Headlines

ಫ್ರೆಂಚ್ ಓಪನ್ ಕಿರೀಟ ಮುಡಿಗೇರಿಸಿಕೊಂಡ 19 ವರ್ಷದ ಮಿರಾ ಆಂಡ್ರೀವಾ – Kannada News

ಪ್ಯಾರಿಸ್‌ನ ಕ್ಲೇ ಕೋರ್ಟ್‌ನಲ್ಲಿ ನಡೆದ ರೋಲ್ಯಾಂಡ್ ಗ್ಯಾರೋಸ್ (ಫ್ರೆಂಚ್ ಓಪನ್) 2026ರ ಮಹಿಳಾ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ  19 ವರ್ಷದ ರಷ್ಯಾದ ಆಟಗಾರ್ತಿ ಮಿರಾ ಆಂಡ್ರೀವಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಜೂನ್ 6ರಂದು ನಡೆದ ಅಂತಿಮ ಹಣಾಹಣಿಯಲ್ಲಿ ಪೋಲೆಂಡ್‌ನ ಮಾಯಾ ಚ್ವಾಲಿನ್ಸ್ಕಾ ವಿರುದ್ಧ 6-3, 6-2 ನೇರ ಸೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆಂಡ್ರೀವಾ ತಮ್ಮ ಚೊಚ್ಚಲ ಗ್ರಾಂಡ್ ಸ್ಲಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕೋರ್ಟ್ ಫಿಲಿಪ್-ಚಾಟ್ರಿಯರ್‌ನಲ್ಲಿ ನಡೆದ ಈ ಪಂದ್ಯದ ಆರಂಭದಲ್ಲಿ…

Read More

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ – Kannada News | Bengaluru–Visakhapatnam Special Train Extended Till March 30; Four Trains Get Halt at Nayandahalli

ಬೆಂಗಳೂರು, ಫೆಬ್ರವರಿ 16: ಹೋಳಿ ಹಬ್ಬದ (Holi Festival) ಹಿನ್ನೆಲೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಭಾರತೀಯ ರೈಲ್ವೆ (Indian Railways) ಮಹತ್ವದ ಕ್ರಮ ಕೈಗೊಂಡಿದೆ. ವಿಶಾಖಪಟ್ಟಣ ಮತ್ತು ಎಸ್​ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸಿದೆ. ರೈಲು ಸಂಖ್ಯೆ 08581 ಬೆಂಗಳೂರು ಕಡೆಗೆ ಬರುವ ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ವಾರಾಂತ್ಯ ಎಕ್ಸ್‌ಪ್ರೆಸ್‌ (ಭಾನುವಾರ ಸಂಚಾರ) ಅನ್ನು ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ರೈಲು ಸಂಖ್ಯೆ 08582 ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಾರಾಂತ್ಯ ಎಕ್ಸ್‌ಪ್ರೆಸ್‌…

Read More

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ…

Read More

‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ – Kannada News | Lakkundi Gold Treasure: A Fifth Share for Finders Under Indian Treasure Trove Act

ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ…

Read More

Tirumala Laddus: ದಾಖಲೆ ಬರೆದ ಶ್ರೀವಾರಿ ಪ್ರಸಾದ; ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ತಿರುಪತಿ ಲಡ್ಡು ಮಾರಾಟ! – Kannada News

ದಾಖಲೆ ಬರೆದ ಶ್ರೀವಾರಿ ಪ್ರಸಾದImage Credit source: Pinterest ತಿರುಮಲ: ಕಲಿಯುಗದ ಪ್ರತ್ಯಕ್ಷ ದೈವ, ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ‘ತಿರುಮಲ ತಿರುಪತಿ ಲಡ್ಡು’ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ಪಾಲಿಗೆ ಕೇವಲ ಪ್ರಸಾದವಾಗಿರದೆ, ಮಹಾ ದೈವಿಕ ಶಕ್ತಿಯ ಸಂಕೇತವಾಗಿರುವ ಶ್ರೀವಾರಿ ಲಡ್ಡು ಮಾರಾಟವು ಈ ವರ್ಷದ (2026) ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕೃತವಾಗಿ ಘೋಷಿಸಿದೆ. ದಾಖಲೆ ಬರೆದ ಮೇ ತಿಂಗಳ…

