Headlines

‘ಕರ್ಣ’ ಧಾರಾವಾಹಿಗೆ ಎಂಟ್ರಿ ಆಯ್ತು ಹೊಸ ಪಾತ್ರ; ಇನ್ಮುಂದೆ ಮತ್ತಷ್ಟು ಟ್ವಿಸ್ಟ್ – Kannada News | Karna Serial: Revenge Arcs and New Character Riya Shake Up Plot

‘ಕರ್ಣ’ ಧಾರಾವಾಹಿ  (Karna Serial) ಹೊಸ ಹೊಸ ತಿರುವು ಪಡೆದುಕೊಂಡು ಸಾಗುತ್ತಿದೆ. ಇಷ್ಟು ದಿನ ಕರ್ಣ ಧಾರಾವಾಹಿಯಲ್ಲಿ ಎಲ್ಲ ಗೆಲುವು ವಿಲನ್​​ದೇ ಆಗುತ್ತಿತ್ತು. ಆದರೆ, ಈಗ ಕರ್ಣನ ಗೆಲುವಿನ ಸಮಯ. ಧಾರಾವಾಹಿಯಲ್ಲಿ ಕರ್ಣನಿಗೆ ರಿವೇಂಜ್ ತೆಗೆದುಕೊಳ್ಳುವ ಸಮಯ ಬಂದಿದೆ. ಇದರ ಜೊತೆಗೆ ಹೊಸ ಪಾತ್ರಧಾರಿಯ ಎಂಟ್ರಿ ಕೂಡ ಆಗಿದೆ. ಇದು ಸಾಕಷ್ಟು ಗಮನ ಸೆಳೆಯುವ ಸೂಚನೆ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ. ಕರ್ಣನ ಸಹೋದರ ಸಂಜಯ್ ತುಂಬಾನೇ ಮೆರೆಯುತ್ತಿದ್ದ. ತಂದೆ ಜೊತೆ ಸೇರಿ ಸಾಕಷ್ಟು ಕೆಟ್ಟ…

Read More

ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಬೆನ್ನ ಮೇಲೆ ಹೊತ್ತು ಸಾಗಿದ ಶಾಲಾ ವಾರ್ಡನ್! – Kannada News | Andhra pradesh Tribal school warden carried ill girl student 6 km on back to hospital

ವಿಜಯನಗರ, ಜುಲೈ 3: ದೇಶವು ಆಧುನಿಕ ಅಭಿವೃದ್ಧಿ ಮತ್ತು ತಾಂತ್ರಿಕ ಪ್ರಗತಿಯಲ್ಲಿ ಹೊಸ ಎತ್ತರವನ್ನು ಏರುತ್ತಿದ್ದರೂ, ದೂರದ ಬುಡಕಟ್ಟು ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗೆಹರಿದಿಲ್ಲ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಮಾನವೀಯತೆಯನ್ನು ಎತ್ತಿ ತೋರಿಸುವುದಲ್ಲದೆ, ಬುಡಕಟ್ಟು ಪ್ರದೇಶಗಳಲ್ಲಿನ ರಸ್ತೆಗಳು ಮತ್ತು ಆರೋಗ್ಯ ಸೌಲಭ್ಯಗಳ ಭೀಕರ ಸ್ಥಿತಿಯನ್ನು ಎತ್ತಿ ತೋರಿಸಿದೆ. ಇಲ್ಲಿ, ಆಶ್ರಮ ಶಾಲೆಯ ವಾರ್ಡನ್ ಅನಾರೋಗ್ಯ ಪೀಡಿತ ವಿದ್ಯಾರ್ಥಿನಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಸುಮಾರು 6 ಕಿ.ಮೀ. ದೂರ ಆಸ್ಪತ್ರೆಗೆ ಕರೆದೊಯ್ದು, ಆಕೆಯ ಜೀವ…

Read More

ಎತ್ತಿನಹೊಳೆ ಯೋಜನೆಗೆ 4,708 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ – Kannada News | Karnataka Seeks Central Funds for Ettinahole Drinking Water Project via JJM

ಕೇಂದ್ರದ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿದ ಸಚಿವ ಈಶ್ವರ ಖಂಡ್ರೆImage Credit source: Tv9 kannada ದೆಹಲಿ, ಜೂನ್ 30: ಕರ್ನಾಟಕದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ಬರಪೀಡಿತ ಜಿಲ್ಲೆಗಳ ಜೀವನಾಡಿಯಾಗಿರುವ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ’ಯನ್ನು ವೇಗವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರವು ಕೇಂದ್ರದ ನೆರವು ಕೋರಿದೆ. ದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ರಾಜ್ಯ…

