Headlines

ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ; ಕಂಗಾಲಾದ ಕೋಳಿ ಸಾಕಾಣಿಕೆದಾರರು! – Kannada News | Karnataka Egg Price Crash: Farmers Face Crisis Amidst Gulf Conflict and Holiday Season

ಚಿಕ್ಕಬಳ್ಳಾಪುರ, ಏ.23: ಗಲ್ಫ್ ರಾಷ್ಟ್ರಗಳೊಂದಿಗಿನ ಯುದ್ಧ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿರುವ ಕಾರಣದಿಂದಾಗಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರದಲ್ಲಿ ಮೊಟ್ಟೆಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ವಿದೇಶಗಳಿಗೆ ಮೊಟ್ಟೆಗಳನ್ನು ರಫ್ತು ಮಾಡಲು ಸಾಧ್ಯವಾಗದೆ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ನಿಂತುಹೋಗಿರುವುದರಿಂದ ಮಾರುಕಟ್ಟೆಯಲ್ಲಿ ಮೊಟ್ಟೆಗಳಿಗೆ ಬೇಡಿಕೆ ಕುಸಿದಿದೆ. ಪರಿಣಾಮವಾಗಿ, ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಂತಹ ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆದಾರರು ರಸ್ತೆ ಬದಿಯಲ್ಲಿ ಮೊಟ್ಟೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಈ ಮೊಟ್ಟೆಗಳು ಕೇವಲ ಮೂರು ರೂಪಾಯಿ 30…

Read More

ರಾಣಾ ದಗ್ಗುಬಾಟಿ, ಕರಣ್ ಜೋಹರ್ ಸಿನಿಮಾನಲ್ಲಿ ನಟಿಸಲ್ಲ ಅಕ್ಷಯ್ ಕುಮಾರ್ – Kannada News | Akshay Kumar not acting with Rana Daggubati in Karan Johar’s movie

ಅಕ್ಷಯ್ ಕುಮಾರ್ (Akshay Kumar), ಬಾಲಿವುಡ್​ನ ಅತ್ಯಂತ ಬ್ಯುಸಿ ಸ್ಟಾರ್ ನಟ. ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸಿಬಿಡುತ್ತಾರೆ. ಅಕ್ಷಯ್ ಕುಮಾರ್ ಅವರು, ಸಿನಿಮಾ ಆಫರ್​​ಗಳನ್ನು ರಿಜೆಕ್ಟ್ ಮಾಡುವುದೇ ಇಲ್ಲ ಎಂಬ ಮಾತಿದೆ. ಆದರೆ ಇದೀಗ ಅಕ್ಷಯ್ ಕುಮಾರ್ ಅವರು ಸಿನಿಮಾ ಒಂದನ್ನು ರಿಜೆಕ್ಟ್ ಮಾಡಿದ್ದಾರೆ. ಅದೂ ಸಾಮಾನ್ಯ ನಿರ್ಮಾಣ ಸಂಸ್ಥೆಯನ್ನಲ್ಲ. ಬದಲಿಗೆ ಬಾಲಿವುಡ್​ನ ದೊಡ್ಡ ನಿರ್ಮಾಣ ಸಂಸ್ಥೆಯ ಆಫರ್ ಅನ್ನೇ ರಿಜೆಕ್ಟ್ ಮಾಡಿ ಆಶ್ಚರ್ಯ ಮೂಡಿಸಿದ್ದಾರೆ. ಕರಣ್ ಜೋಹರ್ ಅವರ ಧರ್ಮಾ ಪ್ರೊಡಕ್ಷನ್ಸ್ ಅಡಿಯಲ್ಲಿ, ಉಜ್ಜಯಿನಿ ನಗರದ…

Read More

Copper Ring Benefits: ತಾಮ್ರದ ಉಂಗುರವನ್ನು ಈ ರಾಶಿಯವರು ಧರಿಸಿದ್ರೆ ಅದೃಷ್ಟವೇ ಬದಲಾಗಲಿದೆ – Kannada News | Copper Ring Benefits: Astrology, Health and Sun’s Grace for Prosperity

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಶಾಂತಿ ಮತ್ತು ದೈಹಿಕ ಆರೋಗ್ಯಕ್ಕೆ ಲೋಹಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಸಂಪ್ರದಾಯದಲ್ಲಿ ಚಿನ್ನ ಮತ್ತು ಬೆಳ್ಳಿಯಷ್ಟೇ ತಾಮ್ರವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂಜೆ, ಯಜ್ಞ ಮತ್ತು ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸಲು ತಾಮ್ರದ ಪಾತ್ರೆಗಳನ್ನೇ ಬಳಸುವುದು ವಾಡಿಕೆ. ತಾಮ್ರವು ಎಂದಿಗೂ ಅಶುದ್ಧವಾಗದ ಲೋಹವೆಂದು ನಂಬಲಾಗಿದ್ದು, ಇದನ್ನು ಧರಿಸುವುದರಿಂದ ದೇಹ ಮತ್ತು ಮನಸ್ಸನ್ನು ಶುದ್ಧವಾಗಿರಿಸಿಕೊಳ್ಳಬಹುದು ಎಂಬ ನಂಬಿಕೆಯಿದೆ. ಸೂರ್ಯನ ಪ್ರಭಾವ ಮತ್ತು ಅದೃಷ್ಟದ ಬದಲಾವಣೆ: ತಾಮ್ರವನ್ನು ನವಗ್ರಹಗಳ ರಾಜನಾದ ಸೂರ್ಯನಿಗೆ ಸಂಬಂಧಿಸಿದ ಲೋಹವೆಂದು ಪರಿಗಣಿಸಲಾಗುತ್ತದೆ….

