು…

Read More

ಉದ್ಯಮಿ ಜತೆ ಡೇಟಿಂಗ್, ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಆರೋಪ: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರು – Kannada News | Bengaluru Influencer Sadhana Shetty Accused of Blackmailing Businessmen for Rs 1.5 Crore; Case Filed Jayanagr

ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ವಿರುದ್ಧ ದೂರುImage Credit source: tv9 ಬೆಂಗಳೂರು, ಏಪ್ರಿಲ್ 23: ವ್ಯವಹಾರದ ಪ್ರಚಾರಕ್ಕಾಗಿ ಸೋಷಿಯಲ್ ಮೀಡಿಯಾ ಸ್ಟಾರ್ ಮೊರೆ ಹೋದ ಉದ್ಯಮಿಯೊಬ್ಬರು ಈಗ ಲಕ್ಷಾಂತರ ರೂಪಾಯಿ ಹಣ ಕಳೆದುಕೊಳ್ಳುವಂತಾಗಿದೆ. ‘ಹೆಚ್‌ಕೆ ಪರ್ಮನೆಂಟ್ ಮೇಕ್ ಅಪ್ ಕ್ಲಿನಿಕ್’ ಮಾಲೀಕ ಕಾರ್ತಿಕ್ ಎಂಬುವವರಿಗೆ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ಎಂಬಾಕೆ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಮೋಷನ್ ಹೆಸರಲ್ಲಿ ಶುರುವಾಗಿತ್ತು ಸ್ನೇಹ ಕ್ಲಿನಿಕ್ ಪ್ರಚಾರದ…

Read More

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿಇಲ್ಲಿದೆ – Kannada News | Karnataka SSLC Results 2025 26: Record 94.1 percent Pass Rate, 7 Students Score out of out marks

ಪ್ರಾರ್ಥನಾ, ಪ್ರೀತಂ ಮತ್ತು ಸೌಜನ್ಯಾImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಫಲಿತಾಂಶದ ಮೂಲಕ ಕರ್ನಾಟಕ ಈ ಸಲ ಹೊಸ ದಾಖಲೆ ಬರೆದಿದೆ. ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇನ್ನು ಒಂದೆರಡಲ್ಲ ಬರೋಬ್ಬರಿ…

Read More