Read More

100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್ – Kannada News | Welcome To The Jungle Box Office Collection Day 3 Akshay Kumar Movie

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅಭಿನಯದ ಹೊಸ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಬೇಟೆಯಾಡಿದೆ. ಶುಕ್ರವಾರ (ಜೂನ್ 26) ಸಾಧಾರಣ ಓಪನಿಂಗ್ ಪೆಡೆದುಕೊಂಡಿದ್ದ ಈ ಸಿನಿಮಾ ಶನಿವಾರ ಮತ್ತು ಭಾನುವಾರ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾನುವಾರದ ರಜಾದಿನ ಮುಗಿದಿದ್ದು, ಇಂದಿನಿಂದ (ಜೂನ್ 29) ಚಿತ್ರಕ್ಕೆ ಅಸಲಿ ಪರೀಕ್ಷೆ ಆರಂಭವಾಗಿದೆ. ವಾರದ ದಿನಗಳಲ್ಲೂ ಸಿನಿಮಾ ಇದೇ ವೇಗ…

Read More

ಕೊಪ್ಪಳ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್​ಐಆರ್! – Kannada News | Koppal women harassment Case Takes Twist: FIR Filed Against Taluk Medical Officer for Alleged Evidence Tampering

ಕೊಪ್ಪಳ, ಜನವರಿ 1: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ. ಸದ್ಯ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಯಲಬುರ್ಗಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿವಕುಮಾರ್ ವಿರುದ್ಧ ಯಲಬುರ್ಗಾ ಸಿಪಿಐ ಮೌನೇಶ್ವರ್‌ ಮಾಲಿಪಾಟೀಲ್…

Read More

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes

ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​​ಡೇಟ್​ ಆಗಲಿದೆ. Source link

Read More

ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್​ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…

Read More

ಜೋರ್ಡಾನ್‌ ವಾಯುನೆಲೆಯಲ್ಲಿ ಇರಾನ್​ನಿಂದ ಅಮೆರಿಕದ ಹಲವು ಯುದ್ಧ ವಿಮಾನಗಳು ಧ್ವಂಸ – Kannada News | Iran claims it Destroyed US fighter jets in Jordan

ಟೆಹ್ರಾನ್, ಜುಲೈ 17: ಜೋರ್ಡಾನ್‌ನಲ್ಲಿ ಅಮೆರಿಕದ (United States) ಯುದ್ಧ ವಿಮಾನಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಪ್ರತಿಪಾದಿಸಿದೆ. ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಮಧ್ಯೆ, ಜೋರ್ಡಾನ್‌ನಲ್ಲಿ ಬೀಡುಬಿಟ್ಟಿರುವ ಅಮೆರಿಕದ ಯುದ್ಧ ವಿಮಾನಗಳು ಮತ್ತು ಇಂಧನ ಮರುಪೂರಣ ವಿಮಾನಗಳ ಮೇಲೆ ಭಾರಿ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ (Iran) ಅಧಿಕೃತವಾಗಿ ಘೋಷಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಕುರಿತು ಪ್ರಕಟಣೆ ಹೊರಡಿಸಿದ್ದು,…

Read More

‘ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ’: ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್ – Kannada News | Actor Vishal to CM Vijay: You’re not in films, so I’m using your name

ತಮಿಳು ನಟ ವಿಶಾಲ್ ಅವರು (Vishal) ‘ಮುಗುಡಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ಇತ್ತೀಚೆಗೆ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ವೇಳೆ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ‘ಎರಡು ವರ್ಷಗಳ ಹಿಂದೆ ನಾನು ವಿಜಯ್ ಅವರಿಗೆ ಕಥೆ ಹೇಳಲು ಹೋಗಿದ್ದೆ. ಆದರೆ, ಅವರು ಕಥೆ ಒಪ್ಪಿಲ್ಲ….

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಡಿ. 21 ರಿಂದ 27ರ ವರೆಗಿನ ವಾರಭವಿಷ್ಯ ತಿಳಿಯಿರಿ – Kannada News | December Weekly Horoscope: Zodiac Predictions and Planetary Influences

ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ: ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ, ಚಿಂತಿಸುವ…

Read More