Read More

ಮಗನ ಚಿನ್ನದ ಪದಕದ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು: ಘಟಿಕೋತ್ಸವ ದಿನವೇ ಭೀಕರ ದುರಂತ – Kannada News | Tragedy in Kalaburagi: Father Dies in Auto Accident Just Before Son Receives Two Gold Medals at CUK Convocation

ಪತ್ನಿ ಜತೆ ಶಿವಕುಮಾರ್ ಶರ್ಮಾ ಹಾಗೂ ಬಲಚಿತ್ರದಲ್ಲಿ ದಿವ್ಯಾಂಶು ಸಕ್ಸೇನಾImage Credit source: tv9 ಕಲಬುರಗಿ, ಏಪ್ರಿಲ್ 23: ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಮಗನ ಸಾಧನೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ಮರಣದ ಶೋಕ ಆವರಿಸಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಘಟಿಕೋತ್ಸವ ಸಂಭ್ರಮದ ಮಧ್ಯೆ ನಡೆದಿದ್ದೇನು?…

Read More

Video: ನಾಲ್ಕು ವರ್ಷದ ಬಾಲಕಿಗೆ ಒಂದೇ ಅವಧಿಯಲ್ಲಿ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು – Kannada News | Tragic Dental Case in Kazakhstan: Child Dies After Procedure Under Sedation

ಕಝಾಕಿಸ್ತಾನ, ಏಪ್ರಿಲ್ 23: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ ಶಸ್ತ್ರಚಿಕಿತ್ಸೆಯನ್ನೇ ತಡೆದುಕೊಳ್ಳಲಾಗದೆ ಉಸಿರುಚೆಲ್ಲಿದ್ದಾಳೆ. ಸಿಪಿಆರ್ ಮಾಡಿದರೂ ಆಕೆ ಮತ್ತೆ ಎಚ್ಚರಗೊಳ್ಳಲೇ ಇಲ್ಲ. ಮಕ್ಕಳ ಹಲ್ಲುಗಳಿಗೆ ಚಿಕಿತ್ಸೆ ಕೊಡಿಸುವಾಗ ತುಂಬಾ ಎಚ್ಚರಿಕೆಯಿಂದಿರಬೇಕು. Source link

Read More

ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು, ಹೊತ್ತಿದ ಬೆಂಕಿ, 11 ಮಂದಿ ಸಜೀವದಹನ – Kannada News | Brake Failure Turns Deadly: Chain Crash Claims 11 Lives in Mirzapur

ಮಿರ್ಜಾಪುರ, ಏಪ್ರಿಲ್ 23: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು  ಸಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವೆ ಸಿಲುಕಿದ್ದ ಕಾರು ನಜ್ಜುಗುಜ್ಜಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತ್ತು. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲೊ ವೇಗವಾಗಿ ಬಂದು ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆ ಟ್ರಕ್​ ಹಿಂದೆ ಕಾರು ಕೂಡ…

Read More

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ – Kannada News | A little girl was blessed after seeing dolls at the mall and touched their feet

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ. sarcastic_doctorrr ಹೆಸರಿನ…

Read More

MI vs CSK ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಎಂದು ಕರೆಯುವುದು ಯಾಕೆ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಮ್ಯಾಚ್ ಎಂದು ವರ್ಣಿಸಲಾಗುತ್ತಿದೆ. ಇಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನೇ ಯಾಕೆ ‘ಎಲ್ ಕ್ಲಾಸಿಕೋ’ ಎಂದು ಕರೆಯಲಾಗುತ್ತಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ‘ಎಲ್ ಕ್ಲಾಸಿಕೋ’ ಎಂದರೇನು? ‘ಎಲ್ ಕ್ಲಾಸಿಕೋ’ (El Clásico)…

Read More

ಮಲಗುವ ಮುನ್ನ ಐಶ್ವರ್ಯಾಗೆ ಮೂರು ಬಾರಿ ಕ್ಷಮೆ ಕೇಳುತ್ತಾರೆ ಅಭಿಷೇಕ್ ಬಚ್ಚನ್ – Kannada News | Aishwarya Rai and Abhishek Bachchan’s Love Story: From Proposal to Dispelling Rumors

ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಇಬ್ಬರೂ 2007ರಲ್ಲಿ ವಿವಾಹವಾದರು. ಇಬ್ಬರೂ ಕೆಲವು ಕಾಲ ಡೇಟಿಂಗ್ ಮಾಡುತ್ತಿದ್ದರು. ನಂತರ, ಅವರು ಮದುವೆಯಾಗಲು ನಿರ್ಧರಿಸಿದರು. ಅಭಿಷೇಕ್ (Abhishek Bachchan ) ಯಾವಾಗಲೂ ಐಶ್ವರ್ಯ ರೈ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಾರೆ. ಇತ್ತೀಚೆಗೆ ಅವರು ಪ್ರಪೋಸ್ ಮಾಡಿದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದವು. ಆದರೆ, ಆ ಸಮಯದಲ್ಲಿ, ಬಚ್ಚನ್ ಕುಟುಂಬದಿಂದ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 23rd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 110 ರೂಗಳಷ್ಟು ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 14,100 ರೂ ಒಳಗೆ ಬಂದಿದೆ. ವಿದೇಶಗಳಲ್ಲಿ ಯಥಾಪ್ರಕಾರ ಅಲ್ಪ ಏರಿಳಿತಗಳಾಗಿವೆಯಷ್ಟೇ. ಇನ್ನು, ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 5 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,550 ರುಪಾಯಿ ಆಗಿದೆ….

Read More