Headlines

ಜೇನುಗೂಡಿಗೆ ಕಲ್ಲು ಎಸೆದ ಪರಿಣಾಮ ಹೆಜ್ಜೇನು ದಾಳಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆಯ 21ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – Kannada News

ಕಾರವಾರ, ಜೂ,9: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಕಟ್ಟಡದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನುಗಳು ಒಮ್ಮೆಲೆ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣವೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 3:30 ರ ವೇಳೆಗೆ…

Read More

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ…

Read More

ಬಂಗಾಳ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ದಿಢೀರ್ ಔಟ್, ಪ್ರದೀಪ್ ಗುಪ್ತಾ ನಿರ್ಧಾರದ ಹಿಂದೆ ಅಡಗಿದೆಯೇ ಸ್ಫೋಟಕ ಸತ್ಯ? – Kannada News | Mystery Behind Bengal Exit Poll Delay: Violence and Survey Challenges Revealed

ಮಮತಾ ಪ್ರಧಾನಿ ಮೋದಿImage Credit source: Awaz The Voice ಕೋಲ್ಕತ್ತಾ, ಮೇ 1: ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ(West Bengal)ದ ಚುನಾವಣೋತ್ತರ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯು ಹಿಂದೆ ಸರಿದಿದೆ. ತಮಿಳುನಾಡು, ಆಸ್ಸಾಂ, ಪುದುಚೇರಿ ಹಾಗೂ ಕೇರಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಇದೇ ಸಂಸ್ಥೆಯು ತನ್ನ ಸಮೀಕ್ಷಾ ವರದಿಯನ್ನು ನೀಡಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ತೆಗೆದುಕೊಂಡ ತೀರ್ಮಾನವು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಪ್ರದೀಪ್‌ ಗುಪ್ತಾ…

Read More

ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ

ಕಲಬುರಗಿ, ಜೂನ್ 13: ರಾಜ್ಯಾದ್ಯಂತ ರಸಗೊಬ್ಬರ ಕೊರತೆ ಎದುರಾಗಿರುವಾಗಲೇ, ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟವಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಡಿಎಪಿ ಹೆಸರಿನಲ್ಲಿ ಮರಳು ಮತ್ತು ಮಣ್ಣು ಮಿಶ್ರಿತ ಕಳಪೆ ಗೊಬ್ಬರವನ್ನು ದುಪ್ಪಟ್ಟು ಬೆಲೆಗೆ ವಿತರಿಸಲಾಗುತ್ತಿದೆ ಎಂದು ರೈತರು ಟಿವಿ9ಗೆ ತಿಳಿಸಿದ್ದಾರೆ. ರೈತರು ತಂದಿದ್ದ ಗೊಬ್ಬರದ ಮೂಟೆಗಳನ್ನು ಪರಿಶೀಲಿಸಿದಾಗ, ಕೆಲವಲ್ಲಿ ಕೇವಲ ಶೇ 20ರಷ್ಟು ಮಾತ್ರ ಗೊಬ್ಬರವಿತ್ತು ಎಂದು ತಿಳಿದುಬಂದಿದೆ. ಉಳಿದ ಶೇ 80ರಷ್ಟು ಮರಳು ಮತ್ತು ಮಣ್ಣು ಮಿಶ್ರಣವಾಗಿತ್ತು. ಇಂತಹ ಕಳಪೆ ಗೊಬ್ಬರವನ್ನು ಖರೀದಿಸಿ, ಮಣ್ಣಿಗೆ…

Read More

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು – Kannada News | Lohagad Fort Tragedy: Tourist Falls 350 Ft to Death While Trekking; Safety Warned

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Dry weather all over Karnataka, misty weather in Bengaluru

ಬೆಂಗಳೂರು, ಜನವರಿ 20: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು…

Read More

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ? – Kannada News | Massive hike in Commercial Gas Cylinder Price: Hotels and Consumers Face Steep Challenges

ಬೆಂಗಳೂರು, ಮೇ 01: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ (LPG Gas cylinder Hike) ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಗ್ಯಾಸ್ ಅಭಾವದಿಂದ ಈಗಾಗಲೇ ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ಇದೀಗ ಕಮರ್ಷಿಯಲ್ ಗ್ಯಾಸ್…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು…

Read More