Read More

ಮರಾಠಿಗೆ ‘ಸು ಫ್ರಮ್ ಸೋ’ ರಿಮೇಕ್; ಹಿಂದಿ ಯಶಸ್ವಿ ಸಿನಿಮಾಗೆ ಲಿಂಕ್

‘ಸು ಫ್ರಮ್ ಸೋ’ ಸಿನಿಮಾ 2025ರ ಯಶಸ್ವಿ ಸಿನಿಮಾಗಳಲ್ಲಿ ಒಂದು. ಕೇವಲ 5 ಕೋಟಿ ರೂಪಾಯಿ ಬಜೆಟ್​​ನಲ್ಲಿ ತಯಾರಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಈ ಚಿತ್ರ ಸದ್ದಿಲ್ಲದೆ ಮರಾಠಿಗೆ ರಿಮೇಕ್ ಆಗಿದೆ. ಮರಾಠಿಯಲ್ಲಿ ಈ ಚಿತ್ರಕ್ಕೆ ದೊಡ್ಡ ಹಿಂದಿ ಸಿನಿಮಾದ ಕನೆಕ್ಷನ್ ಕೊಡಲಾಗಿದೆ. ಈ ಟ್ರೇಲರ್​​ಗೆ ಮರಾಠಿ ಭಾಷೆಯಲ್ಲಿ ಮೆಚ್ಚುಗೆ ಸಿಗುತ್ತಿದೆ. ಕನ್ನಡದಲ್ಲಿ ‘ಸುಲೋಚನ ಫ್ರಮ್ ಸೋಮೇಶ್ವರ’ ಎಂಬ ಟೈಟಲ್​​ನೊಂದಿಗೆ ಸಿನಿಮಾ ರಿಲೀಸ್ ಆಗಿತ್ತು. ಟೈಟಲ್ ಉದ್ದ ಆಗುತ್ತದೆ ಎಂಬ ಕಾರಣಕ್ಕೆ, ‘ಸು…

Read More

ತಮಿಳುನಾಡಿನಲ್ಲಿ ಟಿವಿಕೆ ಸುನಾಮಿ; ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ಬಂದ ತ್ರಿಷಾ – Kannada News | Actress Trisha Enter Vijay House After TVK hilarious victory

ದಳಪತಿ ವಿಜಯ್ ಅವರ ‘ಟಿವಿಕೆ’ ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸುನಾಮಿಯನ್ನೇ ಎಬ್ಬಿಸಿದೆ. ಈ ಪಕ್ಷ ಮಧ್ಯಾಹ್ನದ 2 ಗಂಟೆ ಟ್ರೆಂಡ್ ಅಲ್ಲಿ 112 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದು ವಿಜಯ್ ಪಕ್ಷ ಮಾಡಿದ ಸಾಧನೆ. ವಿಜಯ್ ಪಕ್ಷದ ಗೆಲುವಿನ ಬೆನ್ನಲ್ಲೇ ತ್ರಿಷಾ ಅವರು ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ಬಳಿಕ ಅವರು ನೇರವಾಗಿ ವಿಜಯ್ ಮನೆಗೆ ಬಂದಿದ್ದಾರೆ. ವಿಶೇಷ ಎಂದರೆ, ಇಂದು ತ್ರಿಷಾ ಅವರ…

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸ ರಾಶಿ ಹಾಕಬೇಡಿ; ಕಷ್ಟ ತಪ್ಪಿದ್ದಲ್ಲ!

ಪುರಾಣಗಳು ಲಕ್ಷ್ಮಿ ದೇವಿಯು ಸ್ವಚ್ಛ ಮತ್ತು ಕ್ರಮಬದ್ಧವಾದ ಮನೆಯಲ್ಲಿ ವಾಸಿಸುತ್ತಾಳೆ ಎಂದು ಹೇಳುತ್ತವೆ. ಅನಗತ್ಯ ವಸ್ತುಗಳಿಂದ ತುಂಬಿದ ಮನೆಯು ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಮತ್ತು ಆದಾಯವು ಸ್ಥಿರವಾಗಿರುವುದಿಲ್ಲ. ಈ ಗೊಂದಲವು ಅನಗತ್ಯ ಖರ್ಚುಗಳು ಮತ್ತು ಸಾಲಕ್ಕೆ ಸಿಲುಕುವಂತಹ ಆರ್ಥಿಕ ತೊಂದರೆಗಳಿಗೆ ಕಾರಣವಾಗುತ್ತದೆ. ಹಳೆಯ ಪೀಠೋಪಕರಣಗಳು ಮತ್ತು ಮುರಿದ ವಸ್ತುಗಳ ಮೇಲೆ ಧೂಳು, ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಬೇಗನೆ ಸಂಗ್ರಹವಾಗುತ್ತವೆ. ವಾಸ್ತು ಪ್ರಕಾರ, ಮನೆ ಹೆಚ್ಚು ವಿಶಾಲ ಮತ್ತು ಗಾಳಿಯಾಡುತ್ತಿದ್ದರೆ, ಆರೋಗ್ಯವು ಉತ್ತಮವಾಗಿರುತ್ತದೆ. ಹಳೆಯ ಪೀಠೋಪಕರಣಗಳು ಮನೆಯಲ್ಲಿನ ಗಾಳಿಯನ್ನು ಕಲುಷಿತಗೊಳಿಸಬಹುದು,…

Read More

Karnataka Weather Forecast: ಕರ್ನಾಟಕ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗಾಳಿಯ ಮುನ್ಸೂಚನೆ – Kannada News | Karnataka Weather Forecast July 21 and 22: Rain to Continue Across Coastal and Interior Districts

ಶಿವಮೊಗ್ಗದಲ್ಲಿ ಮಳೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 21: ಕರ್ನಾಟಕದ ಅನೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು (Bengaluru) ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ…

Read More

ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ – Kannada News | Finn Allen creates new record in BBL 15

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. Source link

Read More